AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ 1 ಲಕ್ಷ 50 ಸಾವಿರ ರೂ ಮೌಲ್ಯದ 800 ಕೆಜಿ ತೂಕದ ಬೃಹತ್ ಸೇಬು ಹಾರಹಾಕಿ ಸಚಿವ S.R.ಪಾಟೀಲ್​ಗೆ ಸ್ವಾಗತ

ಸೇಬು ಹಾರದ ಮೂಲಕ S.R.ಪಾಟೀಲ್ರಿಗೆ ಭರ್ಜರಿ ಸ್ವಾಗತ ಮಾಡಲಾಗಿದೆ. ಕಳೆದ ಎರಡು ದಿನದಿಂದ ನಡೆಯುತ್ತಿರುವ ಸಂಕಲ್ಪ ಯಾತ್ರೆ ಇಂದು ಬಾಗಲಕೋಟೆಯಲ್ಲಿ ನಡೆಯುತ್ತಿದೆ. 1 ಲಕ್ಷ 50 ಸಾವಿರ ರೂ ಮೌಲ್ಯದ 800 ಕೆಜಿ ತೂಕದ ಬೃಹತ್ ಸೇಬು ಹಾರಹಾಕಿ ಅಭಿಮಾನಿಗಳು S.R.ಪಾಟೀಲ್ರಿಗೆ ಭರ್ಜರಿ ಸ್ವಾಗತ ಕೋರಿದ್ದಾರೆ.

ಬಾಗಲಕೋಟೆಯಲ್ಲಿ 1 ಲಕ್ಷ 50 ಸಾವಿರ ರೂ ಮೌಲ್ಯದ 800 ಕೆಜಿ ತೂಕದ ಬೃಹತ್ ಸೇಬು ಹಾರಹಾಕಿ ಸಚಿವ S.R.ಪಾಟೀಲ್​ಗೆ ಸ್ವಾಗತ
ಬಾಗಲಕೋಟೆಯಲ್ಲಿ 1 ಲಕ್ಷ 50 ಸಾವಿರ ರೂ ಮೌಲ್ಯದ 800 ಕೆಜಿ ತೂಕದ ಬೃಹತ್ ಸೇಬು ಹಾರಹಾಕಿ ಸಚಿವ S.R.ಪಾಟೀಲ್​ಗೆ ಸ್ವಾಗತ
TV9 Web
| Edited By: |

Updated on: Apr 14, 2022 | 6:41 PM

Share

ಬಾಗಲಕೋಟೆ: ಕೃಷ್ಣಾ, ಮಹದಾಯಿ ಹಾಗೂ ನವಲಿ ಸಂಕಲ್ಪ ಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮಾಜಿ ಸಚಿವ S.R.ಪಾಟೀಲ್(SR Patil) ನೇತೃತ್ವದ ಟ್ರ್ಯಾಕ್ಟರ್ ಱಲಿ ನಡೆಯುತ್ತಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿಯ ಬನಶಂಕರಿ ದೇವಿ ದರ್ಶನ ಪಡೆದು ಶಿವಯೋಗಮಂದಿರದಿಂದ ರ್ಯಾಲಿ ಆರಂಭವಾಗಿದೆ. ಜೆಸಿಬಿ ಮೂಲಕ S.R.ಪಾಟೀಲ್ ಅಭಿಮಾನಿಗಳು ಹೂ ಮಳೆ ಸುರಿಸಿದ್ದಾರೆ. ಬೃಹತ್ ಸೇಬು ಹಾರ(Apple Garland) ಹಾಕಿ ಭರ್ಜರಿ ಸ್ವಾಗತ ಮಾಡಿದ್ದಾರೆ.

ಸೇಬು ಹಾರದ ಮೂಲಕ S.R.ಪಾಟೀಲ್ರಿಗೆ ಭರ್ಜರಿ ಸ್ವಾಗತ ಮಾಡಲಾಗಿದೆ. ಕಳೆದ ಎರಡು ದಿನದಿಂದ ನಡೆಯುತ್ತಿರುವ ಸಂಕಲ್ಪ ಯಾತ್ರೆ ಇಂದು ಬಾಗಲಕೋಟೆಯಲ್ಲಿ ನಡೆಯುತ್ತಿದೆ. 1 ಲಕ್ಷ 50 ಸಾವಿರ ರೂ ಮೌಲ್ಯದ 800 ಕೆಜಿ ತೂಕದ ಬೃಹತ್ ಸೇಬು ಹಾರಹಾಕಿ ಅಭಿಮಾನಿಗಳು S.R.ಪಾಟೀಲ್ರಿಗೆ ಭರ್ಜರಿ ಸ್ವಾಗತ ಕೋರಿದ್ದಾರೆ. ಎಸ್ಆರ್ ಪಾಟೀಲ್ ಅವರ ಕಟ್ಟಾ ಅಭಿಮಾನಿ, ಕಾಂಗ್ರೆಸ್ ಮುಖಂಡ ಪೀರಪ್ಪ ಮ್ಯಾಗೇರಿ ಬೃಹತ್ ಸೇಬಿನ ಹಾರ ಹಾಕಿಸಿದ್ದಾರೆ. ನೆಚ್ಚಿನ‌ ನಾಯಕರಿಗೆ ಸೇಬಿನ ಹಾರ ಹಾಕಿ ಅಭಿಮಾನ ವ್ಯಕ್ತಪಡಿಸಿದ್ದಾರೆ. ಟ್ರ್ಯಾಕ್ಟರ್ ರ್ಯಾಲಿ ಬಾಗಲಕೋಟೆ ಬಸವೇಶ್ವರ ಸರ್ಕಲ್ಗೆ ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ ಜನ ಸಂಭ್ರಮಿಸಿದ್ದಾರೆ.

ಇನ್ನು ಬೃಹತ್ ಸೇಬಿನ ಹಾರದ ಸೇಬು ಕೀಳಲು ಬಾಲಕರು, ಯುವಕರು ಮುಗಿಬಿದ್ದಿದ್ದು ಸೇಬಿನ ಹಣ್ಣು ಕೀಳಲು ಹೋಗಿ ಬಾಲಕ ಹಾರದಲ್ಲಿ ಸಿಲುಕಿ ಹಾಕಿಕೊಂಡ ಘಟನೆ ನಡೆಯಿತು. ಸದ್ಯ ಬಾಲಕನನ್ನು ನಿಧಾನವಾಗಿ ಯುವಕರು ಕೆಳಗಿಳಿಸಿದ್ದಾರೆ. ಸೇಬು ಹಣ್ಣು ಕಿತ್ತುಕೊಳ್ಳಲು ನೂಕು ನುಗ್ಗಲಾಗಿದೆ. ಟ್ರ್ಯಾಕ್ಟರ್ ಮೇಲೆ ನಿಂತು ಸೇಬು ಕೀಳಲು ಯುವಕರು ಯತ್ನಿಸಿದ್ದಾರೆ.

apple garland 1

ಕೃಷ್ಣಾ, ಮಹದಾಯಿ ಹಾಗೂ ನವಲಿ ಸಂಕಲ್ಪ ಯಾತ್ರೆ

ಇದನ್ನೂ ಓದಿ: ಪಾಕ್ ಆಟಗಾರನ ಜೊತೆ ಪಾದಾರ್ಪಣೆ ಮಾಡಿದ ಚೇತೇಶ್ವರ ಪೂಜಾರ

KS Eshwarappa Press Meet: ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಸಂಬಂಧ ದಿಢೀರ್ ಸುದ್ದಿಗೋಷ್ಠಿ ಕರೆದ ಕೆ.ಎಸ್.ಈಶ್ವರಪ್ಪ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?