AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ‘ಆರ್​ಎಂಡಿ’ ಗುಟ್ಕಾ ತಯಾರಿಕೆ ಜಾಲ ಪತ್ತೆ; 30 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

ಮುಧೋಳ ಪೊಲೀಸ(Mudhol Police)ರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ಆರ್​ಎಂಡಿ ಗುಟ್ಕಾ ತಯಾರಿಕೆ ಮಾಡುವ ಜಾಲವನ್ನು ಪತ್ತೆ ಮಾಡಿದ್ದಾರೆ. ಜೊತೆಗೆ ದೆಹಲಿ, ಹೈದ್ರಾಬಾದ್, ಬೆಳಗಾವಿ ಹಾಗೂ ನಿಪ್ಪಾಣಿ ಮೂಲದವರಾದ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ನಕಲಿ ‘ಆರ್​ಎಂಡಿ’ ಗುಟ್ಕಾ ತಯಾರಿಕೆ ಜಾಲ ಪತ್ತೆ; 30 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ
ಮುದೋಳದಲ್ಲಿ ನಕಲಿ ‘ಆರ್​ಎಂಡಿ’ ಗುಟ್ಕಾ ತಯಾರಿಕೆ ಜಾಲ ಪತ್ತೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 12, 2024 | 4:32 PM

Share

ಬಾಗಲಕೋಟೆ, ಜೂ.12: ಬಾಗಲಕೋಟೆ ಜಿಲ್ಲೆಯ ಮುಧೋಳ ಪೊಲೀಸ(Mudhol Police)ರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ಆರ್​ಎಂಡಿ ಗುಟ್ಕಾ ತಯಾರಿಕೆ ಮಾಡುವ ಜಾಲವನ್ನು ಪತ್ತೆ ಮಾಡಿದ್ದಾರೆ. ಮಹಾಂತೇಶ್ ಮೂಲಿಮನಿ ಎಂಬುವವರ ದೂರಿನ ಮೇಲೆ ಕಾರ್ಯಾಚರಣೆ ಆರಂಭಿಸಿದ್ದ ಪೊಲೀಸರು, ಆರ್​ಎಂಡಿ ಪಾನ್​ ಮಸಾಲಾ ಮತ್ತು ಎಂ ಗೋಲ್ಡ್ ಸೆಂಟೆಡ್ ಟೊಬ್ಯಾಕೋ ಹೆಸರಿನ ಪೌಚ್ ತಯಾರಿಕೆ ಮಾಡುತ್ತಿದ್ದವರ ದಾಳಿ ಮಾಡಿ, ಏಳು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮಹಮ್ಮದ ವಶೀಮ್ ಮುನೀರ, ಹಿಮಾಯತ, ಮಹ್ಮದ್, ವಿಕಾಸ್ ಚವ್ಹಾಣ, ಸಂತೋಷ ಬಳ್ಳೋಳ್ಳೆ, ಜಹೀರ , ಇಕ್ವಾಲ್ ಎಂಬ ಆರೋಪಿಗಳನ್ನ ವಶಕ್ಕೆ ಪಡೆದಿದ್ದು, ಬಂಧಿತರು ದೆಹಲಿ, ಹೈದ್ರಾಬಾದ್, ಬೆಳಗಾವಿ ಹಾಗೂ ನಿಪ್ಪಾಣಿ ಮೂಲದವರಾಗಿದ್ದಾರೆ. ಇವರಿಂದ ಸುಮಾರು 30 ಲಕ್ಷ ರೂ. ಮೌಲ್ಯದ ಎಂ ಗೋಲ್ಡ್ ಸೆಂಟೆಡ್ ಟೊಬ್ಯಾಕೋ ಹಾಗೂ ಆರ್​ಎಂಡಿ ಪಾನ್​ ಮಸಾಲಾ ಮತ್ತು ನಕಲಿಯಾಗಿ ತಯಾರಿಸಲು ಬಳಸುವ ಪ್ರಿಂಟೇಡ್ , ಕಟಿಂಗ್​​ ಮಶೀನ್​ಗಳನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ:ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ; ತಪ್ಪಿದರೆ ಕಾನೂನು ಕ್ರಮ

ಇಸ್ಪೇಟ್ ಅಡ್ಡೆ ಮೇಲೆ ಪೊಲೀಸರ ದಾಳಿ; ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಬಿದ್ದು ಸಾವು

ಕೋಲಾರ: ಶ್ರೀನಿವಾಸಪುರ ತಾಲೂಕಿನ ಗುಡಸವಾರಪಲ್ಲಿ ಗ್ರಾಮದ ಬಳಿ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಹಾರಿದ್ದ ನಾಲ್ವರ ಪೈಕಿ ಗುರುವಲೋಳ್ಳಗಡ್ಡ ಗ್ರಾಮದ ನರಸಿಂಹ(45) ಎಂಬಾತ ಕೊನೆಯುಸಿರೆಳೆದಿದ್ದಾರೆ. ಇನ್ನುಳಿದ ಮೂವರು ಜೂಜುಕೋರರು ಈಜಿ ದಡ ಸೇರಿದ್ದಾರೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇತ್ತ ಮೃತರ‌ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ