AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯ ಸಂಬಂಧಿ ಚಿಕಿತ್ಸೆ ಕೊಡಿಸಲು ವಿದ್ಯಾರ್ಥಿಯನ್ನು ಬೆಂಗಳೂರಿಗೆ ಕರೆಸಿಕೊಂಡ ಗೋವಿಂದ ಕಾರಜೋಳ

ಗಂಗಮ್ಮಗೆ ಹೃದಯ ಸಂಬಂಧಿ ಕಾಯಿಲೆ ಇರುವುದು ಗಮನಕ್ಕೆ ಬಂದಿತ್ತು. ಈ ವೇಳೆ ಸಚಿವ ಗೋವಿಂದ ಕಾರಜೋಳ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದರು. ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದರು.

ಹೃದಯ ಸಂಬಂಧಿ ಚಿಕಿತ್ಸೆ ಕೊಡಿಸಲು ವಿದ್ಯಾರ್ಥಿಯನ್ನು ಬೆಂಗಳೂರಿಗೆ ಕರೆಸಿಕೊಂಡ ಗೋವಿಂದ ಕಾರಜೋಳ
ವಿದ್ಯಾರ್ಥಿ ಗಂಗಮ್ಮ
TV9 Web
| Edited By: |

Updated on:Aug 15, 2021 | 11:30 PM

Share

ಬಾಗಲಕೋಟೆ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲ್ತಿದ್ದ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸಲು ಸಚಿವ ಗೋವಿಂದ ಕಾರಜೋಳ ವಿದ್ಯಾರ್ಥಿನಿ ಗಂಗಮ್ಮಳನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ಬಾಗಲಕೋಟೆ ತಾಲೂಕಿನ ಮುಚಖಂಡಿ ಗ್ರಾಮದ ನಿವಾಸಿ ಗಂಗಮ್ಮ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದಿದ್ದರು. ಗಂಗಮ್ಮಳ ಸಾಧನೆಗೆ ಕರೆ ಮಾಡಿ ಸಚಿವರು ಅಭಿನಂದಿಸಿದ್ದರು. ಹೃದಯದ ಸಮಸ್ಯೆ ಹಾಗೂ ಉಸಿರಾಟದ ತೊಂದರೆ ಇದ್ದಾಗಿಯೂ ವಿದ್ಯಾರ್ಥಿ ಗಂಗಮ್ಮ ಈ ಬಾರಿ ಪರೀಕ್ಷೆ ಬರೆದು ಪೂರ್ಣ ಅಂಕಗಳನ್ನು ಪಡೆದಿದ್ದರು.

ಬಳಿಕ, ಗಂಗಮ್ಮಗೆ ಹೃದಯ ಸಂಬಂಧಿ ಕಾಯಿಲೆ ಇರುವುದು ಗಮನಕ್ಕೆ ಬಂದಿತ್ತು. ಈ ವೇಳೆ ಸಚಿವ ಗೋವಿಂದ ಕಾರಜೋಳ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದರು. ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದರು. ಸಚಿವ ಕಾರಜೋಳ ಸೂಚನೆ ಮೇರೆಗೆ ಜಿಲ್ಲಾ ಆರೋಗ್ಯ ಅಧಿಕಾರಿ ಕೂಡ ಭೇಟಿ ನೀಡಿದ್ದರು. ಡಿಎಚ್​ಒ ದೇಸಾಯಿ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿದ್ದರು. ಬಳಿಕ, ಅನಂತ ದೇಸಾಯಿ ವಿದ್ಯಾರ್ಥಿ ಗಂಗಮ್ಮಳನ್ನು ಬೆಂಗಳೂರಿಗೆ ಕಳಿಸಲು ವ್ಯವಸ್ಥೆ ಮಾಡಿದ್ದರು. ಹಾಗಾಗಿ, ಇಂದು ಗಂಗಮ್ಮ ಹಾಗೂ ಪೋಷಕರು ಬೆಂಗಳೂರಿಗೆ ತೆರಳಿದ್ದಾರೆ.

ಇದನ್ನೂ ಓದಿ: ಕೊನೆ ಅರ್ಧ ಗಂಟೆ ಪರೀಕ್ಷೆ ಆಕ್ಸಿಜನ್ ಸಪೋರ್ಟ್ ಮೇಲಿದ್ದು ಬರೆದ ಈ ತಾಂಡಾ ಹುಡುಗಿ ಎಲ್ಲ 625 ಅಂಕ ಬಾಚಿಕೊಂಡಳು!

ಹೃದಯ ಕಾಯಿಲೆಯಿಂದ ಬಳಲುತ್ತಿರುವ ಎಸ್​ಎಸ್​ಎಲ್​ಸಿ ಟಾಪರ್ ಗಂಗಮ್ಮ ಮನೆಗೆ ಶಾಸಕ ವೀರಣ್ಣ ಚರಂತಿಮಠ ಭೇಟಿ

Published On - 11:28 pm, Sun, 15 August 21

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?