AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಲೈನ್​ ದುರಸ್ತಿ ವೇಳೆ ವಿದ್ಯುತ್​ ಪ್ರವಹಿಸಿ ಲೈನ್​​ಮ್ಯಾನ್​ ಸಾವು

Bagalakote News: ಟ್ರಾನ್ಸ್​​ಫಾರ್ಮರ್​ ಅಳವಡಿಸುವಾಗ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಲೈನ್​ ಕ್ಲಿಯರ್ ಇಲ್ಲದೆ ಕಂಬ ಏರಿಸಿ ಗುತ್ತಿಗೆದಾರನ ಎಡವಟ್ಟಿನಿಂದ ಹೀಗೆ ಆಗಿದೆ ಎಂದು ತಿಳಿದುಬಂದಿದೆ. ಹುನಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಾಗಲಕೋಟೆ: ಲೈನ್​ ದುರಸ್ತಿ ವೇಳೆ ವಿದ್ಯುತ್​ ಪ್ರವಹಿಸಿ ಲೈನ್​​ಮ್ಯಾನ್​ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 13, 2021 | 8:55 PM

Share

ಬಾಗಲಕೋಟೆ: ಲೈನ್​ ದುರಸ್ತಿ ವೇಳೆ ವಿದ್ಯುತ್​ ಪ್ರವಹಿಸಿ ಲೈನ್​​ಮ್ಯಾನ್​ ಸಾವನ್ನಪ್ಪಿದ ದುರ್ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಚಿತ್ತರಗಿ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ಕಂಬದಲ್ಲೇ ಹೆಸ್ಕಾಂ ಗುತ್ತಿಗೆದಾರ ಕಾರ್ಮಿಕ ಸಾವನ್ನಪ್ಪಿದ್ದಾರೆ. ಚಿತ್ತರಗಿ ಗ್ರಾಮದಲ್ಲಿ 33 ವರ್ಷದ ಹನುಮಂತ ಮುಕಾಶಿ ಮರಣಿಸಿದ್ದಾರೆ. ಬಿ.ಎನ್. ಜಾಲಿಹಾಳ ಗ್ರಾಮದ ಹನುಮಂತ ಮುಕಾಶಿ ಮೃತ ದುರ್ದೈವಿ. ಟ್ರಾನ್ಸ್​​ಫಾರ್ಮರ್​ ಅಳವಡಿಸುವಾಗ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಲೈನ್​ ಕ್ಲಿಯರ್ ಇಲ್ಲದೆ ಕಂಬ ಏರಿಸಿ ಗುತ್ತಿಗೆದಾರನ ಎಡವಟ್ಟಿನಿಂದ ಹೀಗೆ ಆಗಿದೆ ಎಂದು ತಿಳಿದುಬಂದಿದೆ. ಹುನಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೋಲಾರ: ವಿದ್ಯುತ್ ಸ್ಪರ್ಶಿಸಿ ಸೀಮೆ ಹಸು ಸಾವು ವಿದ್ಯುತ್ ಸ್ಪರ್ಷಿಸಿ ಸೀಮೆ ಹಸು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಕೆಜಿಎಫ್‌ ತಾಲ್ಲೂಕಿನ ಅಯ್ಯಪಲ್ಲಿ‌ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜುಳಾ ಕುಮಾರ್​ಗೆ ಸೇರಿದ ಹಸು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದೆ. ಸೂಕ್ತ ಪರಿಹಾರ ಕಲ್ಪಿಸುವಂತೆ ಕುಟುಂಬದವರು ಮನವಿ ಮಾಡಿದ್ದಾರೆ. ಸುಮಾರು 60 ಸಾವಿರ ಬೆಲೆ ಬಾಳುವ ಸೀಮೆ ಹಸು ಸಾವನ್ನಪ್ಪಿದೆ.

ಇದನ್ನೂ ಓದಿ: ಒಂಟಿ ಸಲಗ ದಾಳಿಯಿಂದ ಜೈವಿಕ ಉದ್ಯಾನವನದ ಆನೆ ಸಾವು, ಅಧಿಕಾರಿಗಳ‌ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರ ಆರೋಪ

ಇದನ್ನೂ ಓದಿ: ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವು! ಇಂದು ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

Published On - 8:52 pm, Wed, 13 October 21

Follow Us
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!