AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಸ್ವಾಮ್ಯದ ರೋಗಗ್ರಸ್ತ ಕೈಗಾರಿಕೆಗಳಿಗೆ ಮರುಚಾಲನೆ, ಇಲ್ಲವೇ ಖಾಸಗಿಯವರಿಗೆ ಮಾರಾಟ: ನೂತನ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ

ಕೈಗಾರಿಕಾ ನೀತಿಯನ್ನು ಸರಳೀಕರಣ ಮಾಡಿ ಪದವೀಧರರಿಗೆ ಉದ್ಯೋಗಾವಕಾಶ ನೀಡಲಾಗುವುದು. ಹೆಚ್ಚು ಜನರನ್ನು ಉದ್ಯಮಿಗಳನ್ನಾಗಿಸುವ ಗುರಿ ಇದೆ ಎಂದು ಸಹ ಅವರು ತಿಳಿಸಿದರು.

ಸರ್ಕಾರಿ ಸ್ವಾಮ್ಯದ ರೋಗಗ್ರಸ್ತ ಕೈಗಾರಿಕೆಗಳಿಗೆ ಮರುಚಾಲನೆ, ಇಲ್ಲವೇ ಖಾಸಗಿಯವರಿಗೆ ಮಾರಾಟ: ನೂತನ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ
ಸಚಿವ ಮುರುಗೇಶ್​ ನಿರಾಣಿ
TV9 Web
| Edited By: |

Updated on:Aug 08, 2021 | 7:16 PM

Share

ಬಾಗಲಕೋಟೆ: ಸರ್ಕಾರಿ ಸ್ವಾಮ್ಯದ ರೋಗಗ್ರಸ್ತ ಕೈಗಾರಿಕೆಗಳಿಗೆ ಮರುಚಾಲನೆ ನೀಡುತ್ತೇವೆ. ಇಲ್ಲವೇ ಅವುಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತೇವೆ. ಕೈಗಾರಿಕಾ ನೀತಿಯನ್ನು ಸರಳೀಕರಣ ಮಾಡುತ್ತೇವೆ ಎಂದು ಬೀಳಗಿಯಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರ ಅಭಿವೃದ್ಧಿಪಡಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಉತ್ತರ ಪ್ರದೇಶ, ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳ ಕೈಗಾರಿಕೋದ್ಯಮಿಗಳ ಜೊತೆ ಚರ್ಚಿಸಿದ್ದೇನೆ. ಮುಂದಿನ 2-3 ದಿನದಲ್ಲಿ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಿದ್ದೇನೆ. ಹಿರಿಯ ಅಧಿಕಾರಿಗಳ ಜತೆ ಚರ್ಚೆಗೆ ದೆಹಲಿಗೆ ತೆರಳಿ ಪರಿಶೀಲಿಸುತ್ತೇನೆ. 2 ವರ್ಷದ ಅವಧಿಯಲ್ಲೇ 5 ವರ್ಷದಷ್ಟು ಕೆಲಸ ಮಾಡ್ತೇನೆ. 24/7 ಕೆಲಸ ಮಾಡುವ ಗುರಿ ಹಾಕಿಕೊಂಡಿದ್ದೇನೆ. ಕೈಗಾರಿಕಾ ನೀತಿಯನ್ನು ಸರಳೀಕರಣ ಮಾಡಿ ಪದವೀಧರರಿಗೆ ಉದ್ಯೋಗಾವಕಾಶ ನೀಡಲಾಗುವುದು. ಹೆಚ್ಚು ಜನರನ್ನು ಉದ್ಯಮಿಗಳನ್ನಾಗಿಸುವ ಗುರಿ ಇದೆ ಎಂದು ಸಹ ಅವರು ತಿಳಿಸಿದರು.

ಇದನ್ನೂ ಓದಿ: 

ಬೇಬಿ ಬೆಟ್ಟದಲ್ಲಿ ಎಲ್ಲ ಜನಪ್ರತಿನಿಧಿಗಳ ಎದುರು ನುರಿತ ವಿಜ್ಞಾನಿಗಳಿಂದ ಬ್ಲಾಸ್ಟಿಂಗ್ ಟೆಸ್ಟ್: ಗಣಿ ಸಚಿವ ಮುರುಗೇಶ್ ನಿರಾಣಿ ಘೋಷಣೆ

ಅಕ್ರಮ ಗಣಿಗಾರಿಕೆ ನಿಂತಿದೆ, ಹಿರಿಯರು, ಸ್ವಾಮೀಜಿಗಳು ಎರಡೂ ಕಡೆಯವರನ್ನು ಕರೆದು ವಿವಾದ ಬಗೆಹರಿಸಬೇಕು: ಮುರುಗೇಶ್ ನಿರಾಣಿ

(New Industrial Minister Murugesh Nirani says will Restart to government owned Diseased Industries or Selling to Private)

Published On - 4:20 pm, Sun, 8 August 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​