AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸ್ಕಾಂ ಸಿಬ್ಬಂದಿ ಎಡವಟ್ಟು; ರಸ್ತೆ ಬದಿಯಲ್ಲಿ ಸತ್ತು ಬಿದ್ದಿರುವ ನೂರಾರು ಪಕ್ಷಿಗಳು, ವಿಲವಿಲ ಅಂತಿರೋ ಮತ್ತಷ್ಟು ಪಕ್ಷಿಗಳು

hescom negligence: ಹೆಸ್ಕಾಂ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ನೂರಾರು ಪಕ್ಷಿಗಳು ಸಾವಿಗೀಡಾಗಿದ್ದು, ಮತ್ತಷ್ಟು ಪಕ್ಷಿಗಳು ರಸ್ತೆ ಬದಿ ವಿಲವಿಲ ಅಂತಾ ದಾರಿಹೋಕರಲ್ಲಿ ಪ್ರಾಣ ಭಿಕ್ಷೆ ಕೇಳುತ್ತಿವೆ.

ಹೆಸ್ಕಾಂ ಸಿಬ್ಬಂದಿ ಎಡವಟ್ಟು; ರಸ್ತೆ ಬದಿಯಲ್ಲಿ ಸತ್ತು ಬಿದ್ದಿರುವ ನೂರಾರು ಪಕ್ಷಿಗಳು, ವಿಲವಿಲ ಅಂತಿರೋ ಮತ್ತಷ್ಟು ಪಕ್ಷಿಗಳು
ಹೆಸ್ಕಾಂ ಸಿಬ್ಬಂದಿ ಎಡವಟ್ಟು; ರಸ್ತೆ ಬದಿಯಲ್ಲಿ ಸತ್ತು ಬಿದ್ದಿರುವ ನೂರಾರು ಪಕ್ಷಿಗಳು, ವಿಲವಿಲ ಅಂತಿರೋ ಮತ್ತಷ್ಟು ಪಕ್ಷಿಗಳು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 30, 2021 | 10:08 AM

ಬಾಗಲಕೋಟೆ: ಹೆಸ್ಕಾಂ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ನೂರಾರು ಪಕ್ಷಿಗಳು ಸಾವಿಗೀಡಾಗಿದ್ದು, ಮತ್ತಷ್ಟು ಪಕ್ಷಿಗಳು ರಸ್ತೆ ಬದಿ ವಿಲವಿಲ ಅಂತಾ ದಾರಿಹೋಕರಲ್ಲಿ ಪ್ರಾಣ ಭಿಕ್ಷೆ ಕೇಳುತ್ತಿವೆ. ಹೊಸ ವಿದ್ಯುತ್ ಲೇನ್ ಅಳವಡಿಸಲು ಮರ ಕಡಿದ ಹಿನ್ನೆಲೆ ಕಡಿದು ಹಾಕಿದ ಮರದಲ್ಲಿದ್ದ ನೂರಾರು ಪಕ್ಷಿಗಳು ದುರಂತ ಸಾವು ಕಂಡಿವೆ. ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕು ವ್ಯಾಪ್ತಿಯಲ್ಲಿ ಮಹಾಲಿಂಗಪುರದಲ್ಲಿ ಘಟನೆ ನಡೆದಿದೆ.

ಮಹಾಲಿಂಗಪುರದಲ್ಲಿ ಬಸ್ ನಿಲ್ದಾಣದ ಬಳಿ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ನೂರಾರು ಪಕ್ಷಿಗಳಿಗೆ ಆಶ್ರಯವಾಗಿತ್ತು. ಆದರೆ ಕಾರ್ಯನಿಮಿತ್ತ ಹೆಸ್ಕಾಂ ಸಿಬ್ಬಂದಿ ಮರ ಕಡಿದು ಹಾಕಿದ ಪರಿಣಾಮ ಈ ದುರಂತ ನಡೆದಿದೆ. ಮರದಲ್ಲಿ ನೂರಾರು ಪಕ್ಷಿಗಳು ಗೂಡು ಕಟ್ಟಿಕೊಂಡು ವಾಸ ಇದ್ದವು.

ಆದರೆ ಮರದಲ್ಲಿದ್ದ ನೂರಾರು ಪಕ್ಷಿಗಳು ಇದೀಗ ಮೃತಪಟ್ಟಿವೆ. ಹಲವು ಪಕ್ಷಿಗಳು ಜೀವನ್ಮರಣ ಹೋರಾಟ ನಡೆಸಿವೆ. ಮರ ಕಡಿಯುವ ಮುನ್ನ ಎಚ್ಚರಿಕೆ ವಹಿಸಿದ್ದರೆ ಪಕ್ಷಿಗಳ ಜೀವ ಉಳಿಸಬಹುದಿತ್ತು ಅನ್ನುತ್ತಿದ್ದಾರೆ ಸ್ಥಳೀಯರು.

hescom negligence hundreds of birds died in mahalingpur in bagalkot district

ಬಾಗಲಕೋಟೆ: ಹೆಸ್ಕಾಂ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ನೂರಾರು ಪಕ್ಷಿಗಳು ಸಾವಿಗೀಡಾಗಿವೆ

ಹಾಸನದಲ್ಲಿ 30ಕ್ಕೂ ಹೆಚ್ಚು ಮಂಗಗಳನ್ನು ರಾತ್ರೋ ರಾತ್ರಿ ಕೊಂದು ಬಿಸಾಡಿ ಹೋಗಿರುವ ದುರುಳರು (tree cutting hescom negligence hundreds of birds died in mahalingpur in bagalkot district)

Published On - 9:33 am, Fri, 30 July 21

ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ