AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಂನಲ್ಲಿ ಹಣ ದರೋಡೆ ಪ್ರಕರಣ: ಬಳ್ಳಾರಿ ಪೊಲೀಸರಿಂದ ಮೂವರ ಬಂಧನ

ಎರಡು ಸೀಕ್ರೆಟ್ ಕೋಡ್‍ಗಳನ್ನ ಬಳಸಿ ಎಟಿಎಂನಲ್ಲಿ ಹಣ ದೋಚಲಾಗಿದೆ ಎನ್ನುವುದನ್ನು ತನಿಖೆ ವೇಳೆ ಬಾಯಿಬಿಟ್ಟಿದ್ದಾರೆ. ಈ ಮೂವರು ಆರೋಪಿಗಳಿಂದ 8 ಲಕ್ಷದ 26 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ವಸ್ತುಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.

ಎಟಿಎಂನಲ್ಲಿ ಹಣ ದರೋಡೆ ಪ್ರಕರಣ: ಬಳ್ಳಾರಿ ಪೊಲೀಸರಿಂದ ಮೂವರ ಬಂಧನ
ಎಟಿಎಂ ಮಷಿನ್ ನಿರ್ವಾಹಕ ಎಂಜಿನಿಯರ್ ಸೇರಿದಂತೆ ಮೂವರ ಬಂಧನ
preethi shettigar
| Edited By: |

Updated on: Apr 24, 2021 | 1:44 PM

Share

ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ನೆಲ್ಲುಡಿ ಕೊಟಾಲ್​ನಲ್ಲಿರುವ ಎಟಿಎಂ ಮಷಿನ್​ನಲ್ಲಿರುವ ಸರಿ ಸುಮಾರು 9.36 ಲಕ್ಷ ರೂಪಾಯಿಗಳ‌ ಮೊತ್ತದ ‌ಹಣವನ್ನ ದರೋಡೆ ಮಾಡಿರುವ ಪ್ರಕರಣ ಭೇದಿಸಿರುವ ಕುರುಗೋಡು ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏಪ್ರಿಲ್ 4 ರಂದು ನೆಲ್ಲುಡಿ ಕೊಟಾಲ್​ನಲ್ಲಿರುವ ಎಟಿಎಂ ಮಷಿನ್​ನಲ್ಲಿ ಈ ದರೋಡೆ ನಡೆದಿದ್ದು, ಏಪ್ರಿಲ್ 20ರಂದು ಎಟಿಎಂ ಮಷಿನ್​ನಲ್ಲಿ ಹಣ ದರೋಡೆ ಮಾಡಿರುವ ಪ್ರಕರಣದಲ್ಲಿ ಭಾಗಿಯಾಗಿದ್ದ ಎಟಿಎಂ ಮಷಿನ್ ನಿರ್ವಾಹಕ ಎಂಜಿನಿಯರ್ ಸೇರಿದಂತೆ ಮೂವರನ್ನ ಬಂಧಿಸಲಾಗಿದೆ.

ಈ ದರೋಡೆ ನಡೆದು ಕೇವಲ ಇಪ್ಪತ್ತೇ ದಿನಗಳಲ್ಲಿ ಈ ಪ್ರಕರಣವನ್ನು ಭೇದಿಸುವಲ್ಲಿ ಕುರುಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ. ಎಟಿಎಂ ಮಷಿನ್​ಗಳ ನಿರ್ವಾಹಕ ಉಸ್ತುವಾರಿ ವಹಿಸಿದ್ದ ಕಸ್ಟಮ್ ಸರ್ವೀಸ್​ನ ಎಂಜಿನಿಯರ್ ಲೋಕೇಶ ಹಾಗೂ ಕೆ.ವೀರೇಶ ಮತ್ತು ಎಂ.ಡಿ.ಶ್ರೀನಿವಾಸ ಎಂಬುವವರನ್ನ ಕುರುಗೋಡು ಪೊಲೀಸರು ಬಂಧಿಸಿದ್ದಾರೆ.

ಎರಡು ಸೀಕ್ರೆಟ್ ಕೋಡ್‍ಗಳನ್ನ ಬಳಸಿ ಎಟಿಎಂನಲ್ಲಿ ಹಣ ದೋಚಲಾಗಿದೆ ಎನ್ನುವುದನ್ನು ತನಿಖೆ ವೇಳೆ ಬಾಯಿಬಿಟ್ಟಿದ್ದಾರೆ. ಈ ಮೂವರು ಆರೋಪಿಗಳಿಂದ 8 ಲಕ್ಷದ 26 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ವಸ್ತುಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ:

ATMನಲ್ಲಿ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದ ಮಧುಕರ ರೆಡ್ಡಿ ಹಿಡಿಯಲು ಪೊಲೀಸರು ಪಟ್ಟ ಕಷ್ಟ ಎಷ್ಟು ಗೊತ್ತಾ?

CCB ಪೊಲೀಸರ ಭರ್ಜರಿ ಬೇಟೆ; ಕುಖ್ಯಾತ ಮನೆಗಳ್ಳರ ಬಂಧನ, ಇವರ ಬಂಧನದ ಕಥೆ ರೋಚಕ..

(Ballari police arrested three thieves who theft in atm)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್