AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆ.. ಇಂದು ಮರು ಚುನಾವಣೆಗೆ ಸಿದ್ಧತೆ

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆಯಲ್ಲಿ ಮತದಾನವನ್ನು ಮುಂದೂಡಲಾಗಿತ್ತು. ಆ ನಿಟ್ಟಿನಲ್ಲಿ ಇಂದು (ಡಿ.29) ಪುನಃ ಮತದಾನವನ್ನು ನಡೆಸಲಾಗುತ್ತಿದೆ.

ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆ.. ಇಂದು ಮರು ಚುನಾವಣೆಗೆ ಸಿದ್ಧತೆ
ಸಾಂದರ್ಭಿಕ ಚಿತ್ರ
shruti hegde
| Edited By: ಸಾಧು ಶ್ರೀನಾಥ್​|

Updated on: Dec 29, 2020 | 10:52 AM

Share

ಬಾಗಲಕೋಟೆ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆಯಲ್ಲಿ ಮತದಾನವನ್ನು ಮುಂದೂಡಲಾಗಿತ್ತು. ಆ ನಿಟ್ಟಿನಲ್ಲಿ ಇಂದು (ಡಿ.29) ಪುನಃ ಮತದಾನವನ್ನು ನಡೆಸಲಾಗುತ್ತಿದೆ.

ಅಭ್ಯರ್ಥಿ ಹಸನ್ ಅಹ್ಮದ್ ರೋಣ ಮತ್ತು ಶಹನಾಜ್ ಬೇಗಂ ಅವರ ಚಿಹ್ನೆಗಳು ಅದಲು ಬದಲಾಗಿದ್ದವು. ಇಂದು ಪುನಃ ಪಂಚಾಯತಿ ವಾರ್ಡ್​ನಂಬರ್ 11ರಲ್ಲಿ ಉತ್ಸಾಹದಿಂದ ಮತದಾನ ನಡೆಯುತ್ತಿದೆ.

ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ: ಅಕ್ರಮ ಮತದಾನವನ್ನು ತಡೆಗಟ್ಟಬೇಕೆಂದು ಗ್ರಾಮಸ್ಥರ ಒತ್ತಾಯ

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು