AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ವಿವಾದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗದಂತೆ ಸಾಮಾಜಿಕ ಜಾಲತಾಣದಲ್ಲಿ ತಿಳುವಳಿಕೆ ಅಭಿಯಾನ ಆರಂಭ

ಹಿಜಾಬ್​ಗೆ ಅವಕಾಶ ಕೊಡಲಿಲ್ಲ ಅಂತ ಪರೀಕ್ಷೆ ಬರೆಯದೆ ವಾಪಸ್ ಬರಬೇಡಿ. ಸಾವಿರ, ಲಕ್ಷಾಂತರ ಶುಲ್ಕ ಕಟ್ಟಿರುತ್ತೀರಿ. ನಿಮಗೆ ಇಲ್ಲದನ್ನು ತಲೆಗೆ ತುಂಬುವವರು ಯಾರು ಆಮೇಲೆ ನಿಮ್ಮ ಹಿಂದೆ ಬರುವುದಿಲ್ಲ.

ಹಿಜಾಬ್ ವಿವಾದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗದಂತೆ ಸಾಮಾಜಿಕ ಜಾಲತಾಣದಲ್ಲಿ ತಿಳುವಳಿಕೆ ಅಭಿಯಾನ ಆರಂಭ
ಪರೀಕ್ಷೆಗೆ ಹಾಜರಾಗುವಂತೆ ವಿದ್ಯಾರ್ಥಿನಿಯರಿಗೆ ತಿಳುವಳಿಕೆ ಅಭಿಯಾನ ಮಾಡುತ್ತಿದ್ದಾರೆ
TV9 Web
| Edited By: |

Updated on: Mar 30, 2022 | 8:48 AM

Share

ಬಾಗಲಕೋಟೆ: ಕರ್ನಾಟಕ ಹೈಕೋರ್ಟ್ (Karnataka High Court) ಶಾಲೆ- ಕಾಲೇಜುಗಳಲ್ಲಿ ಹಿಜಾಬ್ (Hijab) ಧರಿಸದಂತೆ ಆದೇಶ ನೀಡಿದೆ. ಆದರೆ ರಾಜ್ಯದ ಕೆಲ ವಿದ್ಯಾರ್ಥಿನಿಯರು ಧರ್ಮವೇ ಮುಖ್ಯವೆಂದು ಅಂತಿಮ ಪರೀಕ್ಷೆಗಳಿಗೂ ಹಾಜರಾಗುತ್ತಿಲ್ಲ. ಹೀಗಾಗಿ ಪ್ರಜ್ಞಾವಂತ ಮುಸ್ಲಿಂರವರು ಹಿಜಾಬ್ ವಿವಾದದ ಹಿನ್ನೆಲೆ ಪರೀಕ್ಷೆಗೆ ಗೈರಾಗದಂತೆ ತಿಳಿವಳಿಕೆ ಅಭಿಯಾನ ಶುರುಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಡುವ ಮೂಲಕ ಅಭಿಯಾನ ನಡೆಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಯುವಕ ಉಮರ್ ಫಾರುಕ್ ಅವರಿಂದ ವಿದ್ಯಾರ್ಥಿನಿಯರಿಗೆ ಜಾಗೃತಿ ಸಂದೇಶ ಸಾರುತ್ತಿದ್ದಾರೆ.

ಹಿಜಾಬ್​ಗೆ ಅವಕಾಶ ಕೊಡಲಿಲ್ಲ ಅಂತ ಪರೀಕ್ಷೆ ಬರೆಯದೆ ವಾಪಸ್ ಬರಬೇಡಿ. ಸಾವಿರ, ಲಕ್ಷಾಂತರ ಶುಲ್ಕ ಕಟ್ಟಿರುತ್ತೀರಿ. ನಿಮಗೆ ಇಲ್ಲದನ್ನು ತಲೆಗೆ ತುಂಬುವವರು ಯಾರು ಆಮೇಲೆ ನಿಮ್ಮ ಹಿಂದೆ ಬರುವುದಿಲ್ಲ. ವರ್ಷಗಟ್ಟಲೆ ಓದಿರುತ್ತೀರಿ ಅದೆಲ್ಲ ಒಂದೇ ಸಮಯಕ್ಕೆ ವ್ಯರ್ಥ ಆಗಬಾರದು. ಪರೀಕ್ಷಾ ಕೇಂದ್ರದವರೆಗೂ ಹಿಜಾಬ್ ಧರಿಸಿ ಹೋಗಿ. ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆಯಿರಿ. ನಿಮ್ಮ ಭವಿಷ್ಯಕ್ಕೆ ಸಹಾಯ ಮಾಡೋದು ನಿಮ್ಮ ಜ್ಞಾನ, ಶಿಕ್ಷಣ. ಇಲ್ಲದ್ದನ್ನು ಉಪದೇಶ ಮಾಡುವವರು ನಿಮ್ಮ ಹಿಂದೆ ಬರುವುದಿಲ್ಲ. ಮೊದಲು ಪರೀಕ್ಷೆ ಬರೆಯಿರಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಉಮರ್ ಫಾರುಕ್ ಹೇಳಿದ್ದಾರೆ.

ಹಿಜಾಬ್ ಬಗ್ಗೆ ಮುಂದೆ ಹೋರಾಟ ಮಾಡೋಣ. ಪರೀಕ್ಷೆ ಬರೆದು ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಿ ಎಂದು ಮುಸ್ಲಿಂ ವಿದ್ಯಾರ್ಥಿಗಳಿಗೆ ಉಮರ್ ಫಾರುಕ್ ಮನವಿ ಮಾಡಿದ್ದಾರೆ. ಇನ್ನು ಈ ಅಭಿಯಾನಕ್ಕೆ ಮುಸ್ಲಿಂ ಮಹಿಳಾ ಚಿಂತಕರು ಕೈ ಜೋಡಿಸಿದ್ದಾರೆ. ಇನ್ನು ಮಂಗಳೂರು ಮೂಲದ ಪರ್ಯಾನಾ ಆಶ್ರಪ್, ಸಿಹಾನಾ ಬಿಎಮ್ ಅವರು ಪರೀಕ್ಷೆಗೆ ಗೈರಾಗದಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ

RR vs SRH: ಸನ್​ರೈಸರ್ಸ್​​ ವಿರುದ್ಧ ಭರ್ಜರಿ ಜಯಗಳಿಸಿ ​ವಿಶೇಷ ದಾಖಲೆ ಬರೆದ ರಾಜಸ್ಥಾನ್​; ಉಳಿದ ತಂಡಗಳಿಗೆ ನಡುಕ ಶುರು

ನೀವು ಕುಡಿಯುವ ನೀರು ನಿಮ್ಮ ದೇಹದ ತೂಕದ ಮೇಲೆ ಪರಿಣಾಮ ಬೀರುತ್ತದೆ; ಇಲ್ಲಿದೆ ತಜ್ಞರ ಸಲಹೆ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ