AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಮನ್ ಕಿ ಬಾತ್​ನಲ್ಲಿ ಶ್ಲಾಘನೆ

ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಅವರು ಮನ್ ಕಿ ಬಾತ್​ನಲ್ಲಿ ಶ್ಲಾಘಿಸಿದ್ದಾರೆ.

TV9 Web
| Edited By: |

Updated on:Aug 28, 2022 | 5:12 PM

Share
ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಅವರು ಮನ್ ಕಿ ಬಾತ್​ನಲ್ಲಿ ಶ್ಲಾಘಿಸಿದ್ದಾರೆ.

Prime Minister Narendra Modi appreciated Bagalkote district BilKeruru lake infostrcher in manki bath

1 / 5
ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ

Prime Minister Narendra Modi appreciated Bagalkote district BilKeruru lake infostrcher in manki bath

2 / 5
PM Modi appreciated Bagalkot district BilKerur lake infostructure in mann ki bath

ಗ್ರಾಮದಲ್ಲಿ ಸುಂದರವಾಗಿ ಅಮೃತ ಸರೋವರ ನಿರ್ಮಿಸಲಾಗಿದ್ದು, ಬೆಟ್ಟದಿಂದ ಹರಿದು ಬರುವ ನೀರಿನಿಂದ ಜನರಿಗೆ ತೊಂದರೆಯಾಗ್ತಿತ್ತು. ಇದರಿಂದ ಗ್ರಾಮದ ರೈತರ ಅಪಾರ ಬೆಳೆಗಳು ಸಹ ಹಾನಿಯಾಗುತ್ತಿತ್ತು ಎಂದರು.

3 / 5
Prime Minister Narendra Modi appreciated Bagalkote district BilKeruru lake infostrcher in manki bath

ಹೀಗಾಗಿ ಕಾಲುವೆ ಮೂಲಕ ಒಂದೆಡೆ ನೀರು ಹರಿಸಿ ಕೆರೆ ತುಂಬಿಸಲಾಗಿದೆ. ಈ ಮೂಲಕ ಅಮೃತ ಸರೋವರ ಅಭಿಯಾನ ಯಶಸ್ವಿಯಾಗಿದೆ. ಇದು ಮುಂದಿನ ಪೀಳಿಗೆಗೆ ಬಹಳ ಅನುಕೂಲ ಆಗಲಿದೆ ಎಂದು ಹೇಳಿದ್ದಾರೆ.

4 / 5
Prime Minister Narendra Modi appreciated Bagalkote district BilKeruru lake infostrcher in manki bath

1 ಎಕರೆ 23 ಗುಂಟೆಯ ಸೇದುಬಾವಿ ಎಂಬ ಹೆಸರಿನ ಕೆರೆ ನಿರ್ಮಾಣಗೊಂಡಿದ್ದು, ಕೆರೆಯಿಂದ 200 ಹೆಕ್ಟೇರ್ ಪ್ರದೇಶದಲ್ಲಿ ಅಂತರ್ಜಲ ಹೆಚ್ಚಳವಾಗುವ ಸಾಧ್ಯತೆ ಇದೆ. 20 ಲಕ್ಷ ವೆಚ್ಚದಲ್ಲಿ‌ ಮನ್ರೇಗಾ ಯೋಜನೆಯಡಿಯಲ್ಲಿ ಕೆರೆ ಅಭಿವೃದ್ಧಿಯಾಗಿದೆ.

5 / 5

Published On - 5:11 pm, Sun, 28 August 22

Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ