AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಎಗ್​ರೈಸ್​ ತಿಂದು ಹಣ ಕೊಡಲಿಲ್ಲವೆಂದು ಯುವಕನಿಗೆ ಥಳಿತ; ಅಂಗಡಿ ಮಾಲೀಕ ಪೊಲೀಸರ ವಶಕ್ಕೆ

ಜುಮ್ಮಕಟ್ಟಿ ಗ್ರಾಮದ ಯುವಕ ರಮೇಶ ಕಂಬಾಡದ ಎಂಬುವವನ ಮೇಲೆ ಎಗ್​ರೈಸ್​ ಅಂಗಡಿ ಮಾಲೀಕ ಮಲಿಕ್ ಮತ್ತು ಕೆಲಸಗಾರರ ತಂಡ ಹಲ್ಲೆ ನಡೆಸಿದ್ದಾರೆ.

ಬಾಗಲಕೋಟೆಯಲ್ಲಿ ಎಗ್​ರೈಸ್​ ತಿಂದು ಹಣ ಕೊಡಲಿಲ್ಲವೆಂದು ಯುವಕನಿಗೆ ಥಳಿತ; ಅಂಗಡಿ ಮಾಲೀಕ ಪೊಲೀಸರ ವಶಕ್ಕೆ
ಗಾಯಗೊಂಡ ಯುವಕ
TV9 Web
| Edited By: |

Updated on: Sep 05, 2021 | 5:43 PM

Share

ಬಾಗಲಕೋಟೆ: ಎಗ್​ರೈಸ್ ತಿಂದು ಹಣ ಕೊಡಲಿಲ್ಲವೆಂದು ಯುವಕನಿಗೆ ಥಳಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಜುಮ್ಮಕಟ್ಟಿ ಗ್ರಾಮದ ಯುವಕ ರಮೇಶ ಕಂಬಾಡದ ಎಂಬುವವನ ಮೇಲೆ ಎಗ್​ರೈಸ್​ ಅಂಗಡಿ ಮಾಲೀಕ ಮಲಿಕ್ ಮತ್ತು ಕೆಲಸಗಾರರ ತಂಡ ಹಲ್ಲೆ ನಡೆಸಿದ್ದಾರೆ. ಯುವಕನ ಬಾಯಿಯಿಂದ ರಕ್ತ ಬರುವಂತೆ ಹಿಗ್ಗಾಮುಗ್ಗಾ ಥಳಿಸಿದ್ದು, ಹಲ್ಲೆ ನಡೆಸಿದ ಅಂಗಡಿ ಮಾಲೀಕ ಮಲಿಕ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಲೆಯಲ್ಲಿ ಅಂತ್ಯವಾದ ಜಗಳ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿ ಕೊನೆಗೆ ಆ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಬೆಂಗಳೂರಿನ ಶ್ರೀರಾಂಪುರದಲ್ಲಿ ಸಂಭವಿಸಿದೆ. ಶ್ರೀರಾಂಪುರ ನಿವಾಸಿಯಾದ ಆನಂದ್ ಅದೇ ಏರಿಯಾದಲ್ಲಿ ಟೈಲರಿಂಗ್ ಮಾಡ್ಕೊಂಡು ಜೀವನ ಸಾಗಿಸುತ್ತಿದ್ದ. ಆದರೆ ಕೆಲ ತಿಂಗಳಿಂದ ಆನಂದ್ ಮನೆಗೆ ಹೋಗದೆ ಬೆಳಗಾದರೆ ಬಾರ್, ಕತ್ತಲಾದರೆ ಸ್ನೇಹಿತರ ರೂಮ್​ನಲ್ಲಿ ಠಿಕಾಣಿ ಹಾಕುತ್ತಿದ್ದನಂತೆ.

ನಿನ್ನೆಯೂ ಕೂಡ ಎಂದಿನಂತೆ ಶ್ರೀರಾಂಪುರದಲ್ಲಿನ ಅನಿಲ್ ಬಾರ್ಗೆ ತೆರಳಿದ್ದಾನೆ. ಇದೇ ವೇಳೆ ಮೀನು ವ್ಯಾಪಾರಿ ಲೋಹಿತ್ ಅನ್ನೋನು ಕೂಡ ಬಾರ್​ಗೆ ಬಂದಿದ್ದಾನೆ. ಈ ವೇಳೆ ಇಬ್ಬರ ನಡುವೆ ಗಲಾಟೆಯಾಗಿ ಲೋಹಿತ್, ಆನಂದ್ ಮೇಲೆ ಹಲ್ಲೆ ಮಾಡಿದ್ದಾನೆ.

ಇದನ್ನೂ ಓದಿ

ಖ್ಯಾತ ಪರಿಸರ ಹೋರಾಟಗಾರ ಡಿ.ವಿ.ಗಿರೀಶ್ ಮೇಲೆ ಚಿಕ್ಕಮಗಳೂರಿನಲ್ಲಿ ಹಲ್ಲೆ: ವ್ಯಾಪಕ ಖಂಡನೆ

ಕೊವಿಡ್ ಸಮಯದಲ್ಲಿ ಬಾಲ್ಯವಿವಾಹ ಹೆಚ್ಚಾಗಿದೆ: ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್

(Egg rice shop owner attack on young man reason of not pay the money in Bagalkot)

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!