AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಖಾಸಗಿ ವಾಹಿನಿ ಕ್ಯಾಮರಮ್ಯಾನ್ ‌ಮೇಲೆ ಹಲ್ಲೆ

ಖಾಸಗಿ ವಾಹಿನಿ ಕ್ಯಾಮರಮ್ಯಾನ್ ಮೇಲೆ ಪ್ರೀಡಂನ ಪಾರ್ಕ್​​ನ ಕುವೆಂಪು ಹೋರಾಟ ಸಮಿತಿ ಪ್ರತಿಭಟನೆ ವೇಳೆ ರಣದೀರ ಪಡೆ ರಾಜ್ಯಾಧ್ಯಕ್ಷ ಹರೀಶ್ ಬೈರಪ್ಪ ಹಲ್ಲೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಖಾಸಗಿ ವಾಹಿನಿ ಕ್ಯಾಮರಮ್ಯಾನ್ ‌ಮೇಲೆ ಹಲ್ಲೆ
ಖಾಸಗಿ ವಾಹಿನಿ ಕ್ಯಾಮರಾಮೆನ್​​ ಮೇಲೆ ಹಲ್ಲೆ
TV9 Web
| Edited By: ವಿವೇಕ ಬಿರಾದಾರ|

Updated on:Jun 18, 2022 | 4:06 PM

Share

ಬೆಂಗಳೂರು: ಖಾಸಗಿ ವಾಹಿನಿ (Privet Media) ಕ್ಯಾಮರಮ್ಯಾನ್ (Cameraman) ‌ಮೇಲೆ ಪ್ರೀಡಂನ ಪಾರ್ಕ್​​ನ (Freedom Park) ಕುವೆಂಪು (Kuvempu) ಹೋರಾಟ ಸಮಿತಿ ಪ್ರತಿಭಟನೆ ವೇಳೆ ರಣದೀರ ಪಡೆ ರಾಜ್ಯಾಧ್ಯಕ್ಷ ಹರೀಶ್ ಬೈರಪ್ಪ ಹಲ್ಲೆ (Sliced) ಮಾಡಿದ್ದಾರೆ. ನಿಂದು ಆರ್ ಎಸ್ ಎಸ್ ಚಾನೆಲ್, ಯಾಕೆ ಇಲ್ಲಿ ಬಂದಿದ್ದಿಯಾ ಎಂದು ಹಲ್ಲೆ ಮಾಡಿದ್ದಾರೆ. ಕ್ಯಾಮರಮ್ಯಾನ್​​ಗೆ ಹಿಗ್ಗಾಮುಗ್ಗಾ ಥಳಿಸಿ ಬಟ್ಟೆ ಹರಿದು ಹಲ್ಲೆ ಮಾಡಿದ್ದಾರೆ. ಪ್ರೀಡಂ ಪಾರ್ಕ್ ರಸ್ತೆ ತುಂಬೆಲ್ಲ ಅಟ್ಟಾಡಿಸಿ ಹಲ್ಲೆ ಮಾಡಿದ್ದು, ಈ ವೇಳೆ ಪೊಲೀಸರು ತಡೆಯುವ ಪ್ರಯತ್ನ ಮಾಡಿದರೂ ಲೆಕ್ಕಿಸದೇ ಹಲ್ಲೆ ಮಾಡಿದ್ದಾರೆ. ಹರೀಶ್ ಬೈರಪ್ಪ ಮತ್ತು ಅವರ ಸ್ನೇಹಿತರು ಆರ್ ಎಸ್ ಎಸ್ ಗೆ ಧಿಕ್ಕಾರ ಎಂದು ಕೂಗಿ ಹಲ್ಲೆ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:05 pm, Sat, 18 June 22

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ