AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಮನ್ ಕಿ ಬಾತ್​ನಲ್ಲಿ ಶ್ಲಾಘನೆ

ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಅವರು ಮನ್ ಕಿ ಬಾತ್​ನಲ್ಲಿ ಶ್ಲಾಘಿಸಿದ್ದಾರೆ.

TV9 Web
| Edited By: |

Updated on:Aug 28, 2022 | 5:12 PM

Share
ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಅವರು ಮನ್ ಕಿ ಬಾತ್​ನಲ್ಲಿ ಶ್ಲಾಘಿಸಿದ್ದಾರೆ.

Prime Minister Narendra Modi appreciated Bagalkote district BilKeruru lake infostrcher in manki bath

1 / 5
ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ

Prime Minister Narendra Modi appreciated Bagalkote district BilKeruru lake infostrcher in manki bath

2 / 5
PM Modi appreciated Bagalkot district BilKerur lake infostructure in mann ki bath

ಗ್ರಾಮದಲ್ಲಿ ಸುಂದರವಾಗಿ ಅಮೃತ ಸರೋವರ ನಿರ್ಮಿಸಲಾಗಿದ್ದು, ಬೆಟ್ಟದಿಂದ ಹರಿದು ಬರುವ ನೀರಿನಿಂದ ಜನರಿಗೆ ತೊಂದರೆಯಾಗ್ತಿತ್ತು. ಇದರಿಂದ ಗ್ರಾಮದ ರೈತರ ಅಪಾರ ಬೆಳೆಗಳು ಸಹ ಹಾನಿಯಾಗುತ್ತಿತ್ತು ಎಂದರು.

3 / 5
Prime Minister Narendra Modi appreciated Bagalkote district BilKeruru lake infostrcher in manki bath

ಹೀಗಾಗಿ ಕಾಲುವೆ ಮೂಲಕ ಒಂದೆಡೆ ನೀರು ಹರಿಸಿ ಕೆರೆ ತುಂಬಿಸಲಾಗಿದೆ. ಈ ಮೂಲಕ ಅಮೃತ ಸರೋವರ ಅಭಿಯಾನ ಯಶಸ್ವಿಯಾಗಿದೆ. ಇದು ಮುಂದಿನ ಪೀಳಿಗೆಗೆ ಬಹಳ ಅನುಕೂಲ ಆಗಲಿದೆ ಎಂದು ಹೇಳಿದ್ದಾರೆ.

4 / 5
Prime Minister Narendra Modi appreciated Bagalkote district BilKeruru lake infostrcher in manki bath

1 ಎಕರೆ 23 ಗುಂಟೆಯ ಸೇದುಬಾವಿ ಎಂಬ ಹೆಸರಿನ ಕೆರೆ ನಿರ್ಮಾಣಗೊಂಡಿದ್ದು, ಕೆರೆಯಿಂದ 200 ಹೆಕ್ಟೇರ್ ಪ್ರದೇಶದಲ್ಲಿ ಅಂತರ್ಜಲ ಹೆಚ್ಚಳವಾಗುವ ಸಾಧ್ಯತೆ ಇದೆ. 20 ಲಕ್ಷ ವೆಚ್ಚದಲ್ಲಿ‌ ಮನ್ರೇಗಾ ಯೋಜನೆಯಡಿಯಲ್ಲಿ ಕೆರೆ ಅಭಿವೃದ್ಧಿಯಾಗಿದೆ.

5 / 5

Published On - 5:11 pm, Sun, 28 August 22

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು