AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆ.. ಇಂದು ಮರು ಚುನಾವಣೆಗೆ ಸಿದ್ಧತೆ

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆಯಲ್ಲಿ ಮತದಾನವನ್ನು ಮುಂದೂಡಲಾಗಿತ್ತು. ಆ ನಿಟ್ಟಿನಲ್ಲಿ ಇಂದು (ಡಿ.29) ಪುನಃ ಮತದಾನವನ್ನು ನಡೆಸಲಾಗುತ್ತಿದೆ.

ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆ.. ಇಂದು ಮರು ಚುನಾವಣೆಗೆ ಸಿದ್ಧತೆ
ಸಾಂದರ್ಭಿಕ ಚಿತ್ರ
shruti hegde
| Edited By: ಸಾಧು ಶ್ರೀನಾಥ್​|

Updated on: Dec 29, 2020 | 10:52 AM

Share

ಬಾಗಲಕೋಟೆ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆಯಲ್ಲಿ ಮತದಾನವನ್ನು ಮುಂದೂಡಲಾಗಿತ್ತು. ಆ ನಿಟ್ಟಿನಲ್ಲಿ ಇಂದು (ಡಿ.29) ಪುನಃ ಮತದಾನವನ್ನು ನಡೆಸಲಾಗುತ್ತಿದೆ.

ಅಭ್ಯರ್ಥಿ ಹಸನ್ ಅಹ್ಮದ್ ರೋಣ ಮತ್ತು ಶಹನಾಜ್ ಬೇಗಂ ಅವರ ಚಿಹ್ನೆಗಳು ಅದಲು ಬದಲಾಗಿದ್ದವು. ಇಂದು ಪುನಃ ಪಂಚಾಯತಿ ವಾರ್ಡ್​ನಂಬರ್ 11ರಲ್ಲಿ ಉತ್ಸಾಹದಿಂದ ಮತದಾನ ನಡೆಯುತ್ತಿದೆ.

ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ: ಅಕ್ರಮ ಮತದಾನವನ್ನು ತಡೆಗಟ್ಟಬೇಕೆಂದು ಗ್ರಾಮಸ್ಥರ ಒತ್ತಾಯ

Follow Us
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!