AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ಯೆ ನೋಡಲು ಬಂದಿದ್ದ ಯುವಕ ಸಾವು; ಮಗನ ಶವ ಕಂಡು ಕಣ್ಣೀರಿಟ್ಟ ಕುಟುಂಬಸ್ಥರು

ಪ್ರತಾಪ್ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ತರಿಗೆದೊಡ್ಡಿ ಗ್ರಾಮದ ಯುವಕ. ಕುಟುಂಬದವರು ಸೇರಿ ನಿನ್ನೆ ಬಲಕುಂದಿ ತಾಂಡಾಕ್ಕೆ ಕನ್ಯೆ ನೋಡಲು ಬಂದಿದ್ದರು. ಸಂಜೆ ಬಹಿರ್ದೆಸೆಗಾಗಿ ಕಾಲುವೆ ಬಳಿಗೆ ಹೋಗಿದ್ದಾಗ ಈ ಘಟನೆ ನಡೆದಿದೆ.

ಕನ್ಯೆ ನೋಡಲು ಬಂದಿದ್ದ ಯುವಕ ಸಾವು; ಮಗನ ಶವ ಕಂಡು ಕಣ್ಣೀರಿಟ್ಟ ಕುಟುಂಬಸ್ಥರು
ಪ್ರತಾಪ್ ನಾಯಕ್
TV9 Web
| Edited By: |

Updated on:Oct 17, 2021 | 12:36 PM

Share

ಬಾಗಲಕೋಟೆ: ಅಳಿಯನಿಗೆ ಕನ್ಯೆಯನ್ನು ನೋಡಲು ಹೋಗಿದ್ದ ಯುವಕ, ಕಾಲು ಜಾರಿ ಕಾಲುವೆಗೆ ಬಿದ್ದು ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಬಲಕುಂದಿ ತಾಂಡಾದಲ್ಲಿ ನಡೆದಿದೆ. ಮೊದಲು ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ಗದಗೇರಿ ಗ್ರಾಮದಲ್ಲಿ ಪ್ರತಾಪ್​ಗೆ ಕನ್ಯೆ ನೋಡಿದ್ದರು. ಬಳಿಕ ಪ್ರತಾಪ್​ನ ಅಳಿಯನಿಗೆ ಕನ್ಯೆ ನೋಡಲು ಬಾಗಲಕೋಟೆಗೆ ಆಗಮಿಸಿದ್ದಾರೆ. ಈ ವೇಳೆ ಬಯಲು ಬಹಿರ್ದೆಸೆಗೆ ಹೋಗಿದ್ದಾಗ ಕಾಲೂವೆಯಲ್ಲಿ ಕಾಲುಜಾರಿ ಬಿದ್ದು ಪ್ರತಾಪ್ ನಾಯಕ್(24) ಸಾವನ್ನಪ್ಪಿದ್ದಾರೆ. ಇಳಕಲ್ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಪ್ರತಾಪ್ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ತರಿಗೆದೊಡ್ಡಿ ಗ್ರಾಮದ ಯುವಕ. ಕುಟುಂಬದವರು ಸೇರಿ ನಿನ್ನೆ ಬಲಕುಂದಿ ತಾಂಡಾಕ್ಕೆ ಕನ್ಯೆ ನೋಡಲು ಬಂದಿದ್ದರು. ಸಂಜೆ ಬಹಿರ್ದೆಸೆಗಾಗಿ ಕಾಲುವೆ ಬಳಿಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಇತ್ತೀಚಿಗೆ ಸುರಿದ ಮಳೆಯಿಂದ ಕಾಲೂವೆಯಲ್ಲಿ ನೀರು ಬಂದಿತ್ತು. ಇದರಿಂದಾಗಿ ಯುವಕ ಬಲಿಯಾಗಿದ್ದಾರೆ. ಇಂದು (ಅಕ್ಟೋಬರ್ 17) ಬೆಳಿಗ್ಗೆ ಅಗ್ನಿಶಾಮಕ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಮೃತ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಚಾಮರಾಜನಗರ: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ನಡೆದಿದೆ. ರೈತರೊಬ್ಬರ ಜಮೀನಿನಲ್ಲಿ ಮೂವರು ಯುವಕರು ಭೇಟೆಯಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ಕುಮಾರ್(22) ಸಾವನ್ನಪ್ಪಿದ್ದಾನೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರ ಸಾವು: ಮೀನುಗಾರರ ಸಮಯಪ್ರಜ್ಞೆಯಿಂದ ಬದುಕಿದ ಐವರು!

Crime News: ದುರ್ಗಾ ಮೂರ್ತಿ ವಿಸರ್ಜನೆ ವೇಳೆ ನದಿಯಲ್ಲಿ ಮುಳುಗಿ ಐವರು ಭಕ್ತರು ಸಾವು

Published On - 10:52 am, Sun, 17 October 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ