AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸಪ್ ಸ್ಟೇಟಸ್​ಗೆ ಅಶ್ಲೀಲ ವಿಡಿಯೋ ಹಾಕಿದಕ್ಕೆ ಯುವಕ ಅರೆಸ್ಟ್, ಪ್ರಾರ್ಥನಾ ಮಂದಿರಕ್ಕೆ ಹಿಂದು ಸಂಘಟನೆ ಮುತ್ತಿಗೆ

ಕುರಿಗಾಹಿ ಯುವಕನೋರ್ವ ಹಿಂದೂಗಳ ಭಾವನೆ ಕೆರಳಿಸುವಂತಹ. ಅಶ್ಲೀಲ ವಾಟ್ಸಾಪ್ ಸ್ಟೇಟಸ್ ಇಟ್ಟು ಪೊಲೀಸರ ಅತಿಥಿಯಾಗಿದ್ದಾನೆ‌‌. ಹಿಂದು ಸಂಘಟನೆ ಯುವತಿ ಎಂದು ಬಿಂಬಿಸಿ ಓರ್ವ ಯುವತಿ ಒಬ್ಬಳ ಅಶ್ಲೀಲ ವಿಡಿಯೋ ವಾಟ್ಸಾಪ್ ಸ್ಟೇಟಸ್ ಹಾಕಿ ವಿವಾದಕ್ಕೆ ಗುರಿಯಾಗಿದ್ದಾನೆ‌.

ವಾಟ್ಸಪ್ ಸ್ಟೇಟಸ್​ಗೆ ಅಶ್ಲೀಲ ವಿಡಿಯೋ ಹಾಕಿದಕ್ಕೆ ಯುವಕ ಅರೆಸ್ಟ್, ಪ್ರಾರ್ಥನಾ ಮಂದಿರಕ್ಕೆ ಹಿಂದು ಸಂಘಟನೆ ಮುತ್ತಿಗೆ
ವಾಟ್ಸಪ್ ಸ್ಟೇಟಸ್​ಗೆ ಯುವತಿಯ ಅಶ್ಲೀಲ ವಿಡಿಯೋ ಹಾಕಿಕೊಂಡಿದ್ದ ಯುವಕ ಅರೆಸ್ಟ್
TV9 Web
| Updated By: ಆಯೇಷಾ ಬಾನು|

Updated on:Aug 03, 2021 | 11:24 AM

Share

ಬಾಗಲಕೋಟೆ: ಯುವತಿಯೊಬ್ಬಳ ಅಶ್ಲೀಲ ವಿಡಿಯೋ ಹರಿಬಿಟ್ಟ ಆರೋಪ ಹಿನ್ನೆಲೆಯಲ್ಲಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಮುಷ್ಠಿಗೇರಿ ಗ್ರಾಮದಲ್ಲಿ ನಡೆದಿದೆ. ಸಲೀಂ ನಧಾಪ್ ಬಂಧಿತ ಯುವಕ.

ಕುರಿಗಾಹಿ ಯುವಕನೋರ್ವ ಹಿಂದೂಗಳ ಭಾವನೆ ಕೆರಳಿಸುವಂತಹ. ಅಶ್ಲೀಲ ವಾಟ್ಸಾಪ್ ಸ್ಟೇಟಸ್ ಇಟ್ಟು ಪೊಲೀಸರ ಅತಿಥಿಯಾಗಿದ್ದಾನೆ‌‌. ಹಿಂದು ಸಂಘಟನೆ ಯುವತಿ ಎಂದು ಬಿಂಬಿಸಿ ಓರ್ವ ಯುವತಿ ಒಬ್ಬಳ ಅಶ್ಲೀಲ ವಿಡಿಯೋ ವಾಟ್ಸಾಪ್ ಸ್ಟೇಟಸ್ ಹಾಕಿ ವಿವಾದಕ್ಕೆ ಗುರಿಯಾಗಿದ್ದಾನೆ‌.ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಮುಷ್ಟಿಗೇರಿ ಗ್ರಾಮದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.

ಮುಷ್ಟಿಗೇರಿ ಗ್ರಾಮದ ಸಲೀಮ್ ನದಾಪ್ ಎಂಬ 18 ವರ್ಷದ ಯುವಕ ಇಂತಹ ಕೃತ್ಯವೆಸಗಿದ್ದಾನೆ.ಸಲೀಮ್ ನದಾಪ್ ಎಂಬ ಈ ಯುವಕ ಓರ್ವ ಕುರಿಗಾಹಿ ಆಗಿದ್ದು, ಪಾರ್ವರ್ಡ್ ಮಾಡಲಾದ ವಿಡಿಯೋ ತನ್ನ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದು,ಗ್ರಾಮದಲ್ಲಿ ಉದ್ವಿಗ್ನ ವಾತಾವರಣಕ್ಕೆ ಕಾರಣನಾಗಿದ್ದಾನೆ.ನಿನ್ನೆ ರಾತ್ರಿಯೇ ಇಂತಹದ್ದೊಂದು ಅಶ್ಲೀಲ ವಿಡಿಯೋ ಸ್ಟೇಟಸ್ ಇಟ್ಟುಕೊಂಡಿದ್ದು ಯಾರೂ ನೋಡಲಾರದಂತಹ ಸ್ಥಿತಿಯ ವಿಡಿಯೊ ಇದಾಗಿದೆ. ಇದರಿಂದ ಕೆರಳಿದ ಹಿಂದು ಸಂಘಟನೆ ಕಾರ್ಯಕರ್ತರು ಗ್ರಾಮದ ಕೆಲ ಹಿಂದು ಸಮುದಾಯದ ಜನರು ಪ್ರಾರ್ಥನಾ ಮಂದಿರಕ್ಕೆ ತೆರಳಿ ಮುತ್ತಿಗೆ ಹಾಕಿ ಪ್ರಾರ್ಥನಾ ಮಂದಿರಕ್ಕೆ ಕೀಲಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಕೆರೂರು ಠಾಣೆ ಪೊಲೀಸರು ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ತಡೆಯಲು ಪೊಲೀಸ್ ಭದ್ರತೆ ಕಲ್ಪಿಸಿದ್ದಾರೆ.ಯುವಕನನ್ನು ವಶಕ್ಕೆ ಪಡೆದಿದ್ದಾರೆ.ಅಶ್ಲೀಲ ವಿಡಿಯೊದಲ್ಲಿರುವ ಯುವಕ ಯುವತಿ ಯಾರೆಂಬುದು ಮಾತ್ರ ಗೊತ್ತಾಗಿಲ್ಲ.ಇನ್ನು ಈ ಬಗ್ಗೆ ಮುಸ್ಲಿಂ ಸಮುದಾಯದವರು ಹಿಂದು ಸಂಘಟನೆ ಕಾರ್ಯಕರ್ತರಿಂದ ರಕ್ಷಣೆ ಕೋರಿ ಬಾಗಲಕೋಟೆ ಎಸ್​ಪಿಗೆ ದೂರು ಕೊಡಲು ಮುಂದಾಗಿದ್ದಾರೆ.

Youth arrested for posting Porn video in whatsapp status in bagalkot

ಮುಸ್ಲಿಂ ಪ್ರಾರ್ಥನಾ ಮಂದಿರಕ್ಕೆ ಮುತ್ತಿಗೆ ಹಾಕಿದ ಹಿಂದು ಸಂಘಟನೆ ಕಾರ್ಯಕರ್ತರು

ಇದನ್ನೂ ಓದಿ: ಆಫ್ರಿಕಾ ಪ್ರಜೆಗಳಿಂದ ದಾಂಧಲೆ ಪ್ರಕರಣ: ಗಲಭೆಗೆ ಪ್ರಚೋದನೆ ನೀಡಿದ್ದ ಮಹಿಳೆಗಾಗಿ ಹುಡುಕಾಟ

Published On - 11:10 am, Tue, 3 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ