AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಖಾಸಗಿ ವಾಹಿನಿ ಕ್ಯಾಮರಮ್ಯಾನ್ ‌ಮೇಲೆ ಹಲ್ಲೆ

ಖಾಸಗಿ ವಾಹಿನಿ ಕ್ಯಾಮರಮ್ಯಾನ್ ಮೇಲೆ ಪ್ರೀಡಂನ ಪಾರ್ಕ್​​ನ ಕುವೆಂಪು ಹೋರಾಟ ಸಮಿತಿ ಪ್ರತಿಭಟನೆ ವೇಳೆ ರಣದೀರ ಪಡೆ ರಾಜ್ಯಾಧ್ಯಕ್ಷ ಹರೀಶ್ ಬೈರಪ್ಪ ಹಲ್ಲೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಖಾಸಗಿ ವಾಹಿನಿ ಕ್ಯಾಮರಮ್ಯಾನ್ ‌ಮೇಲೆ ಹಲ್ಲೆ
ಖಾಸಗಿ ವಾಹಿನಿ ಕ್ಯಾಮರಾಮೆನ್​​ ಮೇಲೆ ಹಲ್ಲೆ
TV9 Web
| Edited By: |

Updated on:Jun 18, 2022 | 4:06 PM

Share

ಬೆಂಗಳೂರು: ಖಾಸಗಿ ವಾಹಿನಿ (Privet Media) ಕ್ಯಾಮರಮ್ಯಾನ್ (Cameraman) ‌ಮೇಲೆ ಪ್ರೀಡಂನ ಪಾರ್ಕ್​​ನ (Freedom Park) ಕುವೆಂಪು (Kuvempu) ಹೋರಾಟ ಸಮಿತಿ ಪ್ರತಿಭಟನೆ ವೇಳೆ ರಣದೀರ ಪಡೆ ರಾಜ್ಯಾಧ್ಯಕ್ಷ ಹರೀಶ್ ಬೈರಪ್ಪ ಹಲ್ಲೆ (Sliced) ಮಾಡಿದ್ದಾರೆ. ನಿಂದು ಆರ್ ಎಸ್ ಎಸ್ ಚಾನೆಲ್, ಯಾಕೆ ಇಲ್ಲಿ ಬಂದಿದ್ದಿಯಾ ಎಂದು ಹಲ್ಲೆ ಮಾಡಿದ್ದಾರೆ. ಕ್ಯಾಮರಮ್ಯಾನ್​​ಗೆ ಹಿಗ್ಗಾಮುಗ್ಗಾ ಥಳಿಸಿ ಬಟ್ಟೆ ಹರಿದು ಹಲ್ಲೆ ಮಾಡಿದ್ದಾರೆ. ಪ್ರೀಡಂ ಪಾರ್ಕ್ ರಸ್ತೆ ತುಂಬೆಲ್ಲ ಅಟ್ಟಾಡಿಸಿ ಹಲ್ಲೆ ಮಾಡಿದ್ದು, ಈ ವೇಳೆ ಪೊಲೀಸರು ತಡೆಯುವ ಪ್ರಯತ್ನ ಮಾಡಿದರೂ ಲೆಕ್ಕಿಸದೇ ಹಲ್ಲೆ ಮಾಡಿದ್ದಾರೆ. ಹರೀಶ್ ಬೈರಪ್ಪ ಮತ್ತು ಅವರ ಸ್ನೇಹಿತರು ಆರ್ ಎಸ್ ಎಸ್ ಗೆ ಧಿಕ್ಕಾರ ಎಂದು ಕೂಗಿ ಹಲ್ಲೆ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:05 pm, Sat, 18 June 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ