- Kannada News Karnataka Bagalkot ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆ.. ಇಂದು ಮರು ಚುನಾವಣೆಗೆ ಸಿದ್ಧತೆ
ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆ.. ಇಂದು ಮರು ಚುನಾವಣೆಗೆ ಸಿದ್ಧತೆ
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆಯಲ್ಲಿ ಮತದಾನವನ್ನು ಮುಂದೂಡಲಾಗಿತ್ತು. ಆ ನಿಟ್ಟಿನಲ್ಲಿ ಇಂದು (ಡಿ.29) ಪುನಃ ಮತದಾನವನ್ನು ನಡೆಸಲಾಗುತ್ತಿದೆ.

ಸಾಂದರ್ಭಿಕ ಚಿತ್ರ
Updated on: Dec 29, 2020 | 10:52 AM
ಬಾಗಲಕೋಟೆ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆಯಲ್ಲಿ ಮತದಾನವನ್ನು ಮುಂದೂಡಲಾಗಿತ್ತು. ಆ ನಿಟ್ಟಿನಲ್ಲಿ ಇಂದು (ಡಿ.29) ಪುನಃ ಮತದಾನವನ್ನು ನಡೆಸಲಾಗುತ್ತಿದೆ.
ಅಭ್ಯರ್ಥಿ ಹಸನ್ ಅಹ್ಮದ್ ರೋಣ ಮತ್ತು ಶಹನಾಜ್ ಬೇಗಂ ಅವರ ಚಿಹ್ನೆಗಳು ಅದಲು ಬದಲಾಗಿದ್ದವು. ಇಂದು ಪುನಃ ಪಂಚಾಯತಿ ವಾರ್ಡ್ನಂಬರ್ 11ರಲ್ಲಿ ಉತ್ಸಾಹದಿಂದ ಮತದಾನ ನಡೆಯುತ್ತಿದೆ.
ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ: ಅಕ್ರಮ ಮತದಾನವನ್ನು ತಡೆಗಟ್ಟಬೇಕೆಂದು ಗ್ರಾಮಸ್ಥರ ಒತ್ತಾಯ
Related Stories
15 ದಿನದಿಂದ ವಿದ್ಯುತ್ ಇಲ್ಲದೆ ಜನ ಹೈರಾಣು; ಸಿಡಿದೆದ್ದ ಗ್ರಾಮಸ್ಥರು
ಸಹಾಯ ಮಾಡಿದವರ ಹೆಸರು ಹೇಳಲ್ಲ: ಖಡಕ್ ಆಗಿ ತಿಳಿಸಿದ ರಾಜ್ಪಾಲ್ ಯಾದವ್
ದೆಹಲಿಯ ಎಐ ಶೃಂಗಸಭೆಯಲ್ಲಿ 8 ವರ್ಷದ ಬಾಲಕನಿಂದ ಮುಖ್ಯ ಭಾಷಣ; ಏನಿವನ ಸಾಧನೆ?
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಎಪ್ಸ್ಟೀನ್ ಪ್ರಕರಣದ ನಡುವೆ ಬ್ರಿಟನ್ನ ಮಾಜಿ ಪ್ರಿನ್ಸ್ ಆಂಡ್ರ್ಯೂ ಬಂಧನ
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು