AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಎಗ್​ರೈಸ್​ ತಿಂದು ಹಣ ಕೊಡಲಿಲ್ಲವೆಂದು ಯುವಕನಿಗೆ ಥಳಿತ; ಅಂಗಡಿ ಮಾಲೀಕ ಪೊಲೀಸರ ವಶಕ್ಕೆ

ಜುಮ್ಮಕಟ್ಟಿ ಗ್ರಾಮದ ಯುವಕ ರಮೇಶ ಕಂಬಾಡದ ಎಂಬುವವನ ಮೇಲೆ ಎಗ್​ರೈಸ್​ ಅಂಗಡಿ ಮಾಲೀಕ ಮಲಿಕ್ ಮತ್ತು ಕೆಲಸಗಾರರ ತಂಡ ಹಲ್ಲೆ ನಡೆಸಿದ್ದಾರೆ.

ಬಾಗಲಕೋಟೆಯಲ್ಲಿ ಎಗ್​ರೈಸ್​ ತಿಂದು ಹಣ ಕೊಡಲಿಲ್ಲವೆಂದು ಯುವಕನಿಗೆ ಥಳಿತ; ಅಂಗಡಿ ಮಾಲೀಕ ಪೊಲೀಸರ ವಶಕ್ಕೆ
ಗಾಯಗೊಂಡ ಯುವಕ
TV9 Web
| Edited By: |

Updated on: Sep 05, 2021 | 5:43 PM

Share

ಬಾಗಲಕೋಟೆ: ಎಗ್​ರೈಸ್ ತಿಂದು ಹಣ ಕೊಡಲಿಲ್ಲವೆಂದು ಯುವಕನಿಗೆ ಥಳಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಜುಮ್ಮಕಟ್ಟಿ ಗ್ರಾಮದ ಯುವಕ ರಮೇಶ ಕಂಬಾಡದ ಎಂಬುವವನ ಮೇಲೆ ಎಗ್​ರೈಸ್​ ಅಂಗಡಿ ಮಾಲೀಕ ಮಲಿಕ್ ಮತ್ತು ಕೆಲಸಗಾರರ ತಂಡ ಹಲ್ಲೆ ನಡೆಸಿದ್ದಾರೆ. ಯುವಕನ ಬಾಯಿಯಿಂದ ರಕ್ತ ಬರುವಂತೆ ಹಿಗ್ಗಾಮುಗ್ಗಾ ಥಳಿಸಿದ್ದು, ಹಲ್ಲೆ ನಡೆಸಿದ ಅಂಗಡಿ ಮಾಲೀಕ ಮಲಿಕ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಲೆಯಲ್ಲಿ ಅಂತ್ಯವಾದ ಜಗಳ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿ ಕೊನೆಗೆ ಆ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಬೆಂಗಳೂರಿನ ಶ್ರೀರಾಂಪುರದಲ್ಲಿ ಸಂಭವಿಸಿದೆ. ಶ್ರೀರಾಂಪುರ ನಿವಾಸಿಯಾದ ಆನಂದ್ ಅದೇ ಏರಿಯಾದಲ್ಲಿ ಟೈಲರಿಂಗ್ ಮಾಡ್ಕೊಂಡು ಜೀವನ ಸಾಗಿಸುತ್ತಿದ್ದ. ಆದರೆ ಕೆಲ ತಿಂಗಳಿಂದ ಆನಂದ್ ಮನೆಗೆ ಹೋಗದೆ ಬೆಳಗಾದರೆ ಬಾರ್, ಕತ್ತಲಾದರೆ ಸ್ನೇಹಿತರ ರೂಮ್​ನಲ್ಲಿ ಠಿಕಾಣಿ ಹಾಕುತ್ತಿದ್ದನಂತೆ.

ನಿನ್ನೆಯೂ ಕೂಡ ಎಂದಿನಂತೆ ಶ್ರೀರಾಂಪುರದಲ್ಲಿನ ಅನಿಲ್ ಬಾರ್ಗೆ ತೆರಳಿದ್ದಾನೆ. ಇದೇ ವೇಳೆ ಮೀನು ವ್ಯಾಪಾರಿ ಲೋಹಿತ್ ಅನ್ನೋನು ಕೂಡ ಬಾರ್​ಗೆ ಬಂದಿದ್ದಾನೆ. ಈ ವೇಳೆ ಇಬ್ಬರ ನಡುವೆ ಗಲಾಟೆಯಾಗಿ ಲೋಹಿತ್, ಆನಂದ್ ಮೇಲೆ ಹಲ್ಲೆ ಮಾಡಿದ್ದಾನೆ.

ಇದನ್ನೂ ಓದಿ

ಖ್ಯಾತ ಪರಿಸರ ಹೋರಾಟಗಾರ ಡಿ.ವಿ.ಗಿರೀಶ್ ಮೇಲೆ ಚಿಕ್ಕಮಗಳೂರಿನಲ್ಲಿ ಹಲ್ಲೆ: ವ್ಯಾಪಕ ಖಂಡನೆ

ಕೊವಿಡ್ ಸಮಯದಲ್ಲಿ ಬಾಲ್ಯವಿವಾಹ ಹೆಚ್ಚಾಗಿದೆ: ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್

(Egg rice shop owner attack on young man reason of not pay the money in Bagalkot)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್