AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾ ಕಾರಾಗೃಹದ ಕೈದಿಗಳನ್ನು ಮನೆ ಕೆಲಸಕ್ಕೆ ಒಳಸಿಕೊಂಡ ಜೈಲು ಅಧೀಕ್ಷಕ: ವಿಡಿಯೋ ವೈರಲ್

ಜೈಲು ಅಧೀಕ್ಷಕ ದತ್ತಾತ್ರಿ ಖೈದಿಗಳನ್ನು ಮನೆ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದಾರಂತೆ. ಖೈದಿಗಳನ್ನು ಹೊರಗೆ ಬಿಡುವುದೇ ದೊಡ್ಡ ರಿಸ್ಕ್ ಅಂತಹದರಲ್ಲಿ ಖೈದಿಗಳನ್ನು ಗುಲಾಮರಂತೆ ಬಳಸಿಕೊಳ್ಳುತ್ತಿದ್ದಾರೆ.

ಜಿಲ್ಲಾ ಕಾರಾಗೃಹದ ಕೈದಿಗಳನ್ನು ಮನೆ ಕೆಲಸಕ್ಕೆ ಒಳಸಿಕೊಂಡ ಜೈಲು ಅಧೀಕ್ಷಕ: ವಿಡಿಯೋ ವೈರಲ್
ಮನೆ ಕೆಲಸ ಮಾಡಿ ಖೈದಿಗಳು ಹೊರಬರುತ್ತಿರುವ ವಿಡಿಯೋ ಲಭ್ಯ
TV9 Web
| Edited By: ಆಯೇಷಾ ಬಾನು|

Updated on: Sep 18, 2022 | 1:08 PM

Share

ಬಾಗಲಕೋಟೆ: ಬಾಗಲಕೋಟೆ ಜಿಲ್ಲಾ ಕಾರಾಗೃಹ ಅಧೀಕ್ಷಕನ ಅಂದಾ ದರ್ಬಾರ್ ಬಯಲಾಗಿದೆ. ಜೈಲು ಅಧೀಕ್ಷಕ ದತ್ತಾತ್ರಿ ಮೇದಾ ಜಿಲ್ಲಾ ಕಾರಾಗೃಹದ ಕೈದಿಗಳನ್ನು ತಮ್ಮ ಮನೆ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ವಿಡಿಯೋ ಲಭ್ಯವಾಗಿದೆ. ದತ್ತಾತ್ರಿ ವಿಚಾರಣಾಧೀನ ಖೈದಿಗಳಿಂದ‌ ಮನೆ ಕೆಲಸ ‌ಮಾಡಿಸಿಕೊಂಡು ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ.

ಜೈಲು ಅಧೀಕ್ಷಕ ದತ್ತಾತ್ರಿ ಖೈದಿಗಳನ್ನು ಮನೆ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದಾರಂತೆ. ಖೈದಿಗಳನ್ನು ಹೊರಗೆ ಬಿಡುವುದೇ ದೊಡ್ಡ ರಿಸ್ಕ್ ಅಂತಹದರಲ್ಲಿ ಖೈದಿಗಳನ್ನು ಗುಲಾಮರಂತೆ ಬಳಸಿಕೊಳ್ಳುತ್ತಿದ್ದಾರೆ. ವಿಚಾರಣಾಧೀನ ಖೈದಿಗಳಿಂದ‌ ತಮ್ಮ ಮನೆ ಕೆಲಸ ‌ಮಾಡಿಸಿಕೊಂಡು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಮನೆ ಕೆಲಸ ಮಾಡಿ ಖೈದಿಗಳು ಹೊರಬರುತ್ತಿರುವ ವಿಡಿಯೋ ಲಭ್ಯವಾಗಿದೆ. ಇದನ್ನೂ ಓದಿ: Facebook: ಯಾರ ದಾಂಪತ್ಯ ಹೇಗಿದೆ ಎಂಬುದು ನಿಮಗೆ ಹೇಗೆ ತಿಳಿಯುತ್ತೆ? ನ್ಯಾಯಾಧೀಶರ ಹೇಳಿಕೆಗೆ ಫೇಸ್​ಬುಕ್ ಪ್ರತಿನಿಧಿ ತಬ್ಬಿಬ್ಬು

ಬಾಗಲಕೋಟೆಯ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಈ ವಿಡಿಯೋವನ್ನು ಸೆರೆ ಹಿಡಿದಿದ್ದಾರೆ. ಬಾಗಲಕೋಟೆಯ ನವನಗರದಲ್ಲಿರುವ ದತ್ತಾತ್ರಿ ಮೇದಾ ಅವರ ಮನೆಯಿಂದ ನಾಲ್ಕರಿಂದ ಐದು ಜನ ಖೈದಿಗಳು ಮನೆ ಕೆಲಸ ಮುಗಿಸಿ ಹೊಡರುವಾಗ ವಿಡಿಯೋ ಸೆರೆ ಹಿಡಿಯಲಾಗಿದೆ. ಖೈದಿಗಳನ್ನು ಮನೆ ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಬಗ್ಗೆ ಕೇಳೋಕೆ ಹೋದ ಕರ್ನಾಟಕ ರಾಷ್ಟ್ರ ಸಮಿತಿ ಕಾರ್ಯಕರ್ತರಿಗೆ ಹೋಗಿ ಪ್ಲೀಜ್. ದಿನಲೂ ಬರೋದಿಲ್ಲ ಯಾವಾಗಲೋ ಒಮ್ಮೆ ಕರೆದುಕೊಂಡು ಬಂದಿದ್ದೀನಿ. ಅವರನ್ನೆಲ್ಲ ಕಳಿಸಿದ್ದೀನಿ. ಸುಮ್ನೆ ಬಿಟ್ಟು ಬಿಡಿ ಎಂದಿದ್ದಾರೆ. ಈ ಮೂಲಕ ತಾವು ತಪ್ಪು ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ