AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಾನಂದ ಕಾಶಪ್ಪನವರ 2 ಮದುವೆ ಪ್ರಕರಣ; ಪೂಜಾಶ್ರಿ ಗರ್ಭವತಿಯಾಗಿದ್ದಾಗ ಸ್ಕ್ಯಾನಿಂಗ್ ಮಾಡಿಸಿದ್ದ ರಿಪೋರ್ಟ್ ಬಹಿರಂಗ

ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ  ಎರಡನೇ ಮದುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪೂಜಾಶ್ರಿ ಗರ್ಭವತಿಯಾಗಿದ್ದಾಗ ಬೆಂಗಳೂರಿನ ಮದರ್‌ಹುಡ್ ಆಸ್ಪತ್ರೆಯಲ್ಲಿ  ಸ್ಕ್ಯಾನಿಂಗ್ ಮಾಡಿಸಿದ್ದ ರಿಪೋರ್ಟ್ ಬಹಿರಂಗಗೊಂಡಿದೆ.

ವಿಜಯಾನಂದ ಕಾಶಪ್ಪನವರ 2 ಮದುವೆ ಪ್ರಕರಣ; ಪೂಜಾಶ್ರಿ ಗರ್ಭವತಿಯಾಗಿದ್ದಾಗ ಸ್ಕ್ಯಾನಿಂಗ್ ಮಾಡಿಸಿದ್ದ ರಿಪೋರ್ಟ್ ಬಹಿರಂಗ
ವೈರಲ್​ ಆದ ಸ್ಕ್ಯಾನಿಂಗ್​​ ರಿಪೋರ್ಟ್​
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 23, 2022 | 10:06 PM

ಬಾಗಲಕೋಟೆ: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ (Vijayanand Kashappanavar)  ಎರಡನೇ ಮದುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪೂಜಾಶ್ರಿ ಗರ್ಭವತಿಯಾಗಿದ್ದಾಗ ಬೆಂಗಳೂರಿನ (Bengaluru) ಮದರ್‌ಹುಡ್ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಿದ್ದ ರಿಪೋರ್ಟ್ ಬಹಿರಂಗಗೊಂಡಿದೆ. ರಿಪೋರ್ಟ್​​ನಲ್ಲಿ ಪೇಷಂಟ್ ಹೆಸರಲ್ಲಿ ಸಾನಿಕಾ ಕಾಶಪ್ಪನವರ ಎಂದು ಹೆಸರು ಉಲ್ಲೇಖವಾಗಿದೆ. ಸಿನಿಮಾಗಾಗಿ ಸಾನಿಕಾ, ಪೂಜಾಶ್ರಿ ಎಂದು ಹೆಸರು ಬದಲಿಸಿಕೊಂಡಿದ್ದರು. ವಿಜಯಾನಂದ ಕಾಶಪ್ಪನವರ ಹಾಗೂ ನಟಿ ಪೂಜಾಶ್ರಿಗೆ ಜನಿಸಿದ ಮಗು ಹಸುಗೂಸು ಇದ್ದಾಗಿನ ಪೊಟೊ ವೈರಲ್ ಆಗಿದೆ.

ಏನಿದು ಪ್ರಕರಣ

ತಂದೆಯ ಕಾಲಂ ಎದುರಿನಲ್ಲಿ ‘ವಿಜಯಾನಂದ ಕಾಶಪ್ಪನವರ’ ಎಂಬ ಉಲ್ಲೇಖವಿರುವ ಜನನ ಪ್ರಮಾಣಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಹೆಸರು ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ  ಅವರದೇ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ವೈರಲ್ ಆಗಿರುವ ಪ್ರಮಾಣ ಪತ್ರದಲ್ಲಿ ತಾಯಿಯ ಹೆಸರು ‘ಪೂಜಾಶ್ರಿ ಎಸ್’ ಎಂದು ಉಲ್ಲೇಖಗೊಂಡಿದೆ. ಇದು ವಿಜಯಾನಂದ ಕಾಶಪ್ಪನವರ ಅವರು ಪೂಜಾಶ್ರಿ ಎಂಬ ನಟಿಯ ಜೊತೆ  ಎರಡನೇ ಮದುವೆ ಆಗಿದ್ದಾರಾ ಎಂಬ ಅನುಮಾನಗಳಿಗೆ ಕಾರಣವಾಗಿದೆ. ಇವರ ಮದುವೆ  ಒಂದು ವರ್ಷದ ಹಿಂದೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಜನನ ಪ್ರಮಾಣ ಪತ್ರದಲ್ಲಿ ಮಗು 1-9-2021 ರಲ್ಲಿ ಹುಟ್ಟಿದ್ದು, ಹೆಣ್ಣುಮಗುವಿನ ಹೆಸರು ಉಲ್ಲೇಖವಾಗಿದೆ. ಜನ್ಮಸ್ಥಳ ಮದರ್ ಹುಡ್ ಆಸ್ಪತ್ರೆ ಬೆಂಗಳೂರು. ನೊಂದಣಿ ದಿನಾಂಕ 22-09-2021 ಎಂದು ಉಲ್ಲೇಖವಾಗಿದೆ. ವಿಜಯಾನಂದ ಕಾಶಪ್ಪನವರ  ಮತ್ತು ಮೊದಲ ಪತ್ನಿ ವೀಣಾ ಕಾಶಪ್ಪನವರ ಅವರ ಮಧ್ಯೆ ಒಂದು ವರ್ಷದ ಹಿಂದೆ ಜಗಳವಾಗಲು 2ನೇ ಮದುವೆಯೇ ಮುಖ್ಯ ಕಾರಣ ಎಂಬ ಮಾತು ಬಾಗಲಕೋಟೆಯಲ್ಲಿ ಈ ಹಿಂದೆ ಕೇಳಿಬಂದಿತ್ತು.

ಜನನ ಪ್ರಮಾಣ ಪತ್ರದಲ್ಲಿ ಮಗು 1-9-2021 ರಲ್ಲಿ ಹುಟ್ಟಿದ್ದು, ಹೆಣ್ಣುಮಗುವಿನ ಹೆಸರು ಉಲ್ಲೇಖವಾಗಿದೆ. ಜನ್ಮಸ್ಥಳ ಮದರ್ ಹುಡ್ ಆಸ್ಪತ್ರೆ ಬೆಂಗಳೂರು. ನೊಂದಣಿ ದಿನಾಂಕ 22-09-2021 ಎಂದು ಉಲ್ಲೇಖವಾಗಿದೆ. ವಿಜಯಾನಂದ ಕಾಶಪ್ಪನವರ  ಮತ್ತು ಮೊದಲ ಪತ್ನಿ ವೀಣಾ ಕಾಶಪ್ಪನವರ ಅವರ ಮಧ್ಯೆ ಒಂದು ವರ್ಷದ ಹಿಂದೆ ಜಗಳವಾಗಲು 2ನೇ ಮದುವೆಯೇ ಮುಖ್ಯ ಕಾರಣ ಎಂಬ ಮಾತು ಬಾಗಲಕೋಟೆಯಲ್ಲಿ ಈ ಹಿಂದೆ ಕೇಳಿಬಂದಿತ್ತು.

ಬಾಗಲಕೋಟೆ  ಜಿಲ್ಲಾ ಪಂಚಾಯತ್  ಮಾಜಿ ಅಧ್ಯಕ್ಷೆಯಾಗಿದ್ದ ವೀಣಾ ಕಾಶಪ್ಪನವರ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

Published On - 10:06 pm, Sat, 23 July 22

ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ