AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವನ್ಯಜೀವಿಗಳೊಂದಿಗೆ ಟಿಕ್​-ಟಾಕ್​ ವಿಡಿಯೋ ಮಾಡಲು ಹೋದ ಯುವಕ ಅಂದರ್​!

ಬಾಗಲಕೋಟೆ: ನಮ್ಮ ಯುವಕರಿಗೆ ಸದಾ ತಮ್ಮ ಪ್ರತಿಭೆಯನ್ನು ಹೊರಹಾಕುವ ತವಕ, ಕಾತುರ. ಇದಕ್ಕೆ ಅನುಗುಣವಾಗಿ ಇಂದಿನ ಯುವಪೀಳಿಗೆಗೆ ತಮ್ಮ ಟ್ಯಾಲೆಂಟ್ ತೋರಿಸಲು ಸಿಕ್ಕಿರುವ ಬ್ರಹ್ಮಾಸ್ತ್ರ ಟಿಕ್​-ಟಾಕ್​. ಮನಸ್ಸಿಗೆ ತೋಚುವಂತೆ, ಜನರಿಗೆ ನಾಟುವಂಥ ಹತ್ತು ಹಲವಾರು ವಿಡಿಯೋಗಳನ್ನು ಮಾಡಿ ಫೇಮಸ್​ ಆಗುವ ಆಸೆ. ಇಂಥದ್ದೇ ಆಸೆ ಹೊತ್ತ ಯುವಕ ವನ್ಯಜೀವಿಗಳೊಂದಿಗೆ ಟಿಕ್ ಟಾಕ್​ವಿಡಿಯೋ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಮಮದಾಪುರ ಗ್ರಾಮದಲ್ಲಿ ನಡೆದಿದೆ. ಮೊಲ ಮತ್ತು ನಮ್ಮ ರಾಷ್ಟ್ರಪಕ್ಷಿಯಾದ ನವಿಲಿನೊಂದಿಗೆ ಟಿಕ್ […]

ವನ್ಯಜೀವಿಗಳೊಂದಿಗೆ ಟಿಕ್​-ಟಾಕ್​ ವಿಡಿಯೋ ಮಾಡಲು ಹೋದ ಯುವಕ ಅಂದರ್​!
ಸಾಧು ಶ್ರೀನಾಥ್​
|

Updated on: Jun 11, 2020 | 4:58 PM

Share

ಬಾಗಲಕೋಟೆ: ನಮ್ಮ ಯುವಕರಿಗೆ ಸದಾ ತಮ್ಮ ಪ್ರತಿಭೆಯನ್ನು ಹೊರಹಾಕುವ ತವಕ, ಕಾತುರ. ಇದಕ್ಕೆ ಅನುಗುಣವಾಗಿ ಇಂದಿನ ಯುವಪೀಳಿಗೆಗೆ ತಮ್ಮ ಟ್ಯಾಲೆಂಟ್ ತೋರಿಸಲು ಸಿಕ್ಕಿರುವ ಬ್ರಹ್ಮಾಸ್ತ್ರ ಟಿಕ್​-ಟಾಕ್​. ಮನಸ್ಸಿಗೆ ತೋಚುವಂತೆ, ಜನರಿಗೆ ನಾಟುವಂಥ ಹತ್ತು ಹಲವಾರು ವಿಡಿಯೋಗಳನ್ನು ಮಾಡಿ ಫೇಮಸ್​ ಆಗುವ ಆಸೆ. ಇಂಥದ್ದೇ ಆಸೆ ಹೊತ್ತ ಯುವಕ ವನ್ಯಜೀವಿಗಳೊಂದಿಗೆ ಟಿಕ್ ಟಾಕ್​ವಿಡಿಯೋ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಮಮದಾಪುರ ಗ್ರಾಮದಲ್ಲಿ ನಡೆದಿದೆ.

ಮೊಲ ಮತ್ತು ನಮ್ಮ ರಾಷ್ಟ್ರಪಕ್ಷಿಯಾದ ನವಿಲಿನೊಂದಿಗೆ ಟಿಕ್ ಟಾಕ್ ಮಾಡಿದ ಮಮದಾಪುರ ಗ್ರಾಮದ ವಿಠ್ಠಲ ವಾಲಿಕಾರನ್ನು ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ ವಾಲಿಕಾರ ಅಕ್ರಮವಾಗಿ ಕಾಡು ಮೊಲ ಹಾಗೂ ನವಿಲನ್ನ ಬೇಟೆಯಾಡಿ ನಂತರ ಅವುಗಳೊಂದಿಗೆ ವಿಡಿಯೊ ಮಾಡಿ ಟಿಕ್-ಟಾಕ್​ನಲ್ಲಿ ಶೇರ್​ ಮಾಡಿದ್ದ. ಇದನ್ನು ಗಮನಿಸಿದ ಪ್ರಾದೇಶಿಕ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳ ಈತನ ವಿರುದ್ಧ ಕೇಸ್ ದಾಖಲಿಸಿದ್ದರು. ಸದ್ಯಕ್ಕೆ ಪೊಲೀಸರು ಯುವಕನನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆ1972ರ ಅಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ