AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ಡಿಕ್ಕಿ: ಕೂಡಲಸಂಗಮಕ್ಕೆ ತೆರಳುತ್ತಿದ್ದ ಬಾಲಕರಿಬ್ಬರ ದುರ್ಮರಣ

ಬಾಗಲಕೋಟೆ: ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಬಾಲಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುನಗುಂದ ತಾಲೂಕಿನ ಬೆಳಗಲ್ ಕ್ರಾಸ್ ಬಳಿ ನಡೆದಿದೆ. ಇದ್ದಲಗಿ ಗ್ರಾಮದ ಜಾವೇದ್(10), ಫೈಸಲ್(7) ಮೃತ ದುರ್ದೈವಿಗಳು. ಬೈಕ್​ನಲ್ಲಿ ಇಬ್ಬರ ಮಕ್ಕಳ ಜೊತೆ ತಾಯಿ ಸಲ್ಮಾ ಅನಗವಾಡಿ ಕೂಡಲಸಂಗಮಕ್ಕೆ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಲಾರಿ ಡಿಕ್ಕಿಯೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸಲ್ಮಾಗೂ ಗಾಯಗಳಾಗಿದ್ದು, ಹುನಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾರಿ ಡಿಕ್ಕಿ: ಕೂಡಲಸಂಗಮಕ್ಕೆ ತೆರಳುತ್ತಿದ್ದ ಬಾಲಕರಿಬ್ಬರ ದುರ್ಮರಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 05, 2020 | 2:47 PM

Share

ಬಾಗಲಕೋಟೆ: ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಬಾಲಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುನಗುಂದ ತಾಲೂಕಿನ ಬೆಳಗಲ್ ಕ್ರಾಸ್ ಬಳಿ ನಡೆದಿದೆ. ಇದ್ದಲಗಿ ಗ್ರಾಮದ ಜಾವೇದ್(10), ಫೈಸಲ್(7) ಮೃತ ದುರ್ದೈವಿಗಳು.

ಬೈಕ್​ನಲ್ಲಿ ಇಬ್ಬರ ಮಕ್ಕಳ ಜೊತೆ ತಾಯಿ ಸಲ್ಮಾ ಅನಗವಾಡಿ ಕೂಡಲಸಂಗಮಕ್ಕೆ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಲಾರಿ ಡಿಕ್ಕಿಯೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸಲ್ಮಾಗೂ ಗಾಯಗಳಾಗಿದ್ದು, ಹುನಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!