AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಗೊಬ್ಬರ ತಯಾರಿಕೆ ಆರೋಪ, ಪ್ರೀತಮ್ ಇಂಡಸ್ಟ್ರೀಸ್ ಸೀಜ್

ಬಾಗಲಕೋಟೆ: ನಕಲಿ ಗೊಬ್ಬರ ತಯಾರಿಸುತ್ತಿರುವ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿದ ಅಧಿಕಾರಿಗಳು ಬಾಗಲಕೋಟೆ ನವನಗರದ ಕೈಗಾರಿಕಾ ವಲಯದಲ್ಲಿರುವ ಪ್ರೀತಮ್ ಇಂಡಸ್ಟ್ರೀಸ್ ಸೀಜ್ ಮಾಡಿದ್ದಾರೆ. ಮಾಹಿತಿ ಆಧರಿಸಿ ಕೃಷಿ, ಕಂದಾಯ, ಪೊಲೀಸ್ ಅಧಿಕಾರಿಗಳು ಪ್ರೀತಮ್ ಇಂಡಸ್ಟ್ರೀಸ್ ಮೇಲೆ ಜಂಟಿ ದಾಳಿ ನಡೆಸಿದ್ರು. ಇಂಡಸ್ಟ್ರೀಜ್​ಗೆ ಹೋದಾಗ ಸಂಬಂಧಪಟ್ಟವರಿಗೆ ಕರೆ ಮಾಡಿದ್ರು ಸ್ಪಂದಿಸಿಲ್ಲ. ಹೀಗಾಗಿ ಗೇಟ್ ಮತ್ತು ಕೀಲಿ ಮುರಿದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಉಪ್ಪಿನ ರೀತಿ ಕಾಣುವ ಬಿಳಿ ವಸ್ತು ಪತ್ತೆಯಾಗಿದೆ. ಹಾಗೂ ಅಲ್ಲಿ 400ಕ್ಕೂ ಅಧಿಕ ಬ್ಯಾಗ್​​ಗಳು, […]

ನಕಲಿ ಗೊಬ್ಬರ ತಯಾರಿಕೆ ಆರೋಪ, ಪ್ರೀತಮ್ ಇಂಡಸ್ಟ್ರೀಸ್ ಸೀಜ್
ಸಾಧು ಶ್ರೀನಾಥ್​
|

Updated on:May 14, 2020 | 2:08 PM

Share

ಬಾಗಲಕೋಟೆ: ನಕಲಿ ಗೊಬ್ಬರ ತಯಾರಿಸುತ್ತಿರುವ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿದ ಅಧಿಕಾರಿಗಳು ಬಾಗಲಕೋಟೆ ನವನಗರದ ಕೈಗಾರಿಕಾ ವಲಯದಲ್ಲಿರುವ ಪ್ರೀತಮ್ ಇಂಡಸ್ಟ್ರೀಸ್ ಸೀಜ್ ಮಾಡಿದ್ದಾರೆ.

ಮಾಹಿತಿ ಆಧರಿಸಿ ಕೃಷಿ, ಕಂದಾಯ, ಪೊಲೀಸ್ ಅಧಿಕಾರಿಗಳು ಪ್ರೀತಮ್ ಇಂಡಸ್ಟ್ರೀಸ್ ಮೇಲೆ ಜಂಟಿ ದಾಳಿ ನಡೆಸಿದ್ರು. ಇಂಡಸ್ಟ್ರೀಜ್​ಗೆ ಹೋದಾಗ ಸಂಬಂಧಪಟ್ಟವರಿಗೆ ಕರೆ ಮಾಡಿದ್ರು ಸ್ಪಂದಿಸಿಲ್ಲ. ಹೀಗಾಗಿ ಗೇಟ್ ಮತ್ತು ಕೀಲಿ ಮುರಿದು ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಉಪ್ಪಿನ ರೀತಿ ಕಾಣುವ ಬಿಳಿ ವಸ್ತು ಪತ್ತೆಯಾಗಿದೆ. ಹಾಗೂ ಅಲ್ಲಿ 400ಕ್ಕೂ ಅಧಿಕ ಬ್ಯಾಗ್​​ಗಳು, ಬೇರೆ ಬೇರೆ ಕಂಪನಿಗಳ ಗೊಬ್ಬರದ ಪ್ಯಾಕೆಟ್​ಗಳು ಸಿಕ್ಕಿವೆ. ಗೊಬ್ಬರದ ಗುಣಮಟ್ಟ ಪರೀಕ್ಷಿಸಲು ಲ್ಯಾಬ್​ಗೆ ರವಾನೆ ಮಾಡಲಾಗಿದೆ. ಲ್ಯಾಬ್​ನ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Published On - 1:49 pm, Thu, 14 May 20

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್