AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಮನ್ ಕಿ ಬಾತ್​ನಲ್ಲಿ ಶ್ಲಾಘನೆ

ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಅವರು ಮನ್ ಕಿ ಬಾತ್​ನಲ್ಲಿ ಶ್ಲಾಘಿಸಿದ್ದಾರೆ.

TV9 Web
| Edited By: ವಿವೇಕ ಬಿರಾದಾರ|

Updated on:Aug 28, 2022 | 5:12 PM

Share
ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಅವರು ಮನ್ ಕಿ ಬಾತ್​ನಲ್ಲಿ ಶ್ಲಾಘಿಸಿದ್ದಾರೆ.

Prime Minister Narendra Modi appreciated Bagalkote district BilKeruru lake infostrcher in manki bath

1 / 5
ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ

Prime Minister Narendra Modi appreciated Bagalkote district BilKeruru lake infostrcher in manki bath

2 / 5
PM Modi appreciated Bagalkot district BilKerur lake infostructure in mann ki bath

ಗ್ರಾಮದಲ್ಲಿ ಸುಂದರವಾಗಿ ಅಮೃತ ಸರೋವರ ನಿರ್ಮಿಸಲಾಗಿದ್ದು, ಬೆಟ್ಟದಿಂದ ಹರಿದು ಬರುವ ನೀರಿನಿಂದ ಜನರಿಗೆ ತೊಂದರೆಯಾಗ್ತಿತ್ತು. ಇದರಿಂದ ಗ್ರಾಮದ ರೈತರ ಅಪಾರ ಬೆಳೆಗಳು ಸಹ ಹಾನಿಯಾಗುತ್ತಿತ್ತು ಎಂದರು.

3 / 5
Prime Minister Narendra Modi appreciated Bagalkote district BilKeruru lake infostrcher in manki bath

ಹೀಗಾಗಿ ಕಾಲುವೆ ಮೂಲಕ ಒಂದೆಡೆ ನೀರು ಹರಿಸಿ ಕೆರೆ ತುಂಬಿಸಲಾಗಿದೆ. ಈ ಮೂಲಕ ಅಮೃತ ಸರೋವರ ಅಭಿಯಾನ ಯಶಸ್ವಿಯಾಗಿದೆ. ಇದು ಮುಂದಿನ ಪೀಳಿಗೆಗೆ ಬಹಳ ಅನುಕೂಲ ಆಗಲಿದೆ ಎಂದು ಹೇಳಿದ್ದಾರೆ.

4 / 5
Prime Minister Narendra Modi appreciated Bagalkote district BilKeruru lake infostrcher in manki bath

1 ಎಕರೆ 23 ಗುಂಟೆಯ ಸೇದುಬಾವಿ ಎಂಬ ಹೆಸರಿನ ಕೆರೆ ನಿರ್ಮಾಣಗೊಂಡಿದ್ದು, ಕೆರೆಯಿಂದ 200 ಹೆಕ್ಟೇರ್ ಪ್ರದೇಶದಲ್ಲಿ ಅಂತರ್ಜಲ ಹೆಚ್ಚಳವಾಗುವ ಸಾಧ್ಯತೆ ಇದೆ. 20 ಲಕ್ಷ ವೆಚ್ಚದಲ್ಲಿ‌ ಮನ್ರೇಗಾ ಯೋಜನೆಯಡಿಯಲ್ಲಿ ಕೆರೆ ಅಭಿವೃದ್ಧಿಯಾಗಿದೆ.

5 / 5

Published On - 5:11 pm, Sun, 28 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ