AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಖಾಸಗಿ ವಾಹಿನಿ ಕ್ಯಾಮರಮ್ಯಾನ್ ‌ಮೇಲೆ ಹಲ್ಲೆ

ಖಾಸಗಿ ವಾಹಿನಿ ಕ್ಯಾಮರಮ್ಯಾನ್ ಮೇಲೆ ಪ್ರೀಡಂನ ಪಾರ್ಕ್​​ನ ಕುವೆಂಪು ಹೋರಾಟ ಸಮಿತಿ ಪ್ರತಿಭಟನೆ ವೇಳೆ ರಣದೀರ ಪಡೆ ರಾಜ್ಯಾಧ್ಯಕ್ಷ ಹರೀಶ್ ಬೈರಪ್ಪ ಹಲ್ಲೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಖಾಸಗಿ ವಾಹಿನಿ ಕ್ಯಾಮರಮ್ಯಾನ್ ‌ಮೇಲೆ ಹಲ್ಲೆ
ಖಾಸಗಿ ವಾಹಿನಿ ಕ್ಯಾಮರಾಮೆನ್​​ ಮೇಲೆ ಹಲ್ಲೆ
TV9 Web
| Edited By: |

Updated on:Jun 18, 2022 | 4:06 PM

Share

ಬೆಂಗಳೂರು: ಖಾಸಗಿ ವಾಹಿನಿ (Privet Media) ಕ್ಯಾಮರಮ್ಯಾನ್ (Cameraman) ‌ಮೇಲೆ ಪ್ರೀಡಂನ ಪಾರ್ಕ್​​ನ (Freedom Park) ಕುವೆಂಪು (Kuvempu) ಹೋರಾಟ ಸಮಿತಿ ಪ್ರತಿಭಟನೆ ವೇಳೆ ರಣದೀರ ಪಡೆ ರಾಜ್ಯಾಧ್ಯಕ್ಷ ಹರೀಶ್ ಬೈರಪ್ಪ ಹಲ್ಲೆ (Sliced) ಮಾಡಿದ್ದಾರೆ. ನಿಂದು ಆರ್ ಎಸ್ ಎಸ್ ಚಾನೆಲ್, ಯಾಕೆ ಇಲ್ಲಿ ಬಂದಿದ್ದಿಯಾ ಎಂದು ಹಲ್ಲೆ ಮಾಡಿದ್ದಾರೆ. ಕ್ಯಾಮರಮ್ಯಾನ್​​ಗೆ ಹಿಗ್ಗಾಮುಗ್ಗಾ ಥಳಿಸಿ ಬಟ್ಟೆ ಹರಿದು ಹಲ್ಲೆ ಮಾಡಿದ್ದಾರೆ. ಪ್ರೀಡಂ ಪಾರ್ಕ್ ರಸ್ತೆ ತುಂಬೆಲ್ಲ ಅಟ್ಟಾಡಿಸಿ ಹಲ್ಲೆ ಮಾಡಿದ್ದು, ಈ ವೇಳೆ ಪೊಲೀಸರು ತಡೆಯುವ ಪ್ರಯತ್ನ ಮಾಡಿದರೂ ಲೆಕ್ಕಿಸದೇ ಹಲ್ಲೆ ಮಾಡಿದ್ದಾರೆ. ಹರೀಶ್ ಬೈರಪ್ಪ ಮತ್ತು ಅವರ ಸ್ನೇಹಿತರು ಆರ್ ಎಸ್ ಎಸ್ ಗೆ ಧಿಕ್ಕಾರ ಎಂದು ಕೂಗಿ ಹಲ್ಲೆ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:05 pm, Sat, 18 June 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ