AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಸ್ವಾಮ್ಯದ ರೋಗಗ್ರಸ್ತ ಕೈಗಾರಿಕೆಗಳಿಗೆ ಮರುಚಾಲನೆ, ಇಲ್ಲವೇ ಖಾಸಗಿಯವರಿಗೆ ಮಾರಾಟ: ನೂತನ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ

ಕೈಗಾರಿಕಾ ನೀತಿಯನ್ನು ಸರಳೀಕರಣ ಮಾಡಿ ಪದವೀಧರರಿಗೆ ಉದ್ಯೋಗಾವಕಾಶ ನೀಡಲಾಗುವುದು. ಹೆಚ್ಚು ಜನರನ್ನು ಉದ್ಯಮಿಗಳನ್ನಾಗಿಸುವ ಗುರಿ ಇದೆ ಎಂದು ಸಹ ಅವರು ತಿಳಿಸಿದರು.

ಸರ್ಕಾರಿ ಸ್ವಾಮ್ಯದ ರೋಗಗ್ರಸ್ತ ಕೈಗಾರಿಕೆಗಳಿಗೆ ಮರುಚಾಲನೆ, ಇಲ್ಲವೇ ಖಾಸಗಿಯವರಿಗೆ ಮಾರಾಟ: ನೂತನ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ
ಸಚಿವ ಮುರುಗೇಶ್​ ನಿರಾಣಿ
TV9 Web
| Edited By: |

Updated on:Aug 08, 2021 | 7:16 PM

Share

ಬಾಗಲಕೋಟೆ: ಸರ್ಕಾರಿ ಸ್ವಾಮ್ಯದ ರೋಗಗ್ರಸ್ತ ಕೈಗಾರಿಕೆಗಳಿಗೆ ಮರುಚಾಲನೆ ನೀಡುತ್ತೇವೆ. ಇಲ್ಲವೇ ಅವುಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತೇವೆ. ಕೈಗಾರಿಕಾ ನೀತಿಯನ್ನು ಸರಳೀಕರಣ ಮಾಡುತ್ತೇವೆ ಎಂದು ಬೀಳಗಿಯಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರ ಅಭಿವೃದ್ಧಿಪಡಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಉತ್ತರ ಪ್ರದೇಶ, ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳ ಕೈಗಾರಿಕೋದ್ಯಮಿಗಳ ಜೊತೆ ಚರ್ಚಿಸಿದ್ದೇನೆ. ಮುಂದಿನ 2-3 ದಿನದಲ್ಲಿ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಿದ್ದೇನೆ. ಹಿರಿಯ ಅಧಿಕಾರಿಗಳ ಜತೆ ಚರ್ಚೆಗೆ ದೆಹಲಿಗೆ ತೆರಳಿ ಪರಿಶೀಲಿಸುತ್ತೇನೆ. 2 ವರ್ಷದ ಅವಧಿಯಲ್ಲೇ 5 ವರ್ಷದಷ್ಟು ಕೆಲಸ ಮಾಡ್ತೇನೆ. 24/7 ಕೆಲಸ ಮಾಡುವ ಗುರಿ ಹಾಕಿಕೊಂಡಿದ್ದೇನೆ. ಕೈಗಾರಿಕಾ ನೀತಿಯನ್ನು ಸರಳೀಕರಣ ಮಾಡಿ ಪದವೀಧರರಿಗೆ ಉದ್ಯೋಗಾವಕಾಶ ನೀಡಲಾಗುವುದು. ಹೆಚ್ಚು ಜನರನ್ನು ಉದ್ಯಮಿಗಳನ್ನಾಗಿಸುವ ಗುರಿ ಇದೆ ಎಂದು ಸಹ ಅವರು ತಿಳಿಸಿದರು.

ಇದನ್ನೂ ಓದಿ: 

ಬೇಬಿ ಬೆಟ್ಟದಲ್ಲಿ ಎಲ್ಲ ಜನಪ್ರತಿನಿಧಿಗಳ ಎದುರು ನುರಿತ ವಿಜ್ಞಾನಿಗಳಿಂದ ಬ್ಲಾಸ್ಟಿಂಗ್ ಟೆಸ್ಟ್: ಗಣಿ ಸಚಿವ ಮುರುಗೇಶ್ ನಿರಾಣಿ ಘೋಷಣೆ

ಅಕ್ರಮ ಗಣಿಗಾರಿಕೆ ನಿಂತಿದೆ, ಹಿರಿಯರು, ಸ್ವಾಮೀಜಿಗಳು ಎರಡೂ ಕಡೆಯವರನ್ನು ಕರೆದು ವಿವಾದ ಬಗೆಹರಿಸಬೇಕು: ಮುರುಗೇಶ್ ನಿರಾಣಿ

(New Industrial Minister Murugesh Nirani says will Restart to government owned Diseased Industries or Selling to Private)

Published On - 4:20 pm, Sun, 8 August 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?