AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ ಶಂಕೆ: ಹೆಂಡತಿಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದು ಪರಾರಿಯಾದ ಕುಡುಕ ಗಂಡ

ಗಣಪತಿ ಕುಚನೂರು ತನ್ನ ಹೆಂಡತಿ ಉಮಾಶ್ರೀಗೆ ಅನೈತಿಕ ಸಂಬಂಧ ಇದೆ ಎಂಬ ಶಂಕೆಯನ್ನು ಹೊಂದಿದ್ದ. ಈ ಕಾರಣ ಮದ್ಯದ ಅಮಲಿನಲ್ಲಿದ್ದಾತ ನಿನ್ನೆ ರಾತ್ರಿ ವೇಳೆ ಮಲಗಿದ್ದ ಹೆಂಡತಿಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದು ಪರಾರಿಯಾಗಿದ್ದಾನೆ.

ಅನೈತಿಕ ಸಂಬಂಧ ಶಂಕೆ: ಹೆಂಡತಿಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದು ಪರಾರಿಯಾದ ಕುಡುಕ ಗಂಡ
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on:Dec 22, 2020 | 10:42 AM

Share

ಬಾಗಲಕೋಟೆ: ಅನೈತಿಕ ಸಂಬಂಧ ಶಂಕೆಯಿಂದ ಕುಡುಕ ಪತಿಯೊಬ್ಬ ಮಲಗಿದ್ದ ಹೆಂಡತಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಅಮಾನವೀಯ ಘಟನೆ ತೇರದಾಳ ತಾಲೂಕಿನ ಹನಗಂಡಿ ಗ್ರಾಮದಲ್ಲಿ ನಡೆದಿದೆ. ಕೊಲೆ ಆರೋಪ ಹೊತ್ತವ ಗಣಪತಿ ಕುಚನೂರು, ಉಮಾಶ್ರಿ (32) ಎಂಬಾಕೆ ಕೊಲೆಯಾದಾಕೆ.

ಗಣಪತಿ ಕುಚನೂರು ತನ್ನ ಹೆಂಡತಿ ಉಮಾಶ್ರೀಗೆ ಅನೈತಿಕ ಸಂಬಂಧ ಇದೆ ಎಂಬ ಶಂಕೆಯನ್ನು ಹೊಂದಿದ್ದ. ಈ ಕಾರಣ ಮದ್ಯದ ಅಮಲಿನಲ್ಲಿದ್ದಾತ ನಿನ್ನೆ ರಾತ್ರಿ ವೇಳೆ ಮಲಗಿದ್ದ ಹೆಂಡತಿಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದು ಪರಾರಿಯಾಗಿದ್ದಾನೆ.

ಇಂದು ಬೆಳಗ್ಗೆ ಮಹಿಳೆ ಕಾಣುತ್ತಿಲ್ಲವೆಂದು ಹುಡುಕಾಟ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಗಣಪತಿ ಹಾಗೂ ಉಮಾಶ್ರೀಗೆ ಮೂರು ಜನ ಮಕ್ಕಳಿದ್ದು, ತಂದೆಯ ಹೀನಕೃತ್ಯದಿಂದಾಗಿ ಮಕ್ಕಳು ತಾಯಿಯನ್ನು ಕಳೆದುಕೊಳ್ಳುವಂತಾಗಿದೆ.

ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ: ಸ್ನೇಹಿತನ ನೆರವಿನಿಂದ ಗಂಡನ ಕೊಲೆ

Published On - 8:50 pm, Mon, 21 December 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ