AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಡ್​ವಿನ್​ ಶಾಲೆಯಿಂದ ಆನ್​ಲೈನ್​ ಕ್ಲಾಸ್ ಆರಂಭ; ಟಿವಿ9ಗೆ ಧನ್ಯವಾದ ತಿಳಿಸಿದ ಪೋಷಕರು

ಶಾಲಾ ಶುಲ್ಕ ಪಾವತಿಸದ ಹಿನ್ನೆಲೆ ಬಾಲ್ಡ್​ವಿನ್ ಶಾಲೆ ಆನ್​ಲೈನ್​ ಕ್ಲಾಸ್ ಸ್ಥಗಿತಗೊಳಿಸಿತ್ತು. ಸುಮಾರು 40 ವಿದ್ಯಾರ್ಥಿಗಳ ಆನ್​ಲೈನ್​ ಕ್ಲಾಸ್ ಸ್ಥಗಿತಗೊಳಿಸಲಾಗಿತ್ತು. ಆನ್​ಲೈನ್​ ಕ್ಲಾಸ್ ಸ್ಥಗಿತಗೊಳಿಸಿದ್ದನ್ನು ಪ್ರಶ್ನಿಸಿ ಪೋಷಕರು ಬಿಇಒ ಮೊರೆ ಹೋಗಿದ್ದರು.

ಬಾಲ್ಡ್​ವಿನ್​ ಶಾಲೆಯಿಂದ ಆನ್​ಲೈನ್​ ಕ್ಲಾಸ್ ಆರಂಭ; ಟಿವಿ9ಗೆ ಧನ್ಯವಾದ ತಿಳಿಸಿದ ಪೋಷಕರು
ವಿಡಿಯೋ ಮೂಲಕ ಟಿವಿ9ಗೆ ಧನ್ಯವಾದ ತಿಳಿಸಿದ ಪೋಷಕರು
TV9 Web
| Edited By: sandhya thejappa|

Updated on: Jun 24, 2021 | 12:47 PM

Share

ಬೆಂಗಳೂರು: ಆನ್​ಲೈನ್​ ತರಗತಿಗಳನ್ನು ಸ್ಥಗಿತಗೊಳಿಸಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಬಾಲ್ಡ್​ವಿನ್ ಖಾಸಗಿ ಶಾಲೆ ಇದೀಗ ಮತ್ತೆ ತರಗತಿಯನ್ನು ಆರಂಭಿಸಿದೆ. ಸ್ಥಗಿತಗೊಂಡಿದ್ದ ಆನ್​ಲೈನ್​ ಕ್ಲಾಸ್ ಆರಂಭವಾಗಿದ್ದಕ್ಕೆ ವಿದ್ಯಾರ್ಥಿಗಳ ಪೋಷಕರು ಟಿವಿ9ಗೆ ಧನ್ಯವಾದ ತಿಳಿಸಿದ್ದಾರೆ. ಬಿಇಒ ಮಾಡದ ಕೆಲಸ ಟಿವಿ9 ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಪೋಷಕರು ವಿಡಿಯೋ ಮಾಡಿ ಟಿವಿ9ಗೆ ಧನ್ಯವಾದ ಹೇಳಿದ್ದಾರೆ.

ಶಾಲಾ ಶುಲ್ಕ ಪಾವತಿಸದ ಹಿನ್ನೆಲೆ ಬಾಲ್ಡ್​ವಿನ್ ಶಾಲೆ ಆನ್​ಲೈನ್​ ಕ್ಲಾಸ್ ಸ್ಥಗಿತಗೊಳಿಸಿತ್ತು. ಸುಮಾರು 40 ವಿದ್ಯಾರ್ಥಿಗಳ ಆನ್​ಲೈನ್​ ಕ್ಲಾಸ್ ಸ್ಥಗಿತಗೊಳಿಸಲಾಗಿತ್ತು. ಆನ್​ಲೈನ್​ ಕ್ಲಾಸ್ ಸ್ಥಗಿತಗೊಳಿಸಿದ್ದನ್ನು ಪ್ರಶ್ನಿಸಿ ಪೋಷಕರು ಬಿಇಒ ಮೊರೆ ಹೋಗಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಮೊರೆ ಹೋಗಿದ್ದರೂ ಪ್ರಯೋಜವಾಗಿಲ್ಲ. ಆದರೆ ಈ ಬಗ್ಗೆ ಟಿವಿ9 ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಅಧಿಕಾರಿಗಳು, ಶಾಲೆ ನಡೆ ಬಗ್ಗೆ ಟಿವಿ9 ಪ್ರಶ್ನೆ ಮಾಡಿತ್ತು. ವರದಿ ಪ್ರಸಾರ ಬಳಿಕ ಬಾಲ್ಡ್​ವಿನ್ ಶಾಲೆ ಎಚ್ಚೆತ್ತು ಆನ್​ಲೈನ್​ ಕ್ಲಾಸ್​ಮ ಆರಂಭಿಸಿದೆ.

ಬಾಲ್ಡ್​ವಿನ್ ಶಾಲೆ ಕಳೆದ ವರ್ಷ ಶೇ.70ರಷ್ಟು ಶುಲ್ಕ ಕಟ್ಟಿದ್ದರೂ ಪೂರ್ಣ ಶುಲ್ಕ ಪಾವತಿಸುವಂತೆ ಒತ್ತಡ ಹೇರಿತ್ತು. ಪೂರ್ಣ ಶುಲ್ಕ ಕಟ್ಟದ 40ಕ್ಕೂ ಹೆಚ್ಚು ಮಕ್ಕಳ ಆನ್​ಲೈನ್​​ ಕ್ಲಾಸ್ ಬಂದ್ ಮಾಡಿತ್ತು. ಇದನ್ನ ಖಂಡಿಸಿ ನಿನ್ನೆ (ಜೂನ್ 23) ಶಂಕರಪುರಂ ಬಳಿ ಇರುವ ಬೆಂಗಳೂರು ದಕ್ಷಿಣ 1ರ ಬಿಇಒ ಕಚೇರಿ ಮುಂದೆ ಪೋಷಕರು ಪ್ರತಿಭಟನೆಗೆ ಇಳಿದಿದ್ದರು. ಆದರೆ ಬಿಇಒ ಮಾಡದ ಕೆಲಸ ಟಿವಿ 9 ಮಾಡಿದೆ ಅಂತ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ

School Reopening: ಕೊವಿಡ್ ತಾಂತ್ರಿಕ ಸಮಿತಿ ವರದಿ ಬೆನ್ನಲೆ ಶಾಲೆ ಆರಂಭಕ್ಕೆ ಶಿಕ್ಷಣ ತಜ್ಞರ ಸಲಹೆ

School Fees: ಕೋರ್ಟ್ ಆದೇಶಕ್ಕೂ ಮುನ್ನವೇ ಪೂರ್ತಿ ಶುಲ್ಕ ವಸೂಲಿಗಿಳಿದ ಖಾಸಗಿ ಶಾಲೆಗಳು

(Baldwin School begun the online class and parents thanked to Tv9 Kannada)

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ