AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಇ-ಆಫೀಸ್ ನಿರ್ಲಕ್ಷ್ಯ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ

ಬಾಗಲಕೋಟೆ ಜಿಲ್ಲೆಯ ಇ-ಆಫೀಸ್ ಕುರಿತು ತೀವ್ರ ನಿರ್ಲಕ್ಷ್ಯ ತೋರಿದ್ದಕ್ಕೆ ಆಕ್ರೋಶಗೊಂಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇ-ಆಫೀಸ್ ನಲ್ಲಿ ಬಾಗಲಕೋಟೆ ಹಿಂದಿದೆ. ಇ-ಆಫೀಸ್ ಅಂದರೆ ಏನು ಅಂತನಾದರೂ ಗೊತ್ತಾ ಎಂದು ತಹಶೀಲ್ದಾರ್​ಗಳನ್ನು ತರಾಟೆಗೆ ತೆಗೆದುಕೊಂಡರು.

ಬಾಗಲಕೋಟೆಯಲ್ಲಿ ಇ-ಆಫೀಸ್ ನಿರ್ಲಕ್ಷ್ಯ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ
ಕಂದಾಯ ಸಚಿವ ಕೃಷ್ಣ ಬೈರೇಗೌಡ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: Rakesh Nayak Manchi

Updated on: Nov 06, 2023 | 5:10 PM

ಬಾಗಲಕೋಟೆ, ನ.6: ಜಿಲ್ಲೆಯ ಇ-ಆಫೀಸ್ (E-Office) ಕುರಿತು ತೀವ್ರ ನಿರ್ಲಕ್ಷ್ಯ ತೋರಿದ್ದಕ್ಕೆ ಆಕ್ರೋಶಗೊಂಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda), ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇ-ಆಫೀಸ್ ನಲ್ಲಿ ಬಾಗಲಕೋಟೆ ಹಿಂದಿದೆ. ಇ-ಆಫೀಸ್ ಅಂದರೆ ಏನು ಅಂತನಾದರೂ ಗೊತ್ತಾ ಎಂದು ತಹಶೀಲ್ದಾರ್​ಗಳನ್ನು ತರಾಟೆಗೆ ತೆಗೆದುಕೊಂಡರು.

ಬಾಗಲಕೋಟೆ ಜಿಲ್ಲೆಯಲ್ಲಿ ಇ-ಆಫೀಸ್ ಯಾಕೆ ಆಗುತ್ತಿಲ್ಲ? ಎಂದು ಕೇಳಿದ ಕಂದಾಯ ಸಚಿವರು, ಅಚ್ಚರಿಯ ಕಾರಣಗಳನ್ನ ಎಳೆ ಎಳೆಯಾಗಿ ಬಿಚ್ಚಿಟ್ಟರು. ಅಧಿಕಾರಿಗಳು ತಮ್ಮ ತಪ್ಪು ಮುಚ್ಚಿಟ್ಟುಕೊಳ್ಳಲು ನಿಮಗೆ ಇಷ್ಟ ಬಂದಂತೆ ಕಡತ ಮೂವ್ ಮಾಡವುದು, ಬಿಡುವುದು ನಿಮ್ಮ ಕೈಯಲ್ಲಿ ಇರಬೇಕು ಎಂದು ದೂರಿದರು.

ಇದನ್ನೂ ಓದಿ: Bagalkote DC: ಬರಕ್ಕೆ ತತ್ತರಿಸಿರುವ ಬಾಗಲಕೋಟೆ, ಆದರೆ ಜಿಲ್ಲಾಧಿಕಾರಿ ಕಚೇರಿಯಲ್ಲೇ ನಿರಂತರ ನೀರು ಪೋಲು, ಸಿಬ್ಬಂದಿ ಬೇಜವಾಬ್ದಾರಿ

ಆಡಳಿತದಲ್ಲಿ ಪಾರದರ್ಶಕತೆ ಬರಬಾರದು, ಎಲ್ಲ ಜನಗಳ ಜುಟ್ಟು ನಿಮ್ಮ ಕೈಯಲ್ಲಿ ಇರಬೇಕು, ನೀವು ಏನು ಮಾಡುತ್ತೀರಿ, ನಿಮ್ಮ ಶಿರಸ್ತೇದಾರ ಏನು ಮಾಡುತ್ತಾರೆ, ಎಫ್​ಡಿಎ ಏನು ಮಾಡುತ್ತಾರೆ ಅಂತ ಗೊತ್ತಾಗಬಾರದು. ಯಾವ ಫೈಲ್ ಇರಬೇಕು, ಯಾವ ಫೈಲ್ ಕಳಿಯಬೇಕು ಅಂತ ಯಾರಿಗೂ ಗೊತ್ತಾಗಬಾರದು. ಭ್ರಷ್ಟಾಚಾರ, ಶ್ವೇಚ್ಛಾಚಾರ ನಡೆಯಬೇಕು. ಈ ದುರಾಧಿಕಾರ ನಿಮ್ಮಲ್ಲಿ ಇರಬೇಕು. ಈ ಎಲ್ಲ ಕಾರಣಗಳಿಂದ ಇ-ಆಫೀಸ್ ಮಾಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

ನಾನು ಹೇಳಿದ್ದರಲ್ಲಿ ಯಾವುದಾದರೂ ತಪ್ಪಿದ್ದರೆ ಹೇಳಿ ಎಂದಾಗ ಎಲ್ಲಾ ಅಧಿಕಾರಿಗಳು ಮೌನಕ್ಕೆ ಶರಣಾದರು. ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಭಾನಭವನದಲ್ಲಿ‌ ಅಧಿಕಾರಿಗಳ‌ ಜೊತೆ ನಡೆದ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು