AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯ ಸಂಬಂಧಿ ಚಿಕಿತ್ಸೆ ಕೊಡಿಸಲು ವಿದ್ಯಾರ್ಥಿಯನ್ನು ಬೆಂಗಳೂರಿಗೆ ಕರೆಸಿಕೊಂಡ ಗೋವಿಂದ ಕಾರಜೋಳ

ಗಂಗಮ್ಮಗೆ ಹೃದಯ ಸಂಬಂಧಿ ಕಾಯಿಲೆ ಇರುವುದು ಗಮನಕ್ಕೆ ಬಂದಿತ್ತು. ಈ ವೇಳೆ ಸಚಿವ ಗೋವಿಂದ ಕಾರಜೋಳ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದರು. ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದರು.

ಹೃದಯ ಸಂಬಂಧಿ ಚಿಕಿತ್ಸೆ ಕೊಡಿಸಲು ವಿದ್ಯಾರ್ಥಿಯನ್ನು ಬೆಂಗಳೂರಿಗೆ ಕರೆಸಿಕೊಂಡ ಗೋವಿಂದ ಕಾರಜೋಳ
ವಿದ್ಯಾರ್ಥಿ ಗಂಗಮ್ಮ
TV9 Web
| Edited By: |

Updated on:Aug 15, 2021 | 11:30 PM

Share

ಬಾಗಲಕೋಟೆ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲ್ತಿದ್ದ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸಲು ಸಚಿವ ಗೋವಿಂದ ಕಾರಜೋಳ ವಿದ್ಯಾರ್ಥಿನಿ ಗಂಗಮ್ಮಳನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ಬಾಗಲಕೋಟೆ ತಾಲೂಕಿನ ಮುಚಖಂಡಿ ಗ್ರಾಮದ ನಿವಾಸಿ ಗಂಗಮ್ಮ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದಿದ್ದರು. ಗಂಗಮ್ಮಳ ಸಾಧನೆಗೆ ಕರೆ ಮಾಡಿ ಸಚಿವರು ಅಭಿನಂದಿಸಿದ್ದರು. ಹೃದಯದ ಸಮಸ್ಯೆ ಹಾಗೂ ಉಸಿರಾಟದ ತೊಂದರೆ ಇದ್ದಾಗಿಯೂ ವಿದ್ಯಾರ್ಥಿ ಗಂಗಮ್ಮ ಈ ಬಾರಿ ಪರೀಕ್ಷೆ ಬರೆದು ಪೂರ್ಣ ಅಂಕಗಳನ್ನು ಪಡೆದಿದ್ದರು.

ಬಳಿಕ, ಗಂಗಮ್ಮಗೆ ಹೃದಯ ಸಂಬಂಧಿ ಕಾಯಿಲೆ ಇರುವುದು ಗಮನಕ್ಕೆ ಬಂದಿತ್ತು. ಈ ವೇಳೆ ಸಚಿವ ಗೋವಿಂದ ಕಾರಜೋಳ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದರು. ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದರು. ಸಚಿವ ಕಾರಜೋಳ ಸೂಚನೆ ಮೇರೆಗೆ ಜಿಲ್ಲಾ ಆರೋಗ್ಯ ಅಧಿಕಾರಿ ಕೂಡ ಭೇಟಿ ನೀಡಿದ್ದರು. ಡಿಎಚ್​ಒ ದೇಸಾಯಿ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿದ್ದರು. ಬಳಿಕ, ಅನಂತ ದೇಸಾಯಿ ವಿದ್ಯಾರ್ಥಿ ಗಂಗಮ್ಮಳನ್ನು ಬೆಂಗಳೂರಿಗೆ ಕಳಿಸಲು ವ್ಯವಸ್ಥೆ ಮಾಡಿದ್ದರು. ಹಾಗಾಗಿ, ಇಂದು ಗಂಗಮ್ಮ ಹಾಗೂ ಪೋಷಕರು ಬೆಂಗಳೂರಿಗೆ ತೆರಳಿದ್ದಾರೆ.

ಇದನ್ನೂ ಓದಿ: ಕೊನೆ ಅರ್ಧ ಗಂಟೆ ಪರೀಕ್ಷೆ ಆಕ್ಸಿಜನ್ ಸಪೋರ್ಟ್ ಮೇಲಿದ್ದು ಬರೆದ ಈ ತಾಂಡಾ ಹುಡುಗಿ ಎಲ್ಲ 625 ಅಂಕ ಬಾಚಿಕೊಂಡಳು!

ಹೃದಯ ಕಾಯಿಲೆಯಿಂದ ಬಳಲುತ್ತಿರುವ ಎಸ್​ಎಸ್​ಎಲ್​ಸಿ ಟಾಪರ್ ಗಂಗಮ್ಮ ಮನೆಗೆ ಶಾಸಕ ವೀರಣ್ಣ ಚರಂತಿಮಠ ಭೇಟಿ

Published On - 11:28 pm, Sun, 15 August 21

Follow Us
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!