ಜೀವದ ಹಂಗು ತೊರೆದು ಮಲಪ್ರಭಾ ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಬಳಿ, ಯುವಕ ಮಲ್ಲಿಕಾರ್ಜುನ ಗಾಣಿಗೇರ ಸಾಹಸ ಮೆರೆದಿದ್ದಾರೆ. ಮಲಪ್ರಭಾ ನದಿಯಲ್ಲಿ ನೀರು ಭಾರಿ ಪ್ರಮಾಣದಲ್ಲಿ ಹರಿಯುತ್ತಿದ್ದರೂ, ಆತ್ಮಹತ್ಯೆಗೆ ಯತ್ನಿಸಿ ಸೇತುವೆಯಿಂದ ಹಾರಿದ ಯುವತಿಯನ್ನು ಅವರು ತನ್ನ ಪ್ರಾಣದ ಹಂಗು ತೊರೆದು ರಕ್ಷಿಸಿದ್ದಾರೆ. ನೀರಿನ ಭೋರ್ಗರೆತ ಮತ್ತು ಪ್ರವಾಹದ ಸೆಳೆತದ ನಡುವೆಯೂ ಯುವತಿಯನ್ನು ಸುರಕ್ಷಿತವಾಗಿ ದಡಕ್ಕೆ ತಂದ ಈ ಕಾರ್ಯ ಶ್ಲಾಘನೀಯ.
Follow Us
Latest Videos
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್
