AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಕಳೆದುಕೊಂಡ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನ

ತಾಯಿ ಕಳೆದುಕೊಂಡ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂತ್ವನ ಹೇಳಿದ್ದಾರೆ. ಸಾಂತ್ವನ ಪತ್ರ ರವಾನಿಸಿರುವ ಮೋದಿ, ತಾಯಿಯ ಮಹತ್ವದ ಬಗ್ಗೆ ಬರೆದಿದ್ದಾರೆ. ಅಲ್ಲದೇ ಮುರುಗೇಶ್ ನಿರಾಣಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ತಾಯಿ ಕಳೆದುಕೊಂಡ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನ
TV9 Web
| Edited By: |

Updated on: Jan 23, 2024 | 7:23 PM

Share

ಬಾಲಕೋಟೆ, (ಜನವರಿ 23): ಇತ್ತೀಚೆಗಷ್ಟೇ ತಾಯಿಯನ್ನು ಕಳೆದುಕೊಂಡಿರುವ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಮುರುಗೇಶ್ ನಿರಾಣಿ  (Murugesh Nirani) ಅವರಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಸಾಂತ್ವನ ಹೇಳಿದ್ದಾರೆ. ತಮ್ಮ ತಾಯಿ ಸುಶಿಲಾತಾಯಿ ಅವರು ವಿಧಿವಶರಾದ ಸುದ್ದಿ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಕುಟುಂಬಕ್ಕೆ ಅಗಲಿಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಧಾನಿ ನರೇಂದ್ರ ಮೋದಿ, ಪತ್ರದ ಮೂಲಕ ಸಾಂತ್ವನ ಹೇಳಿದ್ದಾರೆ.

ತಾಯಿ ಹೃದಯಕ್ಕೆ ಈ ಜಗತ್ತಿನಲ್ಲಿ ಯಾವುದನ್ನು ಹೋಲಿಸೋದಕ್ಕೆ ಸಾಧ್ಯವಿಲ್ಲ. ತಾಯಿ ಎಂದು ಮರಳಿ ಸಿಗದ ಕೊಡುಗೆ ಇದ್ದ ಹಾಗೆ. ತಾಯಿ ಸದಾ ನೆರಳು ನೀಡುವ ಮರದಂತೆ. ಅವರು ಕುಟುಂಬದ ಜೊತೆ ತಮ್ಮ ನೆನಪನ್ನು ಬಿಟ್ಟು ಹೋಗಿದ್ದಾರೆ. ಅವರು ಅಜರಾಮರ ಎಂದು ಮೋದಿ ಪತ್ರದ ಮೂಲಕ ಸಾಂತ್ವನ ಹೇಳಿದ್ದಾರೆ. ಈ ಸಾಂತ್ವದ ಪತ್ರವನ್ನು ಮುರುಗೇಶ್ ನಿರಾಣಿ ಅವರು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಹಂಚಿಕೊಂಡು, ಮೋದಿಗೆ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಮಾತೃ ವಿಯೋಗ

ಜನವರಿ 15ರಂದು ನಿಧನರಾಗಿದ್ದ ಸುಶಿಲಾಬಾಯಿ

ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಅವರ ತಾಯಿ ಸುಶಿಲಾಬಾಯಿ(78) ಅವರು ಜನವರಿ 15ರಂದು ನಿಧನರಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಸುಶಿಲಾಬಾಯಿ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಪತಿ‌ ರುದ್ರಪ್ಪ ನಿರಾಣಿ, ಐವರು ಗಂಡು ಮಕ್ಕಳು,ಇಬ್ಬರು ಹೆಣ್ಣು‌ಮಕ್ಕಳು, ಐವರು ಸೊಸೆಯಂದಿರು 14 ಜನ ಮೊಮ್ಮಕ್ಕಳನ್ನು ಅಗಲಿದ್ದಾರೆ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ