AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಕೊಟ್ಟ ಬೆಳೆ: ನೊಂದ ಅನ್ನದಾತ ನೇಣಿಗೆ ಶರಣು

ಯರಗಟ್ಟಿ ಗ್ರಾಮದ ವಿಠ್ಠಲ ಮಾಯಪ್ಪ ಮೀಸೆನ್ನವರ(38) ಮೃತ ರೈತ. ವಿಠ್ಠಲ ಅವರಿಗೆ 2 ಎಕರೆ ಜಮೀನು ಇದ್ದು, ಬನಹಟ್ಟಿಯ ಸ್ಟೇಟ್ ಬ್ಯಾಂಕ್​ನಲ್ಲಿ 40000 ರೂಪಾಯಿ, ಚಿಮ್ಮಡ ಪಿಕೆಪಿಎಸ್​ನಲ್ಲಿ 50000 ರೂಪಾಯಿ ಸಾಲ ಹಾಗೂ ಇತರೆ ಕೈಗಡ ಸಾಲ ಮಾಡಿದ್ದು, ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೈ ಕೊಟ್ಟ ಬೆಳೆ: ನೊಂದ ಅನ್ನದಾತ ನೇಣಿಗೆ ಶರಣು
ವಿಠ್ಠಲ ಮಾಯಪ್ಪ ಮೀಸೆನ್ನವರ ಮೃತ ರೈತ
preethi shettigar
| Edited By: |

Updated on: Dec 23, 2020 | 5:47 PM

Share

ಬಾಗಲಕೋಟೆ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಯರಗಟ್ಟಿ ಗ್ರಾಮದಲ್ಲಿ ನಡೆದಿದ್ದು, ಸದ್ಯ ಈ ಸಂಬಂಧ ಪ್ರಕರಣ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಯರಗಟ್ಟಿ ಗ್ರಾಮದ ವಿಠ್ಠಲ ಮಾಯಪ್ಪ ಮೀಸೆನ್ನವರ (38) ಮೃತ ರೈತ. ವಿಠ್ಠಲ ಅವರಿಗೆ 2 ಎಕರೆ ಜಮೀನು ಇದ್ದು, ಬನಹಟ್ಟಿಯ ಸ್ಟೇಟ್ ಬ್ಯಾಂಕ್​ನಲ್ಲಿ ₹ 40,000, ಚಿಮ್ಮಡ ಪಿಕೆಪಿಎಸ್​ನಲ್ಲಿ ₹ 50,000 ಸಾಲ ಹಾಗೂ ಇತರೆ ಕೈಗಡ ಸಾಲ ಮಾಡಿದ್ದರು. ಬೆಳೆ ಸರಿಯಾಗಿ ಬಾರದೇ ಇರುವುದರಿಂದ ನೊಂದಿದ್ದ ಅವರು ಸಾಲವನ್ನು ಹೇಗೆ ತೀರಿಸುವುದು ಎಂದು ಬೇಸರ ಮಾಡಿಕೊಂಡಿದ್ದು, ತೋಟದ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೃಷಿ ಪ್ರಧಾನ ಜಿಲ್ಲೆಯಲ್ಲೇ ಹೆಚ್ಚಾಗುತ್ತಿದೆ ರೈತರ ಆತ್ಮಹತ್ಯೆ ಪ್ರಕರಣ.. ಏನು ಕ್ರಮ ಕೈಗೊಳ್ಳುತ್ತಿದೆ ಸರ್ಕಾರ?

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!