AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯರಿಗೆ ವಾರ್ಡನ್​​​​​​ನಿಂದ ಲೈಂಗಿಕ ಕಿರುಕುಳ

ಬೀಳಗಿ ತಾಲೂಕಿನ ಸುನಗ ಗ್ರಾಮದಲ್ಲಿರುವ ವಿದ್ಯಾರ್ಥಿನಿಯರ ಅಂಬೇಡ್ಕರ್ ವಸತಿ ನಿಲಯದ ವಾರ್ಡನ್​​ ಸಂಕನಗೌಡ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಹಾಸ್ಟೇಲ್​​ನ 3-4 ವಿದ್ಯಾರ್ಥಿನಿಯರ ಎದೆ, ನಡು ಹಾಗೂ ಹಿಂಭಾಗ ಮುಟ್ಟಿ ವಾರ್ಡನ್ ಸಂಕನಗೌಡ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿಯರು ಹಾಗೂ ಪೋಷಕರು ಆರೋಪಿಸಿದ್ದಾರೆ.

ಬಾಗಲಕೋಟೆ: ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯರಿಗೆ ವಾರ್ಡನ್​​​​​​ನಿಂದ ಲೈಂಗಿಕ ಕಿರುಕುಳ
ಬಾಗಲಕೋಟೆ ವಿದ್ಯಾರ್ಥಿನಿಯರ ವಸತಿ ನಿಲಯ
ರವಿ ಹೆಚ್ ಮೂಕಿ, ಕಲಘಟಗಿ
| Edited By: ವಿವೇಕ ಬಿರಾದಾರ|

Updated on: Dec 13, 2023 | 1:40 PM

Share

ಬಾಗಲಕೋಟೆ, ಡಿಸೆಂಬರ್​​ 13: ಬೀಳಗಿ (Bilagi) ತಾಲ್ಲೂಕಿನ ಸುನಗ ಗ್ರಾಮದಲ್ಲಿರುವ ವಿದ್ಯಾರ್ಥಿನಿಯರ (Students) ಅಂಬೇಡ್ಕರ್ ವಸತಿ ನಿಲಯದ ವಾರ್ಡನ್​​ ಸಂಕನಗೌಡ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಹಾಸ್ಟೇಲ್​​ನ 3-4 ವಿದ್ಯಾರ್ಥಿನಿಯರ ಎದೆ, ನಡು ಹಾಗೂ ಹಿಂಭಾಗ ಮುಟ್ಟಿ ವಾರ್ಡನ್ ಸಂಕನಗೌಡ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿಯರು ಹಾಗೂ ಪೋಷಕರು ಆರೋಪಿಸಿದ್ದಾರೆ.

ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಪ್ರಶ್ನಿಸಿದರೇ, ನೋಟಿಸ್​ ನೀಡಿದ್ದೇವೆ ಎಂದು ಹೇಳಿ ಕೈ ತೊಳೆದುಕೊಂಡಿದ್ದಾರೆ. ಆದರೆ ಹಾಸ್ಟೆಲ್ ವಾರ್ಡನ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ. ಸದ್ಯ ವಾರ್ಡನ್​​ ಹಾಸ್ಟೆಲ್​ಗೆ ಬಾರದೆ ರಜೆಯಲ್ಲಿದ್ದಾನೆ.

ಕಿರುಕುಳ ಆರೋಪ: ಜೈಲರ್​ಗೆ ಶೋಕಾಸ್ ನೋಟಿಸ್​

ಚಿತ್ರದುರ್ಗ: ಜಿಲ್ಲಾ ಕಾರಾಗೃಹದ ಜೈಲರ್ ಶ್ರೀಮಂತ ಗೌಡ ಪಾಟೀಲ್​ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲರ್​ಗೆ ಶೋಕಾಸ್ ನೋಟಿಸ್​ ನೀಡಿದೆ. ನ್ಯಾಮತಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವೊಂದರಲ್ಲಿ ಹೊನ್ನಾಳಿ ತಾಲೂಕಿನ ಚಿಲೂರು ಗ್ರಾಮದ ಚಂದ್ರಪ್ಪ ಎಂಬ ಆರೋಪಿಯ ಬಂಧನವಾಗಿದೆ. ಆರೋಪಿಯನ್ನು ದಾವಣಗೆರೆ ಜೈಲಿಂದ ಚಿತ್ರದುರ್ಗ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ನೀಡಿದ ಆರೋಪ: ಶಿವಮೊಗ್ಗದ ಇಬ್ಬರು ಶಿಕ್ಷಕರು ಅಮಾನತು

ಚಿತ್ರದುರ್ಗ ಜೈಲಿನ ಜೈಲರ್​​ ಶ್ರೀಮಂತ ಗೌಡ ಪಾಟೀಲ್ ತನಗೆ (ಆರೋಪಿ ಚಂದ್ರಪ್ಪ) ಜಾತಿ ಆಧರಿತ ಹಿಂಸೆ ನೀಡಿದ್ದು ಮತ್ತು ಥಳಿತಿಳಿಸಿದ್ದಾರೆ ಎಂದು ವಕೀಲರ ಮೂಲಕ ಕೋರ್ಟ್​​ಗೆ ಲಿಖಿತ ದೂರು ನೀಡಿದ್ದಾರೆ. ಅಲ್ಲದೆ ಚಿತ್ರದುರ್ಗ ಜೈಲಿನಿಂದ ದಾವಣಗೆರೆ ಜೈಲಿಗೆ ಶಿಫ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.

ಆರೋಪಿ ಚಂದ್ರಪ್ಪ ನೀಡಿರುವ ದೂರು ಆಧರಿಸಿ ನ್ಯಾಯಾಲಯ ನೋಟಿಸ್​ ನೀಡಿದೆ. ನೋಟಿಸ್ ತಲುಪಿದ ಒಂದು ವಾರದೊಳಗೆ ಜೈಲರ್​ ಶ್ರೀಮಂತ ಗೌಡ ಪಾಟೀಲ್​ ಖುದ್ದಾಗಿ ಹಾಜರಾಗಿ ಉತ್ತರಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ