AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆ.. ಇಂದು ಮರು ಚುನಾವಣೆಗೆ ಸಿದ್ಧತೆ

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆಯಲ್ಲಿ ಮತದಾನವನ್ನು ಮುಂದೂಡಲಾಗಿತ್ತು. ಆ ನಿಟ್ಟಿನಲ್ಲಿ ಇಂದು (ಡಿ.29) ಪುನಃ ಮತದಾನವನ್ನು ನಡೆಸಲಾಗುತ್ತಿದೆ.

ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆ.. ಇಂದು ಮರು ಚುನಾವಣೆಗೆ ಸಿದ್ಧತೆ
ಸಾಂದರ್ಭಿಕ ಚಿತ್ರ
shruti hegde
| Edited By: ಸಾಧು ಶ್ರೀನಾಥ್​|

Updated on: Dec 29, 2020 | 10:52 AM

Share

ಬಾಗಲಕೋಟೆ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಲಾದಗಿ ಗ್ರಾಮದಲ್ಲಿ ಅಭ್ಯರ್ಥಿಯ ಚಿಹ್ನೆ ಅದಲು ಬದಲಾದ ಹಿನ್ನೆಲೆಯಲ್ಲಿ ಮತದಾನವನ್ನು ಮುಂದೂಡಲಾಗಿತ್ತು. ಆ ನಿಟ್ಟಿನಲ್ಲಿ ಇಂದು (ಡಿ.29) ಪುನಃ ಮತದಾನವನ್ನು ನಡೆಸಲಾಗುತ್ತಿದೆ.

ಅಭ್ಯರ್ಥಿ ಹಸನ್ ಅಹ್ಮದ್ ರೋಣ ಮತ್ತು ಶಹನಾಜ್ ಬೇಗಂ ಅವರ ಚಿಹ್ನೆಗಳು ಅದಲು ಬದಲಾಗಿದ್ದವು. ಇಂದು ಪುನಃ ಪಂಚಾಯತಿ ವಾರ್ಡ್​ನಂಬರ್ 11ರಲ್ಲಿ ಉತ್ಸಾಹದಿಂದ ಮತದಾನ ನಡೆಯುತ್ತಿದೆ.

ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ: ಅಕ್ರಮ ಮತದಾನವನ್ನು ತಡೆಗಟ್ಟಬೇಕೆಂದು ಗ್ರಾಮಸ್ಥರ ಒತ್ತಾಯ

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ