AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Double confusion: 1 ಪೋಸ್ಟ್ -2 ಅಧಿಕಾರಿಗಳು: ಇದು ಬಾಗಲಕೋಟೆ ನಗರಸಭೆಯಲ್ಲಿ ‘ಕಿಸ್ಸಾ ಕುರ್ಸಿ ಕಾ’ ಕಥೆ-ವ್ಯಥೆ

ಬಾಗಲಕೋಟೆ ನಗರಸಭೆ (ಸಿಎಂಸಿ) ಆಯುಕ್ತರನ್ನಾಗಿ ಜಾಧವ್ ಅವರ ನೇಮಕವನ್ನು ಪ್ರಶ್ನಿಸಿ ಹಾಲಿ ಆಯುಕ್ತ ವಾಸಣ್ಣ ಅವರು ಕೆಎಟಿ ಮೊರೆ ಹೋಗಿದ್ದರು. ವಾದ ಆಲಿಸಿದ ಕೆಎಟಿ ವಾಸಣ್ಣ ಅವರನ್ನು ಸಿಎಂಸಿ ಆಯುಕ್ತರಾಗಿ ಮುಂದುವರಿಸುವಂತೆ ಆದೇಶ ನೀಡಿದ್ದರೂ ಜಾಧವ್ ಪಾತ್ರದ ಬಗ್ಗೆ ಸ್ಪಷ್ಟನೆ ನೀಡಲಿಲ್ಲ. ಪರಿಣಾಮವಾಗಿ, ವಾಸಣ್ಣ ಕಮಿಷನರ್ ಆಗಿ ತಮ್ಮ ಕರ್ತವ್ಯವನ್ನು ಪುನರಾರಂಭಿಸಿದಾಗ, ಜಾಧವ್ ತಮ್ಮ ಹುದ್ದೆ ಬಿಟ್ಟುಕೊಡಲು ನಿರಾಕರಿಸಿದರು. ಈಗ, ವಾಸಣ್ಣ ಮತ್ತು ಜಾಧವ್ ಇಬ್ಬರೂ ಒಂದೇ ಕ್ಯುಬಿಕಲ್‌ನಲ್ಲಿ ಕುಳಿತಿದ್ದಾರೆ- ಇಬ್ಬರೂ ಆಯುಕ್ತರಾಗಿ!

Double confusion: 1 ಪೋಸ್ಟ್ -2 ಅಧಿಕಾರಿಗಳು: ಇದು ಬಾಗಲಕೋಟೆ ನಗರಸಭೆಯಲ್ಲಿ 'ಕಿಸ್ಸಾ ಕುರ್ಸಿ ಕಾ' ಕಥೆ-ವ್ಯಥೆ
ಇದು ಬಾಗಲಕೋಟೆ ನಗರಸಭೆಯಲ್ಲಿ 'ಕಿಸ್ಸಾ ಕುರ್ಸಿ ಕಾ' ಕಥೆ-ವ್ಯಥೆ
ಸಾಧು ಶ್ರೀನಾಥ್​
|

Updated on: Oct 17, 2023 | 11:34 AM

Share

ಬೆಂಗಳೂರು: ಕರ್ನಾಟಕದ ಬಾಗಲಕೋಟೆ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳು ಏಕಕಾಲದಲ್ಲಿ ಕಮಿಷನರ್ ಹುದ್ದೆಯನ್ನು ಅಲಂಕರಿಸಿದ್ದಾರೆ! ಇಬ್ಬರೂ ಅಧಿಕಾರಿಗಳು ಒಂದೇ ಕಚೇರಿಯನ್ನು ಆಕ್ರಮಿಸಿಕೊಂಡಿದ್ದಾರೆ ಮತ್ತು ಒಂದೇ ಕ್ಯುಬಿಕಲ್ ಅನ್ನು ಸಹ ಹಂಚಿಕೊಂಡಿದ್ದಾರೆ. ಈ ಹಿಂದೆ ಬಾಗಲಕೋಟೆ ನಗರಸಭೆ (ಸಿಎಂಸಿ -Bagalkote City Municipal Council) ಆಯುಕ್ತರಾಗಿದ್ದ ವಾಸಣ್ಣ ಅವರ ವರ್ಗಾವಣೆಗೆ (Transfer) ತಡೆಯಾಜ್ಞೆ ನೀಡಿದ ನಂತರ ಈ ಗೊಂದಲ ಸೃಷ್ಟಿಯಾಗಿತ್ತು. ಆದರೆ, ಅವರು ಸ್ಟೇ ಪಡೆಯುವ ವೇಳೆಗೆ ಅವರ ಸ್ಥಾನಕ್ಕೆ ರಮೇಶ್ ಜಾಧವ್ ಅವರನ್ನು ನೇಮಿಸಲಾಯಿತು. ಈಗ, ಇಬ್ಬರೂ ಅಧಿಕಾರಿಗಳು ಅಕ್ಷರಶಃ ಒಂದೇ ಸೂರಿನಡಿ ಕಾರ್ಯನಿರ್ವಹಿಸುತ್ತಿದ್ದಾರೆ – ಅದೂ ಒಂದೇ ಸಮಯದಲ್ಲಿ!

ಜಾಧವ್ ಅವರನ್ನು ಆಯುಕ್ತರನ್ನಾಗಿ ನೇಮಿಸಿರುವುದನ್ನು ಪ್ರಶ್ನಿಸಿ ವಾಸಣ್ಣ ಅವರು ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ -KAT) ಮೊರೆ ಹೋಗಿದ್ದರು. ವಾದ ಆಲಿಸಿದ ಕೆಎಟಿ, ವಾಸಣ್ಣ ಅವರನ್ನು ಸಿಎಂಸಿ ಆಯುಕ್ತರನ್ನಾಗಿ ಮುಂದುವರಿಸುವಂತೆ ಆದೇಶ ನೀಡಿದ್ದರೂ ಜಾಧವ್ ಪಾತ್ರದ ಬಗ್ಗೆ ಸ್ಪಷ್ಟನೆ ನೀಡಲಿಲ್ಲ. ಪರಿಣಾಮವಾಗಿ, ವಾಸಣ್ಣ ಕಮಿಷನರ್ ಆಗಿ ತಮ್ಮ ಕರ್ತವ್ಯವನ್ನು ಪುನರಾರಂಭಿಸಿದಾಗ, ಜಾಧವ್ ತಮ್ಮ ಹುದ್ದೆಯನ್ನು ಬಿಟ್ಟುಕೊಡಲು ನಿರಾಕರಿಸಿದರು. ಈಗ, ವಾಸಣ್ಣ ಮತ್ತು ಜಾಧವ್ ಇಬ್ಬರೂ ಒಂದೇ ಕ್ಯುಬಿಕಲ್‌ನಲ್ಲಿ ಕುಳಿತಿದ್ದಾರೆ – ಇಬ್ಬರೂ ಆಯುಕ್ತರಾಗಿ!

Also Read: ಮಂಡ್ಯದ ಬಡ ರೈತ ಕುಟುಂಬದ ರಾಘವೇಶ್ ಗದಗ ಪಶು ವೈದ್ಯ ಕಾಲೇಜಿನಲ್ಲಿ 16 ಚಿನ್ನದ ಪದಕದೊಂದಿಗೆ ಪದವಿ ಸಾಧನೆ! 

ಜಾಧವ್ ಅವರು ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರೆ, ವಾಸಣ್ಣ ಅವರು ಕೆಎಟಿ ಆದೇಶದ ಆಧಾರದ ಮೇಲೆ ಸಿಎಂಸಿ ಆಯುಕ್ತರಾಗಿ ತಮ್ಮ ಕರ್ತವ್ಯವನ್ನು ಪುನರಾರಂಭಿಸಿರುವುದಾಗಿ ಹೇಳಿರುವುದಾಗಿ timesnownews ವರದಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ