AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಮನ್ ಕಿ ಬಾತ್​ನಲ್ಲಿ ಶ್ಲಾಘನೆ

ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಅವರು ಮನ್ ಕಿ ಬಾತ್​ನಲ್ಲಿ ಶ್ಲಾಘಿಸಿದ್ದಾರೆ.

TV9 Web
| Edited By: ವಿವೇಕ ಬಿರಾದಾರ|

Updated on:Aug 28, 2022 | 5:12 PM

Share
ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ ಬಗ್ಗೆ ಪ್ರಧಾನಿ ಮೋದಿ ಅವರು ಮನ್ ಕಿ ಬಾತ್​ನಲ್ಲಿ ಶ್ಲಾಘಿಸಿದ್ದಾರೆ.

Prime Minister Narendra Modi appreciated Bagalkote district BilKeruru lake infostrcher in manki bath

1 / 5
ಬಾಗಲಕೋಟೆ ಜಿಲ್ಲೆ ಬಿಲ್ ಕೆರೂರು ಗ್ರಾಮದ ಕೆರೆ

Prime Minister Narendra Modi appreciated Bagalkote district BilKeruru lake infostrcher in manki bath

2 / 5
PM Modi appreciated Bagalkot district BilKerur lake infostructure in mann ki bath

ಗ್ರಾಮದಲ್ಲಿ ಸುಂದರವಾಗಿ ಅಮೃತ ಸರೋವರ ನಿರ್ಮಿಸಲಾಗಿದ್ದು, ಬೆಟ್ಟದಿಂದ ಹರಿದು ಬರುವ ನೀರಿನಿಂದ ಜನರಿಗೆ ತೊಂದರೆಯಾಗ್ತಿತ್ತು. ಇದರಿಂದ ಗ್ರಾಮದ ರೈತರ ಅಪಾರ ಬೆಳೆಗಳು ಸಹ ಹಾನಿಯಾಗುತ್ತಿತ್ತು ಎಂದರು.

3 / 5
Prime Minister Narendra Modi appreciated Bagalkote district BilKeruru lake infostrcher in manki bath

ಹೀಗಾಗಿ ಕಾಲುವೆ ಮೂಲಕ ಒಂದೆಡೆ ನೀರು ಹರಿಸಿ ಕೆರೆ ತುಂಬಿಸಲಾಗಿದೆ. ಈ ಮೂಲಕ ಅಮೃತ ಸರೋವರ ಅಭಿಯಾನ ಯಶಸ್ವಿಯಾಗಿದೆ. ಇದು ಮುಂದಿನ ಪೀಳಿಗೆಗೆ ಬಹಳ ಅನುಕೂಲ ಆಗಲಿದೆ ಎಂದು ಹೇಳಿದ್ದಾರೆ.

4 / 5
Prime Minister Narendra Modi appreciated Bagalkote district BilKeruru lake infostrcher in manki bath

1 ಎಕರೆ 23 ಗುಂಟೆಯ ಸೇದುಬಾವಿ ಎಂಬ ಹೆಸರಿನ ಕೆರೆ ನಿರ್ಮಾಣಗೊಂಡಿದ್ದು, ಕೆರೆಯಿಂದ 200 ಹೆಕ್ಟೇರ್ ಪ್ರದೇಶದಲ್ಲಿ ಅಂತರ್ಜಲ ಹೆಚ್ಚಳವಾಗುವ ಸಾಧ್ಯತೆ ಇದೆ. 20 ಲಕ್ಷ ವೆಚ್ಚದಲ್ಲಿ‌ ಮನ್ರೇಗಾ ಯೋಜನೆಯಡಿಯಲ್ಲಿ ಕೆರೆ ಅಭಿವೃದ್ಧಿಯಾಗಿದೆ.

5 / 5

Published On - 5:11 pm, Sun, 28 August 22

Follow Us
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ