AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮಬಂಗಾಳದಲ್ಲಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ: ಗುಂಡು ತಗುಲಿ ಸಾವು ಶಂಕೆ

ಬಾಗಲಕೋಟೆ ಮೂಲದ ಉಮೇಶ್ ದಬಗಲ್(33) ಯೋಧ ಪಶ್ಚಿಮಬಂಗಾಳದಲ್ಲಿ ಹುತಾತ್ಮವಾಗಿರುವಂತಹ ಘಟನೆ ನಿನ್ನೆ ನಡೆದಿದೆ. ಗುಂಡು ತಗುಲಿ ಹುತಾತ್ಮರಾಗಿರುವ ಶಂಕೆ ವ್ಯಕ್ತವಾಗಿದೆ. ಹುತಾತ್ಮ ಯೋಧ ಉಮೇಶ್ ದಬಗಲ್ ಕಳೆದ 13 ವರ್ಷದಿಂದ ಬಿಎಸ್‌ಎಫ್‌ನಲ್ಲಿ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದರು. ನಾಳೆ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ತಲುಪಲಿದೆ. 

ಪಶ್ಚಿಮಬಂಗಾಳದಲ್ಲಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ: ಗುಂಡು ತಗುಲಿ ಸಾವು ಶಂಕೆ
ಪಶ್ಚಿಮಬಂಗಾಳದಲ್ಲಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ: ಗುಂಡು ತಗುಲಿ ಸಾವು ಶಂಕೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Aug 08, 2024 | 4:43 PM

Share

ಬಾಗಲಕೋಟೆ, ಆಗಸ್ಟ್​ 8: ಪಶ್ಚಿಮಬಂಗಾಳದಲ್ಲಿ ಬಾಗಲಕೋಟೆ (Bagalkote) ಮೂಲದ ಯೋಧ (Yodha) ಹುತಾತ್ಮವಾಗಿರುವಂತಹ ಘಟನೆ ನಿನ್ನೆ ನಡೆದಿದೆ. ಉಮೇಶ್ ದಬಗಲ್(33) ಹುತಾತ್ಮವಾದ ಬಿಎಸ್‌ಎಫ್‌ ಯೋಧ. ಗುಂಡು ತಗುಲಿ ಉಮೇಶ್ ದಬಗಲ್ ಹುತಾತ್ಮರಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದ ನಿವಾಸಿ. 13 ವರ್ಷದಿಂದ ಬಿಎಸ್‌ಎಫ್‌ನಲ್ಲಿ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದರು. ನಾಳೆ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ತಲುಪಲಿದೆ.

ಹಂಪ್ಸ್ ತಪ್ಪಿಸಲು ಹೋಗಿ ನಿಂತಿದ್ದ ಬೈಕ್​ಗಳ ಮೇಲೆ ನುಗ್ಗಿದ ಬಸ್: ನಾಲ್ವರಿಗೆ ಗಾಯ

ದಾವಣಗೆರೆ: ಹಂಪ್ಸ್ ತಪ್ಪಿಸಲು ಹೋಗಿ ನಿಂತಿದ್ದ ಬೈಕ್​​ಗಳ ಮೇಲೆ ಬಸ್​ ನುಗ್ಗಿಸಿದ್ದು, ಕೂದಲೆಳೆ ಅಂತರದಲ್ಲಿ ಐದು ಜನ ಬೈಕ್ ಸವಾರರು ಪಾರಾಗಿರುವಂತಹ ಘಟನೆ ದಾವಣಗೆರೆ ಸಮೀಪದ ಬಾತಿ ಕೆರೆ ಬಳಿ ನಡೆದಿದೆ. ನಾಲ್ವರಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಇಬ್ಬರು ಪೊಲೀಸ್ ಇನ್ಸ್​ಪೆಕ್ಟರ್ ಅನುಮಾನಸ್ಪದ​​​ ಸಾವಿನ ಬೆನ್ನಲ್ಲೇ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯ ಆತ್ಮಹತ್ಯೆ

ಮಳೆ ಹಿನ್ನಲೆ ಮರದ ಕೆಳಗೆ ಬೈಕ್ ಸವಾರರು ನಿಂತಿದ್ದರು. ಈ ವೇಳೆ ಹಂಪ್ಸ್ ತಪ್ಪಿಸಲು ಹೋಗಿ ಪಕ್ಕದಲ್ಲಿ ನಿಂತಿದ್ದ ಬೈಕ್ ಸವಾರರ ಮೇಲೆ ಬಸ್ ನುಗ್ಗಿದೆ. ದಾವಣಗೆರೆಯಿಂದ ಹರಿಹರ ಮಾರ್ಗವಾಗಿ ಹುಬ್ಬಳಿ ಕಡೆ ಹೊರಟ್ಟಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಮೂರು ಬೈಕ್​ಗಳು ನಜ್ಜುಗುಜ್ಜಾಗಿವೆ.

ನಾಪತ್ತೆಯಾಗಿ ಮಹಿಳೆ ಶವವಾಗಿ ಪತ್ತೆ 

ಧಾರವಾಡ: ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ ಆಗಿರುವಂತಹ ಘಟನೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಜಿಲ್ಲೆಯ ಕುಂದಗೋಳ ತಾಲೂಕಿನ ವಿಠಲಾಪೂರ ನಿವಾಸಿ ಮಂಜುಳಾ ಚಂದ್ರಗೌಡ ಹುತ್ತನಗೌಡರ ಶವವಾಗಿ ಪತ್ತೆಯಾಗಿರುವ ಮಹಿಳೆ.

ಇದನ್ನೂ ಓದಿ: ಕಾಲೇಜು ಯುವತಿಯರೇ ಎಚ್ಚರ! ಸ್ನೇಹಿತನ ಜೊತೆಗಿನ ಫೋಟೋ ಹಿಡಿದು ಯುವತಿಗೆ ಬ್ಲಾಕ್ ಮೇಲ್ ಮಾಡಿದ ಸ್ನೇಹಿತ ಅರೆಸ್ಟ್

ಜುಲೈ 29ರಂದು ಮನೆಯಿಂದ ಮಹಿಳೆ ಕಾಣೆಯಾಗಿದ್ದರು. ಇದೀಗ ಹಳ್ಳದಲ್ಲಿ ಶವವಾಗಿ ಪತ್ತೆ ಆಗಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ