AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಟ್ರ್ಯಾಕ್ಟರ್ ಇಂಜಿನ್​ಗೆ 16 ಟ್ರೇಲರ್: ಕಬ್ಬು ಸಾಗಿಸಿ ಮುಧೋಳ ರೈತರ ಸಾಹಸ

ಬಾಗಲಕೋಟೆ: ಒಂದೇ ಟ್ರ್ಯಾಕ್ಟರ್ ಇಂಜಿನ್​ಗೆ ಕಬ್ಬು ತುಂಬಿದ್ದ 16 ಟ್ರೇಲರ್ ಜೋಡಿಸಿ ರೈತರು ಸಾಹಸ ಪ್ರದರ್ಶಿಸಿದ್ದಾರೆ. ಮುಧೋಳ ತಾಲೂಕಿನ ಉತ್ತೂರು ಗ್ರಾಮದ ರೈತರು ಹೊಸ ದಾಖಲೆಯನ್ನೇ ಬರೆದಿದ್ದಾರೆ. ರೈತರಾದ ಪುಂಡಲೀಕ ಕೊಳೂರ ಅವರು ತಮ್ಮ ಟ್ರ್ಯಾಕ್ಟರ್ ಬಳಸಿ ತಮ್ಮದೇ ಹೊಲದಲ್ಲಿನ ಕಬ್ಬನ್ನು ಸ್ನೇಹಿತರ ಜೊತೆ ಸೇರಿ ಈ ಸಾಹಸ ಮೆರೆದಿದ್ದಾರೆ. 16 ಜನರ ತಂಡದಿಂದ 16 ಟ್ರೇಲರ್ ಕಬ್ಬು ಲೋಡ್ ಮಾಡಿ 16 ಟ್ರೇಲರ್ ಮೂಲಕ ಕಬ್ಬನ್ನು ಐಸಿಪಿಎಲ್ ಕಾರ್ಖಾನೆಗೆ ಸಾಗಿಸಿದ್ದಾರೆ. ಕಳೆದ ವಾರ ಇದೇ ರೀತಿ […]

ಒಂದೇ ಟ್ರ್ಯಾಕ್ಟರ್ ಇಂಜಿನ್​ಗೆ 16 ಟ್ರೇಲರ್: ಕಬ್ಬು ಸಾಗಿಸಿ ಮುಧೋಳ ರೈತರ ಸಾಹಸ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 14, 2020 | 3:01 PM

Share

ಬಾಗಲಕೋಟೆ: ಒಂದೇ ಟ್ರ್ಯಾಕ್ಟರ್ ಇಂಜಿನ್​ಗೆ ಕಬ್ಬು ತುಂಬಿದ್ದ 16 ಟ್ರೇಲರ್ ಜೋಡಿಸಿ ರೈತರು ಸಾಹಸ ಪ್ರದರ್ಶಿಸಿದ್ದಾರೆ. ಮುಧೋಳ ತಾಲೂಕಿನ ಉತ್ತೂರು ಗ್ರಾಮದ ರೈತರು ಹೊಸ ದಾಖಲೆಯನ್ನೇ ಬರೆದಿದ್ದಾರೆ. ರೈತರಾದ ಪುಂಡಲೀಕ ಕೊಳೂರ ಅವರು ತಮ್ಮ ಟ್ರ್ಯಾಕ್ಟರ್ ಬಳಸಿ ತಮ್ಮದೇ ಹೊಲದಲ್ಲಿನ ಕಬ್ಬನ್ನು ಸ್ನೇಹಿತರ ಜೊತೆ ಸೇರಿ ಈ ಸಾಹಸ ಮೆರೆದಿದ್ದಾರೆ.

16 ಜನರ ತಂಡದಿಂದ 16 ಟ್ರೇಲರ್ ಕಬ್ಬು ಲೋಡ್ ಮಾಡಿ 16 ಟ್ರೇಲರ್ ಮೂಲಕ ಕಬ್ಬನ್ನು ಐಸಿಪಿಎಲ್ ಕಾರ್ಖಾನೆಗೆ ಸಾಗಿಸಿದ್ದಾರೆ. ಕಳೆದ ವಾರ ಇದೇ ರೀತಿ 12 ಟ್ರೇಲರ್ ಕಬ್ಬು ಸಾಗಿಸಿ ದಾಖಲೆ ಮಾಡಿದ್ದರು ಈಗ16 ಟ್ರೇಲರ್ ಕಬ್ಬು ಲೋಡ್ ಮಾಡಿ ತಮ್ಮ ದಾಖಲೆಯನ್ನೇ ಮುರಿದಿದ್ದಾರೆ. ಈ ದಾಖಲೆ ವೀಕ್ಷಿಸಲು ರಸ್ತೆಯುದ್ದಕ್ಕೂ ಜನಸಾಗರವೇ ನೆರದಿತ್ತು.

Published On - 2:59 pm, Fri, 14 February 20

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್