AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಎಗ್​ರೈಸ್​ ತಿಂದು ಹಣ ಕೊಡಲಿಲ್ಲವೆಂದು ಯುವಕನಿಗೆ ಥಳಿತ; ಅಂಗಡಿ ಮಾಲೀಕ ಪೊಲೀಸರ ವಶಕ್ಕೆ

ಜುಮ್ಮಕಟ್ಟಿ ಗ್ರಾಮದ ಯುವಕ ರಮೇಶ ಕಂಬಾಡದ ಎಂಬುವವನ ಮೇಲೆ ಎಗ್​ರೈಸ್​ ಅಂಗಡಿ ಮಾಲೀಕ ಮಲಿಕ್ ಮತ್ತು ಕೆಲಸಗಾರರ ತಂಡ ಹಲ್ಲೆ ನಡೆಸಿದ್ದಾರೆ.

ಬಾಗಲಕೋಟೆಯಲ್ಲಿ ಎಗ್​ರೈಸ್​ ತಿಂದು ಹಣ ಕೊಡಲಿಲ್ಲವೆಂದು ಯುವಕನಿಗೆ ಥಳಿತ; ಅಂಗಡಿ ಮಾಲೀಕ ಪೊಲೀಸರ ವಶಕ್ಕೆ
ಗಾಯಗೊಂಡ ಯುವಕ
TV9 Web
| Edited By: |

Updated on: Sep 05, 2021 | 5:43 PM

Share

ಬಾಗಲಕೋಟೆ: ಎಗ್​ರೈಸ್ ತಿಂದು ಹಣ ಕೊಡಲಿಲ್ಲವೆಂದು ಯುವಕನಿಗೆ ಥಳಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಜುಮ್ಮಕಟ್ಟಿ ಗ್ರಾಮದ ಯುವಕ ರಮೇಶ ಕಂಬಾಡದ ಎಂಬುವವನ ಮೇಲೆ ಎಗ್​ರೈಸ್​ ಅಂಗಡಿ ಮಾಲೀಕ ಮಲಿಕ್ ಮತ್ತು ಕೆಲಸಗಾರರ ತಂಡ ಹಲ್ಲೆ ನಡೆಸಿದ್ದಾರೆ. ಯುವಕನ ಬಾಯಿಯಿಂದ ರಕ್ತ ಬರುವಂತೆ ಹಿಗ್ಗಾಮುಗ್ಗಾ ಥಳಿಸಿದ್ದು, ಹಲ್ಲೆ ನಡೆಸಿದ ಅಂಗಡಿ ಮಾಲೀಕ ಮಲಿಕ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಲೆಯಲ್ಲಿ ಅಂತ್ಯವಾದ ಜಗಳ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿ ಕೊನೆಗೆ ಆ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಬೆಂಗಳೂರಿನ ಶ್ರೀರಾಂಪುರದಲ್ಲಿ ಸಂಭವಿಸಿದೆ. ಶ್ರೀರಾಂಪುರ ನಿವಾಸಿಯಾದ ಆನಂದ್ ಅದೇ ಏರಿಯಾದಲ್ಲಿ ಟೈಲರಿಂಗ್ ಮಾಡ್ಕೊಂಡು ಜೀವನ ಸಾಗಿಸುತ್ತಿದ್ದ. ಆದರೆ ಕೆಲ ತಿಂಗಳಿಂದ ಆನಂದ್ ಮನೆಗೆ ಹೋಗದೆ ಬೆಳಗಾದರೆ ಬಾರ್, ಕತ್ತಲಾದರೆ ಸ್ನೇಹಿತರ ರೂಮ್​ನಲ್ಲಿ ಠಿಕಾಣಿ ಹಾಕುತ್ತಿದ್ದನಂತೆ.

ನಿನ್ನೆಯೂ ಕೂಡ ಎಂದಿನಂತೆ ಶ್ರೀರಾಂಪುರದಲ್ಲಿನ ಅನಿಲ್ ಬಾರ್ಗೆ ತೆರಳಿದ್ದಾನೆ. ಇದೇ ವೇಳೆ ಮೀನು ವ್ಯಾಪಾರಿ ಲೋಹಿತ್ ಅನ್ನೋನು ಕೂಡ ಬಾರ್​ಗೆ ಬಂದಿದ್ದಾನೆ. ಈ ವೇಳೆ ಇಬ್ಬರ ನಡುವೆ ಗಲಾಟೆಯಾಗಿ ಲೋಹಿತ್, ಆನಂದ್ ಮೇಲೆ ಹಲ್ಲೆ ಮಾಡಿದ್ದಾನೆ.

ಇದನ್ನೂ ಓದಿ

ಖ್ಯಾತ ಪರಿಸರ ಹೋರಾಟಗಾರ ಡಿ.ವಿ.ಗಿರೀಶ್ ಮೇಲೆ ಚಿಕ್ಕಮಗಳೂರಿನಲ್ಲಿ ಹಲ್ಲೆ: ವ್ಯಾಪಕ ಖಂಡನೆ

ಕೊವಿಡ್ ಸಮಯದಲ್ಲಿ ಬಾಲ್ಯವಿವಾಹ ಹೆಚ್ಚಾಗಿದೆ: ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್

(Egg rice shop owner attack on young man reason of not pay the money in Bagalkot)

Follow Us
ಇರಾನ್ ಮೇಲಿನ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್
ಇರಾನ್ ಮೇಲಿನ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?