AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಂನಲ್ಲಿ ಹಣ ದರೋಡೆ ಪ್ರಕರಣ: ಬಳ್ಳಾರಿ ಪೊಲೀಸರಿಂದ ಮೂವರ ಬಂಧನ

ಎರಡು ಸೀಕ್ರೆಟ್ ಕೋಡ್‍ಗಳನ್ನ ಬಳಸಿ ಎಟಿಎಂನಲ್ಲಿ ಹಣ ದೋಚಲಾಗಿದೆ ಎನ್ನುವುದನ್ನು ತನಿಖೆ ವೇಳೆ ಬಾಯಿಬಿಟ್ಟಿದ್ದಾರೆ. ಈ ಮೂವರು ಆರೋಪಿಗಳಿಂದ 8 ಲಕ್ಷದ 26 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ವಸ್ತುಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.

ಎಟಿಎಂನಲ್ಲಿ ಹಣ ದರೋಡೆ ಪ್ರಕರಣ: ಬಳ್ಳಾರಿ ಪೊಲೀಸರಿಂದ ಮೂವರ ಬಂಧನ
ಎಟಿಎಂ ಮಷಿನ್ ನಿರ್ವಾಹಕ ಎಂಜಿನಿಯರ್ ಸೇರಿದಂತೆ ಮೂವರ ಬಂಧನ
preethi shettigar
| Edited By: |

Updated on: Apr 24, 2021 | 1:44 PM

Share

ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ನೆಲ್ಲುಡಿ ಕೊಟಾಲ್​ನಲ್ಲಿರುವ ಎಟಿಎಂ ಮಷಿನ್​ನಲ್ಲಿರುವ ಸರಿ ಸುಮಾರು 9.36 ಲಕ್ಷ ರೂಪಾಯಿಗಳ‌ ಮೊತ್ತದ ‌ಹಣವನ್ನ ದರೋಡೆ ಮಾಡಿರುವ ಪ್ರಕರಣ ಭೇದಿಸಿರುವ ಕುರುಗೋಡು ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏಪ್ರಿಲ್ 4 ರಂದು ನೆಲ್ಲುಡಿ ಕೊಟಾಲ್​ನಲ್ಲಿರುವ ಎಟಿಎಂ ಮಷಿನ್​ನಲ್ಲಿ ಈ ದರೋಡೆ ನಡೆದಿದ್ದು, ಏಪ್ರಿಲ್ 20ರಂದು ಎಟಿಎಂ ಮಷಿನ್​ನಲ್ಲಿ ಹಣ ದರೋಡೆ ಮಾಡಿರುವ ಪ್ರಕರಣದಲ್ಲಿ ಭಾಗಿಯಾಗಿದ್ದ ಎಟಿಎಂ ಮಷಿನ್ ನಿರ್ವಾಹಕ ಎಂಜಿನಿಯರ್ ಸೇರಿದಂತೆ ಮೂವರನ್ನ ಬಂಧಿಸಲಾಗಿದೆ.

ಈ ದರೋಡೆ ನಡೆದು ಕೇವಲ ಇಪ್ಪತ್ತೇ ದಿನಗಳಲ್ಲಿ ಈ ಪ್ರಕರಣವನ್ನು ಭೇದಿಸುವಲ್ಲಿ ಕುರುಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ. ಎಟಿಎಂ ಮಷಿನ್​ಗಳ ನಿರ್ವಾಹಕ ಉಸ್ತುವಾರಿ ವಹಿಸಿದ್ದ ಕಸ್ಟಮ್ ಸರ್ವೀಸ್​ನ ಎಂಜಿನಿಯರ್ ಲೋಕೇಶ ಹಾಗೂ ಕೆ.ವೀರೇಶ ಮತ್ತು ಎಂ.ಡಿ.ಶ್ರೀನಿವಾಸ ಎಂಬುವವರನ್ನ ಕುರುಗೋಡು ಪೊಲೀಸರು ಬಂಧಿಸಿದ್ದಾರೆ.

ಎರಡು ಸೀಕ್ರೆಟ್ ಕೋಡ್‍ಗಳನ್ನ ಬಳಸಿ ಎಟಿಎಂನಲ್ಲಿ ಹಣ ದೋಚಲಾಗಿದೆ ಎನ್ನುವುದನ್ನು ತನಿಖೆ ವೇಳೆ ಬಾಯಿಬಿಟ್ಟಿದ್ದಾರೆ. ಈ ಮೂವರು ಆರೋಪಿಗಳಿಂದ 8 ಲಕ್ಷದ 26 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ವಸ್ತುಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ:

ATMನಲ್ಲಿ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದ ಮಧುಕರ ರೆಡ್ಡಿ ಹಿಡಿಯಲು ಪೊಲೀಸರು ಪಟ್ಟ ಕಷ್ಟ ಎಷ್ಟು ಗೊತ್ತಾ?

CCB ಪೊಲೀಸರ ಭರ್ಜರಿ ಬೇಟೆ; ಕುಖ್ಯಾತ ಮನೆಗಳ್ಳರ ಬಂಧನ, ಇವರ ಬಂಧನದ ಕಥೆ ರೋಚಕ..

(Ballari police arrested three thieves who theft in atm)

Follow Us
preethi shettigar
preethi shettigar
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ