AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯ ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ

ಬಾಗಲಕೋಟೆ: ವ್ಯಕ್ತಿಯೊಬ್ಬರು ಹೊರಗಡೆಯಿಂದ ಶಾಲಾ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಬಕವಿಯ ಎಂವಿ ಪಟ್ಟಣ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ರಬಕವಿ ನಗರದಲ್ಲಿ ಹನಮಂತ ನಾವಿ(48) ಆತ್ಮಹತ್ಯೆ ಮಾಡಿಕೊಂಡವರು. ತೇರದಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಶಾಲೆಯ ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ
ಸಾಧು ಶ್ರೀನಾಥ್​
|

Updated on:May 23, 2020 | 10:16 AM

Share

ಬಾಗಲಕೋಟೆ: ವ್ಯಕ್ತಿಯೊಬ್ಬರು ಹೊರಗಡೆಯಿಂದ ಶಾಲಾ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಬಕವಿಯ ಎಂವಿ ಪಟ್ಟಣ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ರಬಕವಿ ನಗರದಲ್ಲಿ ಹನಮಂತ ನಾವಿ(48) ಆತ್ಮಹತ್ಯೆ ಮಾಡಿಕೊಂಡವರು. ತೇರದಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 10:16 am, Sat, 23 May 20