AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಮನ್ ಕಿ ಬಾತ್​ನಲ್ಲಿ ಶ್ಲಾಘನೆ

ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಅವರು ಮನ್ ಕಿ ಬಾತ್​ನಲ್ಲಿ ಶ್ಲಾಘಿಸಿದ್ದಾರೆ.

TV9 Web
| Edited By: |

Updated on:Aug 28, 2022 | 5:12 PM

Share
ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಅವರು ಮನ್ ಕಿ ಬಾತ್​ನಲ್ಲಿ ಶ್ಲಾಘಿಸಿದ್ದಾರೆ.

Prime Minister Narendra Modi appreciated Bagalkote district BilKeruru lake infostrcher in manki bath

1 / 5
ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ

Prime Minister Narendra Modi appreciated Bagalkote district BilKeruru lake infostrcher in manki bath

2 / 5
PM Modi appreciated Bagalkot district BilKerur lake infostructure in mann ki bath

ಗ್ರಾಮದಲ್ಲಿ ಸುಂದರವಾಗಿ ಅಮೃತ ಸರೋವರ ನಿರ್ಮಿಸಲಾಗಿದ್ದು, ಬೆಟ್ಟದಿಂದ ಹರಿದು ಬರುವ ನೀರಿನಿಂದ ಜನರಿಗೆ ತೊಂದರೆಯಾಗ್ತಿತ್ತು. ಇದರಿಂದ ಗ್ರಾಮದ ರೈತರ ಅಪಾರ ಬೆಳೆಗಳು ಸಹ ಹಾನಿಯಾಗುತ್ತಿತ್ತು ಎಂದರು.

3 / 5
Prime Minister Narendra Modi appreciated Bagalkote district BilKeruru lake infostrcher in manki bath

ಹೀಗಾಗಿ ಕಾಲುವೆ ಮೂಲಕ ಒಂದೆಡೆ ನೀರು ಹರಿಸಿ ಕೆರೆ ತುಂಬಿಸಲಾಗಿದೆ. ಈ ಮೂಲಕ ಅಮೃತ ಸರೋವರ ಅಭಿಯಾನ ಯಶಸ್ವಿಯಾಗಿದೆ. ಇದು ಮುಂದಿನ ಪೀಳಿಗೆಗೆ ಬಹಳ ಅನುಕೂಲ ಆಗಲಿದೆ ಎಂದು ಹೇಳಿದ್ದಾರೆ.

4 / 5
Prime Minister Narendra Modi appreciated Bagalkote district BilKeruru lake infostrcher in manki bath

1 ಎಕರೆ 23 ಗುಂಟೆಯ ಸೇದುಬಾವಿ ಎಂಬ ಹೆಸರಿನ ಕೆರೆ ನಿರ್ಮಾಣಗೊಂಡಿದ್ದು, ಕೆರೆಯಿಂದ 200 ಹೆಕ್ಟೇರ್ ಪ್ರದೇಶದಲ್ಲಿ ಅಂತರ್ಜಲ ಹೆಚ್ಚಳವಾಗುವ ಸಾಧ್ಯತೆ ಇದೆ. 20 ಲಕ್ಷ ವೆಚ್ಚದಲ್ಲಿ‌ ಮನ್ರೇಗಾ ಯೋಜನೆಯಡಿಯಲ್ಲಿ ಕೆರೆ ಅಭಿವೃದ್ಧಿಯಾಗಿದೆ.

5 / 5

Published On - 5:11 pm, Sun, 28 August 22

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ