ಬಳ್ಳಾರಿ ಜಿಲ್ಲೆಯ ತಾಳೂರು ರಸ್ತೆಯಲ್ಲಿ 121.9 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣವನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿಯವರು ಲೋಕಾರ್ಪಣೆಗೊಳಿಸಿದರು. ...
ಉತ್ತರ ಕನ್ನಡ ಜಿಲ್ಲೆ ಸಮುದ್ರದಲ್ಲಿ ನಾಲ್ವರು ನೀಲುಪಾಲು ಪ್ರಕರಣಕ್ಕೆ ಸಂಬಂಧ ಕಿರಣ್, ತೇಜಸ್ ಶವಕ್ಕಾಗಿ ಕರಾವಳಿ ಕಾವಲುಪಡೆ, ಅಗ್ನಿಶಾಮಕ ದಳ, ಈಜು ತಜ್ಞರಿಂದ ಶೋಧ ಕಾರ್ಯ ಮುಂದುವರೆದಿದೆ. ...
ಕಂಪ್ಲಿಯ ಗಂಡುಗಲಿ ಕುಮಾರರಾಮನ ಕೋಟೆಯಲ್ಲಿ ದೊರೆತ ಪಿರಂಗಿ ಗುಂಡುಗಳ ವಿಚಾರವಾಗಿ ಕೋಟೆಗೆ ಸಂಶೋಧಕ ಡಾ.ಶರಣಬಸಪ್ಪ ಕೋಲ್ಕಾರ್ ಭೇಟಿ ನೀಡಿ ಪರಿಶೀಲಿಸಿದರು, ಕೋಟೆ ಮಹಾದ್ವಾರದ ಮೇಲ್ಬಾಗದಲ್ಲಿ ದೊರೆತ ಫಿರಂಗಿ ಗುಂಡುಗಳು ಬಿಜಾಪುರದ ಆದಿಲ್ ಶಾಹಿ ಸಾಮ್ರಾಜ್ಯದ ...
ಸರ್ಕಾರಿ ಬಸ್ ಟೈರ್ ಸ್ಫೋಟವಾಗಿ ಆಟೋಗೆ ಡಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಪ್ಪಿನಕೇರಿ ಬಳಿ ನಡೆದಿದೆ. ...
ಇಂದು ರೆಡ್ಡಿ, ರಾಮುಲು ಸೋದರರಿಗೆ ಹಣದ ಅವಶ್ಯಕತೆ ಇಲ್ಲ. ನನಗೆ ಶಾಸಕ ಆಗಬೇಕು, ಮಂತ್ರಿ ಆಗಬೇಕೆಂಬ ಆಸೆಯಿಲ್ಲ. ನಾನು ಮನಸ್ಸು ಮಾಡಿದ್ರೆ ಮುಂದೊಂದು ದಿನ ಸಿಎಂ ಆಗುತ್ತೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ...
ಇದೇ ಮೊದಲ ಬಾರಿಗೆ ಅತ್ಯದ್ಭುತ ರೀತಿಯಲ್ಲಿ ಹಂಪೆಯಲ್ಲಿ ಯೋಗದಿನದ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದೆ. ಹಂಪಿಯ ವಿರೂಪಾಕ್ಷ ದೇಗುಲದ ಆವರಣದಲ್ಲಿ ವಚನಾನಂದಶ್ರೀ ನೇತೃತ್ವದಲ್ಲಿ ಯೋಗಾಭ್ಯಾಸ ನಡೆದಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ...
ಹಂಪಿಯ ಹಿರಿಮೆಯನ್ನು ಪ್ರಪಂಚಕ್ಕೆ ಮತ್ತಷ್ಟು ಹತ್ತಿರವಾಗಿಸಲು, ವಿದೇಶಿಗರನ್ನು ಹಂಪಿಯತ್ತ ಸೆಳೆಯುವ ನಿಟ್ಟಿನಲ್ಲಿ ಈ ಬಾರಿಯ ಯೋಗ ದಿನ ಪೂರಕವಾಗಲಿದೆ. ದೇಶದ ಪಾರಂಪರಿಕ ಪ್ರದೇಶಗಳನ್ನು ವಿಶ್ವಕ್ಕೆ ಹತ್ತಿರವಾಗಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ನೀಡಿದ ಸಂದೇಶ ...
ಇಂದು ಪ್ರಧಾನಿ ಮೋದಿಯವರ ಹಾದಿಯಲ್ಲಿ ಸಾಥ್ ನೀಡಲಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಂದಿನ ಕಾರ್ಯಕ್ರಮದ ಬಳಿಕ ವಿಶ್ವವಿಖ್ಯಾತ ಹಂಪಿಯತ್ತ ತೆರಳಲಿದ್ದಾರೆ. ನಾಳೆ ಬೆಳಗ್ಗೆ 6.30 ಕ್ಕೆ (21 ಜೂನ್) ಹಂಪಿಯಲ್ಲಿ ನಡೆಯಲಿರುವ ...
ಕೋಟೆಯ ಮೇಲ್ಭಾಗದ ಸಂರಕ್ಷಣ ಕಾಮಗಾರಿ ಸಂದರ್ಭದಲ್ಲಿ ಮಣ್ಣಿನಲ್ಲಿ ಹುದಗಿದ 39 ಗುಂಡುಗಳನ್ನು ಸಂರಕ್ಷಿಸಲಾಗಿದ್ದು, ತಲಾ 150 ತೂಕ ಇವೆ. ವಿಜಯನಗರ ಅರಸರ ಕಾಲದಲ್ಲಿ ಕೋಟೆ ರಕ್ಷಣೆಗೆ ಬಳಸಲಾಗುತ್ತಿತ್ತು. ...
Yoga in Hampi: ಹಂಪಿಯಲ್ಲಿ ನಡೆಯುವ ಯೋಗ ದಿನಾಚರಣೆ ನಿಮಿತ್ತ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಸಕಲ ವ್ಯವಸ್ಥೆಗಳನ್ನ ಜಿಲ್ಲಾಡಳಿತ ಮಾಡಿಕೊಂಡಿದೆ. ಉಪಾಹಾರ, ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ಯೋಗಾಸನಕ್ಕಾಗಿ ಗ್ರೀನ್ ಮ್ಯಾಟ್, ತಾತ್ಕಾಲಿಕ ಶೌಚಾಲಯ ವ್ಯವಸ್ಥೆ, ವೇದಿಕೆ, ...