AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಮನ್ ಕಿ ಬಾತ್​ನಲ್ಲಿ ಶ್ಲಾಘನೆ

ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಅವರು ಮನ್ ಕಿ ಬಾತ್​ನಲ್ಲಿ ಶ್ಲಾಘಿಸಿದ್ದಾರೆ.

TV9 Web
| Edited By: |

Updated on:Aug 28, 2022 | 5:12 PM

Share
ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಅವರು ಮನ್ ಕಿ ಬಾತ್​ನಲ್ಲಿ ಶ್ಲಾಘಿಸಿದ್ದಾರೆ.

Prime Minister Narendra Modi appreciated Bagalkote district BilKeruru lake infostrcher in manki bath

1 / 5
ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ

Prime Minister Narendra Modi appreciated Bagalkote district BilKeruru lake infostrcher in manki bath

2 / 5
PM Modi appreciated Bagalkot district BilKerur lake infostructure in mann ki bath

ಗ್ರಾಮದಲ್ಲಿ ಸುಂದರವಾಗಿ ಅಮೃತ ಸರೋವರ ನಿರ್ಮಿಸಲಾಗಿದ್ದು, ಬೆಟ್ಟದಿಂದ ಹರಿದು ಬರುವ ನೀರಿನಿಂದ ಜನರಿಗೆ ತೊಂದರೆಯಾಗ್ತಿತ್ತು. ಇದರಿಂದ ಗ್ರಾಮದ ರೈತರ ಅಪಾರ ಬೆಳೆಗಳು ಸಹ ಹಾನಿಯಾಗುತ್ತಿತ್ತು ಎಂದರು.

3 / 5
Prime Minister Narendra Modi appreciated Bagalkote district BilKeruru lake infostrcher in manki bath

ಹೀಗಾಗಿ ಕಾಲುವೆ ಮೂಲಕ ಒಂದೆಡೆ ನೀರು ಹರಿಸಿ ಕೆರೆ ತುಂಬಿಸಲಾಗಿದೆ. ಈ ಮೂಲಕ ಅಮೃತ ಸರೋವರ ಅಭಿಯಾನ ಯಶಸ್ವಿಯಾಗಿದೆ. ಇದು ಮುಂದಿನ ಪೀಳಿಗೆಗೆ ಬಹಳ ಅನುಕೂಲ ಆಗಲಿದೆ ಎಂದು ಹೇಳಿದ್ದಾರೆ.

4 / 5
Prime Minister Narendra Modi appreciated Bagalkote district BilKeruru lake infostrcher in manki bath

1 ಎಕರೆ 23 ಗುಂಟೆಯ ಸೇದುಬಾವಿ ಎಂಬ ಹೆಸರಿನ ಕೆರೆ ನಿರ್ಮಾಣಗೊಂಡಿದ್ದು, ಕೆರೆಯಿಂದ 200 ಹೆಕ್ಟೇರ್ ಪ್ರದೇಶದಲ್ಲಿ ಅಂತರ್ಜಲ ಹೆಚ್ಚಳವಾಗುವ ಸಾಧ್ಯತೆ ಇದೆ. 20 ಲಕ್ಷ ವೆಚ್ಚದಲ್ಲಿ‌ ಮನ್ರೇಗಾ ಯೋಜನೆಯಡಿಯಲ್ಲಿ ಕೆರೆ ಅಭಿವೃದ್ಧಿಯಾಗಿದೆ.

5 / 5

Published On - 5:11 pm, Sun, 28 August 22

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ