AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ಡಿಕ್ಕಿ: ಕೂಡಲಸಂಗಮಕ್ಕೆ ತೆರಳುತ್ತಿದ್ದ ಬಾಲಕರಿಬ್ಬರ ದುರ್ಮರಣ

ಬಾಗಲಕೋಟೆ: ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಬಾಲಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುನಗುಂದ ತಾಲೂಕಿನ ಬೆಳಗಲ್ ಕ್ರಾಸ್ ಬಳಿ ನಡೆದಿದೆ. ಇದ್ದಲಗಿ ಗ್ರಾಮದ ಜಾವೇದ್(10), ಫೈಸಲ್(7) ಮೃತ ದುರ್ದೈವಿಗಳು. ಬೈಕ್​ನಲ್ಲಿ ಇಬ್ಬರ ಮಕ್ಕಳ ಜೊತೆ ತಾಯಿ ಸಲ್ಮಾ ಅನಗವಾಡಿ ಕೂಡಲಸಂಗಮಕ್ಕೆ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಲಾರಿ ಡಿಕ್ಕಿಯೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸಲ್ಮಾಗೂ ಗಾಯಗಳಾಗಿದ್ದು, ಹುನಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾರಿ ಡಿಕ್ಕಿ: ಕೂಡಲಸಂಗಮಕ್ಕೆ ತೆರಳುತ್ತಿದ್ದ ಬಾಲಕರಿಬ್ಬರ ದುರ್ಮರಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 05, 2020 | 2:47 PM

Share

ಬಾಗಲಕೋಟೆ: ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಬಾಲಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುನಗುಂದ ತಾಲೂಕಿನ ಬೆಳಗಲ್ ಕ್ರಾಸ್ ಬಳಿ ನಡೆದಿದೆ. ಇದ್ದಲಗಿ ಗ್ರಾಮದ ಜಾವೇದ್(10), ಫೈಸಲ್(7) ಮೃತ ದುರ್ದೈವಿಗಳು.

ಬೈಕ್​ನಲ್ಲಿ ಇಬ್ಬರ ಮಕ್ಕಳ ಜೊತೆ ತಾಯಿ ಸಲ್ಮಾ ಅನಗವಾಡಿ ಕೂಡಲಸಂಗಮಕ್ಕೆ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಲಾರಿ ಡಿಕ್ಕಿಯೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸಲ್ಮಾಗೂ ಗಾಯಗಳಾಗಿದ್ದು, ಹುನಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು