AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀಳಗಿ ದೇವಸ್ಥಾನದಲ್ಲಿ ಇಂದು ಯೋಧ ಸಂತೋಷ ಬಾವಿಕಟ್ಟಿ ವಿಭಿನ್ನ ಮದುವೆ, ಯಾರೆಲ್ಲ ಬರುತ್ತಿದ್ದಾರೆ ಗೊತ್ತಾ?

ಯೋಧ ಸಂತೋಷ ಬಾವಿಕಟ್ಟಿ ಬೀಳಗಿ ಮೂಲದ ಮಾಜಿ ಯೋಧರಿಂದ ಯುದ್ಧ ಬಾಧಿತರಿಗೆ ಸನ್ಮಾನ ಮಾಡಿಸಲಿದ್ದಾರೆ. ನನ್ನ ಮದುವೆಗೆ ಹುತಾತ್ಮ ಯೋಧರ ಪತ್ನಿಯರು, ಗಾಯಾಳು ವೀರಯೋಧರನ್ನು ಕರೆಸಿ ಸನ್ಮಾನಿಸುವ ಕನಸು ಕಂಡಿದ್ದೆ. ಆ ಪ್ರಕಾರ ಮದುವೆ ಮಾಡಿಕೊಳ್ಳುತ್ತಿದ್ದೇನೆ - ಯೋಧ ಸಂತೋಷ ಬಾವಿಕಟ್ಟಿ.

ಬೀಳಗಿ ದೇವಸ್ಥಾನದಲ್ಲಿ ಇಂದು ಯೋಧ ಸಂತೋಷ ಬಾವಿಕಟ್ಟಿ ವಿಭಿನ್ನ ಮದುವೆ, ಯಾರೆಲ್ಲ ಬರುತ್ತಿದ್ದಾರೆ ಗೊತ್ತಾ?
ಬೀಳಗಿ ದೇವಸ್ಥಾನದಲ್ಲಿ ಇಂದು ಯೋಧನ ವಿಭಿನ್ನ ಮದುವೆ
ರವಿ ಹೆಚ್ ಮೂಕಿ, ಕಲಘಟಗಿ
| Updated By: ಸಾಧು ಶ್ರೀನಾಥ್​|

Updated on:Dec 14, 2023 | 10:30 AM

Share

ಬಾಗಲಕೋಟೆ, ಡಿಸೆಂಬರ್​ 14: ಬೀಳಗಿ ಮೂಲದ ಭಾರತೀಯ ಸೇನಾ (Indian Army Soldier) ಯೋಧ ಇಲ್ಲಿನ ಸಿದ್ದೇಶ್ವರ ದೇವಸ್ಥಾನದಲ್ಲಿ (Bilagi, Bagalkot) ಇಂದು ಗುರುವಾರ ಮಧ್ಯಾಹ್ನ12 ಗಂಟೆಗೆ ವಿಶೇಷವಾಗಿ, ವಿಭಿನ್ನವಾಗಿ ಮದುವೆ (Wedding) ಮಾಡಿಕೊಳ್ಳುತ್ತಿದ್ದಾರೆ. ಆ ಯೋಧನ ಹೆಸರು ಸಂತೋಷ ಬಾವಿಕಟ್ಟಿ. ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿ ಹೊಂದಿರುವ ಯೋಧ. ದೇಶಭಕ್ತಿ ಹಾಗೂ ವಿವಿಧ ವಿಷಯದ ಬಗ್ಗೆ ರೀಲ್ಸ್ (Reels) ಮಾಡುವ ಮೂಲಕ ಹೆಸರುವಾಸಿಯಾಗಿರುವ ಯೋಧ ಈತ.

ತನ್ನ ಮದುವೆಯಲ್ಲಿ ಹುತಾತ್ಮ ಯೋಧರ ಪತ್ನಿಯರಿಗೆ ಹಾಗೂ ಗಾಯಾಳು ಯೋಧರಿಗೆ ಸನ್ಮಾನ ಮಾಡಲಿದ್ದಾರೆ. ಪುಲ್ವಾಮಾ, ಸಿಯಾಚಿನ್ ಹುತಾತ್ಮ ಯೋಧರ ಪತ್ನಿಯರಿಗೆ ವಿಶೇಷವಾಗಿ ಯೋಧ ಸನ್ಮಾನ ಮಾಡಲಿದ್ದಾರೆ.

ಸಿಯಾಚಿನ್ ಹುತಾತ್ಮ ಯೋಧ ಹನುಮಂತಪ್ಪ ಕೊಪ್ಪದ ಪತ್ನಿ ಮಹಾದೇವಿ ಕೊಪ್ಪದ, ಕಾರ್ಗಿಲ್ ಯೋಧ ಕ್ಯಾಪ್ಟನ್ ನವೀನ್ ನಾಗಪ್ಪ,ಕಾರ್ಗಿಲ್ ಯುದ್ದದ ಗಾಯಾಳು ಯೋಧ ರಂಗಪ್ಪ ಆಲೂರು. ಪುಲ್ವಾಮಾ ಹುತಾತ್ಮ ಯೋಧ ಕಾಶಿರಾಯ ಬೊಮ್ಮನಹಳ್ಳಿ ಅವರ ಪತ್ನಿ ಸಂಗೀತಾ ಬೊಮ್ಮನಹಳ್ಳಿ ಸೇರಿದಂತೆ ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ಎಂಟು ಜನ ವೀರನಾರಿಯರಿಗೆ ಯೋಧ‌ ಸನ್ಮಾನ ಮಾಡಲಿದ್ದಾರೆ.

ಸಂತೋಷ ಬಾವಿಕಟ್ಟಿ ವಿಭಿನ್ನ ಮದುವೆ – ಸನ್ಮಾನ ಮಾಡುವುದು ಯಾರು ಗೊತ್ತಾ!?

ಯೋಧ ಸಂತೋಷ ಬಾವಿಕಟ್ಟಿ ಅವರು ಬೀಳಗಿ ಮೂಲದ ಮಾಜಿ ಯೋಧರಿಂದ ಯುದ್ಧಬಾಧಿತರಿಗೆ ಸನ್ಮಾನ ಮಾಡಿಸಲಿದ್ದಾರೆ. ನನ್ನ ಮದುವೆಗೆ ಹುತಾತ್ಮ ಯೋಧರ ಪತ್ನಿಯರು, ಗಾಯಾಳು ವೀರಯೋಧರನ್ನು ಕರೆಸಿ ಸನ್ಮಾನಿಸುವ ಕನಸು ಕಂಡಿದ್ದೆ. ಆ ಪ್ರಕಾರ ಮದುವೆ ಮಾಡಿಕೊಳ್ಳುತ್ತಿದ್ದೇನೆ. ಎಲ್ಲರೂ ಮದುವೆಗೆ ಬಂದು ಆಶೀರ್ವದಿಸಿ ಎಂದು ರೀಲ್ಸ್ ಮೂಲಕ ಆಹ್ವಾನ ನೀಡಿದ್ದಾರೆ ಯೋಧ ಸಂತೋಷ ಬಾವಿಕಟ್ಟಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:28 am, Thu, 14 December 23

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ