AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಗೊಬ್ಬರ ತಯಾರಿಕೆ ಆರೋಪ, ಪ್ರೀತಮ್ ಇಂಡಸ್ಟ್ರೀಸ್ ಸೀಜ್

ಬಾಗಲಕೋಟೆ: ನಕಲಿ ಗೊಬ್ಬರ ತಯಾರಿಸುತ್ತಿರುವ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿದ ಅಧಿಕಾರಿಗಳು ಬಾಗಲಕೋಟೆ ನವನಗರದ ಕೈಗಾರಿಕಾ ವಲಯದಲ್ಲಿರುವ ಪ್ರೀತಮ್ ಇಂಡಸ್ಟ್ರೀಸ್ ಸೀಜ್ ಮಾಡಿದ್ದಾರೆ. ಮಾಹಿತಿ ಆಧರಿಸಿ ಕೃಷಿ, ಕಂದಾಯ, ಪೊಲೀಸ್ ಅಧಿಕಾರಿಗಳು ಪ್ರೀತಮ್ ಇಂಡಸ್ಟ್ರೀಸ್ ಮೇಲೆ ಜಂಟಿ ದಾಳಿ ನಡೆಸಿದ್ರು. ಇಂಡಸ್ಟ್ರೀಜ್​ಗೆ ಹೋದಾಗ ಸಂಬಂಧಪಟ್ಟವರಿಗೆ ಕರೆ ಮಾಡಿದ್ರು ಸ್ಪಂದಿಸಿಲ್ಲ. ಹೀಗಾಗಿ ಗೇಟ್ ಮತ್ತು ಕೀಲಿ ಮುರಿದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಉಪ್ಪಿನ ರೀತಿ ಕಾಣುವ ಬಿಳಿ ವಸ್ತು ಪತ್ತೆಯಾಗಿದೆ. ಹಾಗೂ ಅಲ್ಲಿ 400ಕ್ಕೂ ಅಧಿಕ ಬ್ಯಾಗ್​​ಗಳು, […]

ನಕಲಿ ಗೊಬ್ಬರ ತಯಾರಿಕೆ ಆರೋಪ, ಪ್ರೀತಮ್ ಇಂಡಸ್ಟ್ರೀಸ್ ಸೀಜ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 14, 2020 | 2:08 PM

Share

ಬಾಗಲಕೋಟೆ: ನಕಲಿ ಗೊಬ್ಬರ ತಯಾರಿಸುತ್ತಿರುವ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿದ ಅಧಿಕಾರಿಗಳು ಬಾಗಲಕೋಟೆ ನವನಗರದ ಕೈಗಾರಿಕಾ ವಲಯದಲ್ಲಿರುವ ಪ್ರೀತಮ್ ಇಂಡಸ್ಟ್ರೀಸ್ ಸೀಜ್ ಮಾಡಿದ್ದಾರೆ.

ಮಾಹಿತಿ ಆಧರಿಸಿ ಕೃಷಿ, ಕಂದಾಯ, ಪೊಲೀಸ್ ಅಧಿಕಾರಿಗಳು ಪ್ರೀತಮ್ ಇಂಡಸ್ಟ್ರೀಸ್ ಮೇಲೆ ಜಂಟಿ ದಾಳಿ ನಡೆಸಿದ್ರು. ಇಂಡಸ್ಟ್ರೀಜ್​ಗೆ ಹೋದಾಗ ಸಂಬಂಧಪಟ್ಟವರಿಗೆ ಕರೆ ಮಾಡಿದ್ರು ಸ್ಪಂದಿಸಿಲ್ಲ. ಹೀಗಾಗಿ ಗೇಟ್ ಮತ್ತು ಕೀಲಿ ಮುರಿದು ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಉಪ್ಪಿನ ರೀತಿ ಕಾಣುವ ಬಿಳಿ ವಸ್ತು ಪತ್ತೆಯಾಗಿದೆ. ಹಾಗೂ ಅಲ್ಲಿ 400ಕ್ಕೂ ಅಧಿಕ ಬ್ಯಾಗ್​​ಗಳು, ಬೇರೆ ಬೇರೆ ಕಂಪನಿಗಳ ಗೊಬ್ಬರದ ಪ್ಯಾಕೆಟ್​ಗಳು ಸಿಕ್ಕಿವೆ. ಗೊಬ್ಬರದ ಗುಣಮಟ್ಟ ಪರೀಕ್ಷಿಸಲು ಲ್ಯಾಬ್​ಗೆ ರವಾನೆ ಮಾಡಲಾಗಿದೆ. ಲ್ಯಾಬ್​ನ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Published On - 1:49 pm, Thu, 14 May 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್