AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸಪ್ ಸ್ಟೇಟಸ್​ಗೆ ಅಶ್ಲೀಲ ವಿಡಿಯೋ ಹಾಕಿದಕ್ಕೆ ಯುವಕ ಅರೆಸ್ಟ್, ಪ್ರಾರ್ಥನಾ ಮಂದಿರಕ್ಕೆ ಹಿಂದು ಸಂಘಟನೆ ಮುತ್ತಿಗೆ

ಕುರಿಗಾಹಿ ಯುವಕನೋರ್ವ ಹಿಂದೂಗಳ ಭಾವನೆ ಕೆರಳಿಸುವಂತಹ. ಅಶ್ಲೀಲ ವಾಟ್ಸಾಪ್ ಸ್ಟೇಟಸ್ ಇಟ್ಟು ಪೊಲೀಸರ ಅತಿಥಿಯಾಗಿದ್ದಾನೆ‌‌. ಹಿಂದು ಸಂಘಟನೆ ಯುವತಿ ಎಂದು ಬಿಂಬಿಸಿ ಓರ್ವ ಯುವತಿ ಒಬ್ಬಳ ಅಶ್ಲೀಲ ವಿಡಿಯೋ ವಾಟ್ಸಾಪ್ ಸ್ಟೇಟಸ್ ಹಾಕಿ ವಿವಾದಕ್ಕೆ ಗುರಿಯಾಗಿದ್ದಾನೆ‌.

ವಾಟ್ಸಪ್ ಸ್ಟೇಟಸ್​ಗೆ ಅಶ್ಲೀಲ ವಿಡಿಯೋ ಹಾಕಿದಕ್ಕೆ ಯುವಕ ಅರೆಸ್ಟ್, ಪ್ರಾರ್ಥನಾ ಮಂದಿರಕ್ಕೆ ಹಿಂದು ಸಂಘಟನೆ ಮುತ್ತಿಗೆ
ವಾಟ್ಸಪ್ ಸ್ಟೇಟಸ್​ಗೆ ಯುವತಿಯ ಅಶ್ಲೀಲ ವಿಡಿಯೋ ಹಾಕಿಕೊಂಡಿದ್ದ ಯುವಕ ಅರೆಸ್ಟ್
TV9 Web
| Edited By: |

Updated on:Aug 03, 2021 | 11:24 AM

Share

ಬಾಗಲಕೋಟೆ: ಯುವತಿಯೊಬ್ಬಳ ಅಶ್ಲೀಲ ವಿಡಿಯೋ ಹರಿಬಿಟ್ಟ ಆರೋಪ ಹಿನ್ನೆಲೆಯಲ್ಲಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಮುಷ್ಠಿಗೇರಿ ಗ್ರಾಮದಲ್ಲಿ ನಡೆದಿದೆ. ಸಲೀಂ ನಧಾಪ್ ಬಂಧಿತ ಯುವಕ.

ಕುರಿಗಾಹಿ ಯುವಕನೋರ್ವ ಹಿಂದೂಗಳ ಭಾವನೆ ಕೆರಳಿಸುವಂತಹ. ಅಶ್ಲೀಲ ವಾಟ್ಸಾಪ್ ಸ್ಟೇಟಸ್ ಇಟ್ಟು ಪೊಲೀಸರ ಅತಿಥಿಯಾಗಿದ್ದಾನೆ‌‌. ಹಿಂದು ಸಂಘಟನೆ ಯುವತಿ ಎಂದು ಬಿಂಬಿಸಿ ಓರ್ವ ಯುವತಿ ಒಬ್ಬಳ ಅಶ್ಲೀಲ ವಿಡಿಯೋ ವಾಟ್ಸಾಪ್ ಸ್ಟೇಟಸ್ ಹಾಕಿ ವಿವಾದಕ್ಕೆ ಗುರಿಯಾಗಿದ್ದಾನೆ‌.ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಮುಷ್ಟಿಗೇರಿ ಗ್ರಾಮದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.

ಮುಷ್ಟಿಗೇರಿ ಗ್ರಾಮದ ಸಲೀಮ್ ನದಾಪ್ ಎಂಬ 18 ವರ್ಷದ ಯುವಕ ಇಂತಹ ಕೃತ್ಯವೆಸಗಿದ್ದಾನೆ.ಸಲೀಮ್ ನದಾಪ್ ಎಂಬ ಈ ಯುವಕ ಓರ್ವ ಕುರಿಗಾಹಿ ಆಗಿದ್ದು, ಪಾರ್ವರ್ಡ್ ಮಾಡಲಾದ ವಿಡಿಯೋ ತನ್ನ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದು,ಗ್ರಾಮದಲ್ಲಿ ಉದ್ವಿಗ್ನ ವಾತಾವರಣಕ್ಕೆ ಕಾರಣನಾಗಿದ್ದಾನೆ.ನಿನ್ನೆ ರಾತ್ರಿಯೇ ಇಂತಹದ್ದೊಂದು ಅಶ್ಲೀಲ ವಿಡಿಯೋ ಸ್ಟೇಟಸ್ ಇಟ್ಟುಕೊಂಡಿದ್ದು ಯಾರೂ ನೋಡಲಾರದಂತಹ ಸ್ಥಿತಿಯ ವಿಡಿಯೊ ಇದಾಗಿದೆ. ಇದರಿಂದ ಕೆರಳಿದ ಹಿಂದು ಸಂಘಟನೆ ಕಾರ್ಯಕರ್ತರು ಗ್ರಾಮದ ಕೆಲ ಹಿಂದು ಸಮುದಾಯದ ಜನರು ಪ್ರಾರ್ಥನಾ ಮಂದಿರಕ್ಕೆ ತೆರಳಿ ಮುತ್ತಿಗೆ ಹಾಕಿ ಪ್ರಾರ್ಥನಾ ಮಂದಿರಕ್ಕೆ ಕೀಲಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಕೆರೂರು ಠಾಣೆ ಪೊಲೀಸರು ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ತಡೆಯಲು ಪೊಲೀಸ್ ಭದ್ರತೆ ಕಲ್ಪಿಸಿದ್ದಾರೆ.ಯುವಕನನ್ನು ವಶಕ್ಕೆ ಪಡೆದಿದ್ದಾರೆ.ಅಶ್ಲೀಲ ವಿಡಿಯೊದಲ್ಲಿರುವ ಯುವಕ ಯುವತಿ ಯಾರೆಂಬುದು ಮಾತ್ರ ಗೊತ್ತಾಗಿಲ್ಲ.ಇನ್ನು ಈ ಬಗ್ಗೆ ಮುಸ್ಲಿಂ ಸಮುದಾಯದವರು ಹಿಂದು ಸಂಘಟನೆ ಕಾರ್ಯಕರ್ತರಿಂದ ರಕ್ಷಣೆ ಕೋರಿ ಬಾಗಲಕೋಟೆ ಎಸ್​ಪಿಗೆ ದೂರು ಕೊಡಲು ಮುಂದಾಗಿದ್ದಾರೆ.

Youth arrested for posting Porn video in whatsapp status in bagalkot

ಮುಸ್ಲಿಂ ಪ್ರಾರ್ಥನಾ ಮಂದಿರಕ್ಕೆ ಮುತ್ತಿಗೆ ಹಾಕಿದ ಹಿಂದು ಸಂಘಟನೆ ಕಾರ್ಯಕರ್ತರು

ಇದನ್ನೂ ಓದಿ: ಆಫ್ರಿಕಾ ಪ್ರಜೆಗಳಿಂದ ದಾಂಧಲೆ ಪ್ರಕರಣ: ಗಲಭೆಗೆ ಪ್ರಚೋದನೆ ನೀಡಿದ್ದ ಮಹಿಳೆಗಾಗಿ ಹುಡುಕಾಟ

Published On - 11:10 am, Tue, 3 August 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ